ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ನಕಲಿ ಚಿನ್ನಕ್ಕೆ 72 ಲಕ್ಷ ಸಾಲ ಕೊಟ್ಟ ದೇಶದ ಪ್ರತಿಷ್ಠಿತ ಬ್ಯಾಂಕ್!!

Twitter
Facebook
LinkedIn
WhatsApp
ನಕಲಿ ಚಿನ್ನಕ್ಕೆ 72 ಲಕ್ಷ ಸಾಲ ಕೊಟ್ಟ  ದೇಶದ ಪ್ರತಿಷ್ಠಿತ ಬ್ಯಾಂಕ್!!

ರಾಮನಗರ : ಚಿನ್ನ ಪರೀಕ್ಷಕನ ಸಹಾಯ ಪಡೆದು ನಕಲಿ ಚಿನ್ನ ಅಡವಿಟ್ಟು ಬರೋಬ್ಬರಿ 72 ಲಕ್ಷ ರೂ. ಸಾಲ ಪಡೆದು ವಂಚಿಸಿರುವ ಘಟನೆ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಕೆನರಾ ಬ್ಯಾಂಕ್‌ ಶಾಖೆಯಲ್ಲಿ ನಡೆದಿದೆ.
ಕನಕಪುರ ತಾಲೂಕಿನ ಹೊನ್ನಿಗನಹಳ್ಳಿಯಲ್ಲಿರುವ ಕೆನರಾ ಬ್ಯಾಂಕ್ ಶಾಖೆಯ 352 ಖಾತೆಗಳ ಪೈಕಿ 271 ಖಾತೆಗಳಲ್ಲಿ ಅರ್ಧದಷ್ಟು ನಕಲಿ ಚಿನ್ನ ಹಾಗೂ 81 ಖಾತೆಗಳಲ್ಲಿ ಸಂಪೂರ್ಣವಾಗಿ ನಕಲಿ ಚಿನ್ನವನ್ನೇ ಅಡವಿರಿಸಿ ಬರೋಬ್ಬರಿ 72.50 ರೂ. ಹಣವನ್ನು ಪಡೆದು ಬ್ಯಾಂಕಿಗೆ ವಂಚಿಸಲಾಗಿದೆ.
ಬ್ಯಾಂಕಿನಲ್ಲಿ ಚಿನ್ನವನ್ನು ಪರೀಕ್ಷೆ ಮಾಡುತ್ತಿದ್ದ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಹಲಗೂರು ರಾಜಣ್ಣ (52 ವರ್ಷ) ಎಂಬಾತನ ಮೇಲೆ ಬ್ಯಾಂಕ್‌ ಅಧಿಕಾರಿಗಳು ಹಾಗೂ ಸಿಬ್ಬಂಧಿಗಳು ನಂಬಿಕೆಯನ್ನು ಇರಿಸಿಕೊಂಡಿದ್ದರು. ರಾಜಣ್ಣ ಚಿನ್ನ ಪರೀಕ್ಷೆ ಮಾಡಿದ ಸಿಬ್ಬಂದಿ ಆ ಬಗ್ಗೆ ತಲೆ ಕೆಡಿಸಿಕೊಳ್ಳುತ್ತಿರಲಿಲ್ಲ. ಬ್ಯಾಂಕ್‌ ಶಾಖೆಯಲ್ಲಿ ನಕಲಿ ಚಿನ್ನದ ಆಭರಣ ಅಡವಿಟ್ಟು ಸಾಲ ನೀಡುತ್ತಿರುವ ಕುರಿತು ಮಾಹಿತಿ ಪಡೆದ ಕೆನರಾ ಬ್ಯಾಂಕ್‌ನ ಸಹಾಯಕ ಜನರಲ್‌ ಮ್ಯಾನೇಜರ್‌ ಸಾತನೂರು ಪೊಲೀಸರಿಗೆ ದೂರು ನೀಡಿದ ಬೆನ್ನಲ್ಲೇ ಪ್ರಕರಣ ಬೆಳಕಿಗೆ ಬಂದಿದೆ.
ಪೊಲೀಸರು ಚಿನ್ನ ಪರೀಕ್ಷೆ ನಡೆಸುತ್ತಿದ್ದ ರಾಜಣ್ಣನನ್ನು ಬಂಧಿಸಿದ್ದಾರೆ. ಅಲ್ಲದೇ ಕೃತ್ಯದಲ್ಲಿ ಭಾಗಿಯಾದ ಆರೋಪದ ಹಿನ್ನೆಲೆಯಲ್ಲಿ ಕೆನರಾ ಬ್ಯಾಂಕ್‌ ಶಾಖೆಯ ವ್ಯವಸ್ಥಾಪಕ, ಸಹಾಯಕ ವ್ಯವಸ್ಥಾಪಕ ಸೇರಿದಂತೆ ಒಟ್ಟು ನಾಲ್ವರು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ.

ರಾಜಣ್ಣ ಹಲವು ವರ್ಷಗಳಿಂದಲೂ ಬ್ಯಾಂಕಿನಲ್ಲಿ ಚಿನ್ನ ಪರೀಕ್ಷೆ ಮಾಡುತ್ತಿದ್ದ. ಬ್ಯಾಂಕ್‌ ಸಿಬ್ಬಂಧಿಗಳು ಸಂಪೂರ್ಣವಾಗಿ ರಾಜಣ್ಣನನ್ನು ನಂಬಿದ್ದರು. ಆದರೆ ರಾಜಣ್ಣ ಇದನ್ನೇ ಬಂಡವಾಳ ಮಾಡಿಕೊಂಡು ಜನರಿಂದ ನಕಲಿ ಚಿನ್ನವನ್ನು ಅಡವಿರಿಸಿಕೊಂಡು ವಂಚನೆ ಮಾಡಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು