ಉಡುಪಿ: ಖಾಸಗಿ ಬಸ್ (Private Bus) ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಸ್ಥಳಲ್ಲಿಯೇ ಸಾವನ್ನಪಿದ ಘಟನೆ ಕಾರ್ಕಳ ತಾಲೂಕು ನೆಲ್ಲಿಕಾರು ಎಂಬಲ್ಲಿ ನಡೆದಿದೆ.
ನಾಗರಾಜ್ (40) ಪ್ರತ್ಯುಷಾ (32) ಹಾಗೂ 2 ವರ್ಷದ ಮಗು ಸಾವನ್ನಪ್ಪಿದವರು. ಆಂಧ್ರಪ್ರದೇಶದ ಮೂಲದವರಾದ ಇವರು ಧರ್ಮಸ್ಥಳ (Dharmasthala) ದಿಂದ ಶೃಂಗೇರಿ (Sringeri) ಹೋಗುತ್ತಿದ್ದರು. ಈ ವೇಳೆ ಬಸ್ ಅಪಘಾತಕ್ಕೀಡಾಗಿದೆ.
ಘಟನೆ ಸಂಬಂಧ ಉಡುಪಿಯ ಕಾರ್ಕಳ ಪೊಲೀಸ್ ಠಾಣೆ (Karkala Police Station) ಯಲ್ಲಿ ಪ್ರಕರಣ ದಾಖಲಾಗಿದೆ.
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?