ಸ್ನೇಕ್ ಅಶೋಕ್ ಅವರ 6 ವರ್ಷದ ಹಿಂದೆ ಲಾಯಿಲ ಗ್ರಾಮದ ಕಿಂಡಾಜೆ ಎಂಬಲ್ಲಿ ಸಾರಿಬಾಳ ಹಾವನ್ನು ಮೊದಲ ಬಾರಿ ಹಿಡಿದ್ದಿದ್ದರು. ಇದಾದ ಬಳಿಕ ಧರ್ಮಸ್ಥಳದಲ್ಲಿ ಎರಡನೇ ಭಾರಿ ಸುಮಾರು 7 ಅಡಿ ಉದ್ದದ ಹಾವು ಪತ್ತೆಯಾಗಿದೆ.
ಬೆಳ್ತಂಗಡಿ: ತಾಲೂಕಿನ ಧರ್ಮಸ್ಥಳ ಗ್ರಾಮದ ದಾಮೋದರ್ ಎಂಬುವರ ಮನೆಯಲ್ಲಿ ಪಶ್ಚಿಮ ಘಟ್ಟ ಹಾಗೂ ಅರಣ್ಯ ಪ್ರದೇಶದಲ್ಲಿ ಮಾತ್ರ ಕಂಡು ಬರುವ ವಿಷರಹಿತ ‘ಸಾರಿಬಾಳ’ ಹಾವು ಪತ್ತೆಯಾಗಿದೆ.
ಬೆಳ್ತಂಗಡಿಯ ಸ್ನೇಕ್ ಅಶೋಕ್ ಲಾಯಿಲ ಅವರು ಹಾವನ್ನು ಸುರಕ್ಷಿತವಾಗಿ ಹಿಡಿದು ಅರಣ್ಯಕ್ಕೆ ಬಿಟ್ಟಿದ್ದಾರೆ. ಸಾರಿಬಾಳ ಅಳಿವಿನಂಚಿನಲ್ಲಿರುವ ವಿಷರಹಿತ ಹಾವು ,ಇದರ ಸಂತತಿ ಕೂಡ ಕಡಿಮೆಯಾಗಿದೆ.
ಸ್ನೇಕ್ ಅಶೋಕ್ ಅವರ 6 ವರ್ಷದ ಹಿಂದೆ ಲಾಯಿಲ ಗ್ರಾಮದ ಕಿಂಡಾಜೆ ಎಂಬಲ್ಲಿ ಸಾರಿಬಾಳ ಹಾವನ್ನು ಮೊದಲ ಬಾರಿ ಹಿಡಿದ್ದಿದ್ದರು. ಇದಾದ ಬಳಿಕ ಧರ್ಮಸ್ಥಳದಲ್ಲಿ ಎರಡನೇ ಭಾರಿ ಸುಮಾರು 7 ಅಡಿ ಉದ್ದದ ಹಾವು ಪತ್ತೆಯಾಗಿದೆ.
ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ! Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಸರಿಯಾದ ಸಮಯಕ್ಕೆ ಸಬ್ ರಿಜಿಸ್ಟರ್ಗಳ ರಿಜಿಸ್ಟ್ರೇಷನ್
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?