ಸೋಮವಾರ, ಜೂನ್ 24, 2024
Sports for change Kho Kho ಪಂದ್ಯಾಟ: ಕರ್ನಾಟಕ ತಂಡವನ್ನು ಪ್ರತಿನಿಧಿಸಿದ ನಯನಾಡು ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳು-T20 ವಿಶ್ವಕಪ್‌: ಆಸ್ಟ್ರೇಲಿಯಾ ವಿರುದ್ಧ ಐತಿಹಾಸಿಕ ಗೆಲುವು ಸಾಧಿಸಿದ ಅಫ್ಘಾನಿಸ್ತಾನ-ವಿಧಾನ ಪರಿಷತ್ ಸದಸ್ಯ ಡಾ.ಸೂರಜ್‌ ರೇವಣ್ಣ ಬಂಧನ-ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಗುಡ್ ನ್ಯೂಸ್; ಜಾಮೀನು ಮಂಜೂರು..!-ದರ್ಶನ್ ಸೇರಿದಂತೆ 17 ಆರೋಪಿಗಳ ಕಸ್ಟಡಿ ಅಂತ್ಯ; ಇಂದು ನ್ಯಾಯಾಲಯಕ್ಕೆ ಹಾಜರು.!-ರಾಜ್ಯದಲ್ಲಿ ಮುಂಗಾರು ಚುರುಕು; ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ.!-ಅಶ್ಲೀಲ ವಿಡಿಯೋ ಪ್ರಕರಣ; ಪ್ರಜ್ವಲ್ ರೇವಣ್ಣಗೆ ಮತ್ತೆ ನ್ಯಾಯಾಂಗ ಬಂಧನ.!-4 ಓವರ್ ಗಳಲ್ಲಿ ಒಂದೇ ಒಂದು ರನ್ ನೀಡದೆ 3 ವಿಕೆಟ್ ಕಬಳಿಸಿ ದಾಖಲೆ ಬರೆದ ಲಾಕಿ ಫರ್ಗುಸನ್..!-ದರ್ಶನ್ ಫಾರಂ ಹೌಸ್ ಮ್ಯಾನೇಜರ್ ನಿಗೂಢ ಸಾವು; ಅನುಮಾನಾಸ್ಪದ ಸಾವು ಪ್ರಕರಣ ದಾಖಲು.!-ಶತಕದತ್ತ ಟೊಮೆಟೊ ದರ; ಮತ್ತಷ್ಟು ಏರಿಕೆಯಾಗಲಿದೆಯೇ ಟೊಮೆಟೊ ಬೆಲೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ದ್ವೇಷ ರಾಜಕಾರಣಕ್ಕೆ ಬೆಳ್ತಂಗಡಿಯಲ್ಲಿ ಅಖಾಡ ಸಿದ್ಧವಾಗಿದೆಯೇ? ಹರೀಶ್ ಪೂಂಜ V/S ರಕ್ಷಿತ್ ಶಿವರಾಂ..!

Twitter
Facebook
LinkedIn
WhatsApp
ದ್ವೇಷ ರಾಜಕಾರಣಕ್ಕೆ ಬೆಳ್ತಂಗಡಿಯಲ್ಲಿ ಅಖಾಡ ಸಿದ್ಧವಾಗಿದೆಯೇ? ಹರೀಶ್ ಪೂಂಜ V/S ರಕ್ಷಿತ್ ಶಿವರಾಂ..!

ಬೆಳ್ತಂಗಡಿ: ಬೆಳ್ತಂಗಡಿಯ ರಾಜಕೀಯ ಇನ್ನೊಂದು ಮಜಲನ್ನು ತಲುಪುವ ಎಲ್ಲಾ ಲಕ್ಷಣಗಳು ಕಾಣಿಸಿಕೊಳ್ಳುತ್ತಿವೆ. ರಾಜಕೀಯ ಸಂಘರ್ಷದ ಮುನ್ಸೂಚನೆಯನ್ನು ಎರಡು ಪಕ್ಷದ ನಾಯಕರುಗಳು ನೀಡಿರುವ ಸಂಕೇತಗಳು ಲಭ್ಯವಾಗಿವೆ.

ಬೆಳ್ತಂಗಡಿಯಲ್ಲಿ ರಕ್ಷಿತ್ ಶಿವರಾಂದ್ವೇಷ ರಾಜಕಾರಣ ಶುರು ಮಾಡಿದ್ದಾರೆ ಇಂದು ಎಂಎಲ್ಎ ಹರೀಶ್ ಪೂಂಜಾ ಬಣದ ಆರೋಪ. ನಾವು ದ೦ಧೆಗಳನ್ನು ಮಟ್ಟ ಹಾಕುತ್ತೇವೆ ಎನ್ನುತ್ತಾರೆ ಕಾಂಗ್ರೆಸ್ ಎಂಎಲ್ಎ ಅಭ್ಯರ್ಥಿ ರಕ್ಷಿತ್ ಶಿವರಾಂ.

ಕಾಂಗ್ರೆಸಿನವರು ದ೦ದೇ ನಡೆಸುತ್ತಿಲ್ಲವೇ? ಎಂದು ಪ್ರಶ್ನಿಸುತ್ತಿದ್ದಾರೆ ಬಿಜೆಪಿ ನಾಯಕರುಗಳು.

ಎರಡು ಪಕ್ಷಗಳ ನಡುವೆ ವಾದ ವಿವಾದಗಳು ಸಾಮಾಜಿಕ ಜಾಲತಾಣದಲ್ಲಿ ನಡೆಯುತ್ತಲೇ ಇದೆ. ಆದರೆ ಇದುವರೆಗೆ ನಡೆಯದೇ ಇದ್ದ ರಾಜಕೀಯ ಸಂಘಕ್ಕೆ ಬೆಳ್ತಂಗಡಿ ವೇದಿಕೆ ಒದಗಿಸಿದೆ.

ಇದು ದ್ವೇಷ ರಾಜಕೀಯಯೋ ಅಥವಾ ಕಾನೂನು ವ್ಯವಸ್ಥೆಯನ್ನು ಕಾಪಾಡಿಕೊಳ್ಳುವ ಪ್ರಯತ್ನವೂ ಎಂಬುದನ್ನು ಬೆಳ್ತಂಗಡಿಯ ಜನ ತೀರ್ಮಾನಿಸಲಿದ್ದಾರೆ. ಯಾಕೆಂದರೆ ಬೆಳ್ತಂಗಡಿಯ ಜನರು ಎರಡು ನಾಯಕರುಗಳ ನಡೆಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ರಾಜಕೀಯ ವ್ಯವಸ್ಥೆ ದ್ವೇಷದ ಕಡೆಗೆ ತಿರುಗಿದಾಗ ಬೆಳ್ತಂಗಡಿಯ ಜನರು ಹೇಗೆ ಪ್ರತಿಕ್ರಿಯಿಸುತ್ತಾರೆ ಎಂಬುದನ್ನು ಕಾದು ನೋಡಬೇಕಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ