ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ನವದೆಹಲಿ: ಕೇಂದ್ರ ಸರಕಾರದ ಐಟಿ ನೀತಿ ಅನುಷ್ಠಾನ ಮಾಡಲು ಟ್ವಿಟರ್ ಮುಂದಾಗಿದೆ ಎನ್ನಲಾಗಿದೆ. ಈ ಬಗ್ಗೆ ಟ್ವಿಟರ್ ಅಧಿಕೃತ ಕ್ರಮಗಳನ್ನು ತೆಗೆದುಕೊಳ್ಳುತ್ತದೆ ಎನ್ನಲಾಗಿದೆ. ಇದರಿಂದ ಹಲವಾರು ನಕಲಿ ಅಕೌಂಟ್ ಗಳಿಗೆ ಆತಂಕ ಶುರುವಾಗಿದೆ.
ನಟನಟಿಯರ ಹೆಸರಿನಲ್ಲಿ ನಕಲಿ ಅಕೌಂಟುಗಳು ಟ್ವಿಟರ್ನಲ್ಲಿ ಇದ್ದು, ಇದರಿಂದ ಸುಳ್ಳು ಮೆಸೇಜುಗಳನ್ನು ಕಳಿಸಲಾಗುತ್ತಿತ್ತು ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ. ಈಗ ಇದರ ವಿರುದ್ಧ ಟ್ವಿಟರ್ ಸಮರ ಸಾರಿದೆ.
ಕೆಲವು ದಿನಗಳ ಹಿಂದೆ ಕೋಮು ಭಾವನೆಯನ್ನು ಕೆರಳಿಸುವ ವಿಡಿಯೋ ಟ್ವಿಟರ್ ಅಕೌಂಟಿನಲ್ಲಿ ವೈರಲ್ ಆಗಿತ್ತು ಆ ಮೂಲಕ ಬಹುದೊಡ್ಡ ಸಮಸ್ಯೆ ಸೃಷ್ಟಿಸಿತ್ತು. ಇದರ ವಿರುದ್ಧ ಪೊಲೀಸರು ಕ್ರಮ ಕೈಗೊಂಡಿದ್ದು, ಹಲವರನ್ನು ಬಂಧಿಸಿದ್ದಾರೆ.
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?