ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಬೆಳ್ತಂಗಡಿ, ಆ 28 : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡುವ ಯಾತ್ರಾರ್ಥಿಗಳ ಬೇಡಿಕೆಗೆ ಅನುಗುಣವಾಗಿ ಮಿನಿ ವಿಮಾನ ನಿಲ್ದಾಣ ನಿರ್ಮಿಸಲು 100 ಎಕರೆ ಜಾಗವನ್ನು ಗುರುತಿಸಲು ಮುಖ್ಯಮಂತ್ರಿ ಹಾಗೂ ಇತರ ಇಲಾಖೆಗಳೊಂದಿಗೆ ಚರ್ಚಿಸುವುದಾಗಿ ಸಚಿವ ವಿ.ಸೋಮಣ್ಣ ಹೇಳಿದ್ದಾರೆ.
ಬಸವ ವಸತಿ ಮತ್ತು ಅಂಬೇಡ್ಕರ್ ವಾಸತಿ ಯೋಜನೆಗಳ 1500 ಫಲಾನುಭವಿಗಳಿಗೆ ಕಾಮಗಾರಿ ಆದೇಶ ಪತ್ರ ವಿತರಿಸಿ ಮಾತನಾಡಿದ ಅವರು, ಭವಿಷ್ಯದ ಚಿಂತನೆಗಳೊಂದಿಗೆ ಎಟಿಆರ್ ಮತ್ತು ವಿಮಾನ ನಿಲ್ದಾಣದಲ್ಲಿ 10 ರಿಂದ 12 ಆಸನಗಳ ವಿಮಾನಗಳು ಇಳಿಯಬಹುದು, ಜೊತೆಗೆ ನಾಲ್ಕು ಹೆಲಿಪ್ಯಾಡ್ಗಳನ್ನು ಧರ್ಮಸ್ಥಳಕ್ಕೆ ಯೋಜಿಸಲಾಗಿದೆ. ಶೀಘ್ರದಲ್ಲೇ ಡಿಪಿಆರ್ ತಯಾರಿಸಿ ಸಂಪುಟದ ಅನುಮೋದನೆಗೆ ಕಳುಹಿಸಲಾಗುವುದು ಎಂದರು.
ಇನ್ನು ತಾಲೂಕಿನ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ಇನ್ನೂ 10 ಕೋಟಿ ರೂ.ಅನುದಾನ ನೀಡಲಾಗುವುದು ಎಂದಿರುವ ಸಚಿವರು ಜತೆಗೆ ಎಲ್ಲ 48 ಪಂಚಾಯಿತಿಗಳಲ್ಲಿ ಫಲಾನುಭವಿಗಳನ್ನು ಗುರುತಿಸಿ ವರದಿ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.
ಶಾಸಕ ಪೂಂಜಾ ಮಾತನಾಡಿ, ‘ಸಚಿವ ಸೋಮಣ್ಣ ಅವರು 1500 ಮನೆಗಳನ್ನು ಮಂಜೂರು ಮಾಡುವ ಮೂಲಕ ಪ್ರತಿಯೊಬ್ಬ ಫಲಾನುಭವಿಗೆ ಉತ್ತಮ ಮನೆ ಮತ್ತು ಉತ್ತಮ ಕುಟುಂಬದ ಕನಸನ್ನು ನನಸಾಗಿಸಿದ್ದಾರೆ. ತಾಲೂಕಿಗೆ ಇನ್ನೂ 5000 ಮನೆಗಳ ಅಗತ್ಯವಿದ್ದು, ಸಚಿವರಲ್ಲಿ ಮನವಿ ಮಾಡಿದ್ದೇನೆ ಎಂದಿದ್ದಾರೆ.
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?