ಬುಧವಾರ, ಏಪ್ರಿಲ್ 24, 2024
ವಿಟ್ಲ: ಬಾವಿಯೊಂದಕ್ಕೆ ರಿಂಗ್ ಹಾಕುವ ವೇಳೆ ಆಕ್ಸಿಜನ್ ಸಿಗದೇ ಕ್ಲಿನಿಂಗ್ ಗೆ ಇಳಿದ ಇಬ್ಬರು ಇಬ್ಬರು ಕಾರ್ಮಿಕರು ಸಾವು..-ವಿಟ್ಲ: ಬಾವಿಯೊಂದಕ್ಕೆ ರಿಂಗ್ ಹಾಕುವ ವೇಳೆ ಆಕ್ಸಿಜನ್ ಸಿಗದೇ ಕ್ಲಿನಿಂಗ್ ಗೆ ಇಳಿದ ಇಬ್ಬರು ಇಬ್ಬರು ಕಾರ್ಮಿಕರು ಸಾವು..-ಚುನಾವಣೆ ಮುಗಿಯುತ್ತಿದ್ದಂತೆ ಮತ್ತೆ ವಾಪಸ್ ಬಿಜೆಪಿಗೆ ಬರುತ್ತೇನೆ; ಕೆಎಸ್ ಈಶ್ವರಪ್ಪ-ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನ್ಯಾಯಾಂಗ ಬಂಧನ ಮೇ 7 ರವರೆಗೆ ವಿಸ್ತರಣೆ..!-ಗುಣಮಟ್ಟದ ಉದ್ದೇಶದಿಂದ MDH ಮತ್ತು ಎವರೆಸ್ಟ್ ಮಸಾಲೆ ಉತ್ಪನ್ನಗಳ ಪರೀಕ್ಷೆಗೆ ಮುಂದಾದ FSSAI..!-ನಾನು ಯಾವುದೇ ಉಚ್ಛಾಟನೆಗೆ ಹೆದರುವುದಿಲ್ಲ; ಕೆಎಸ್ ಈಶ್ವರಪ್ಪ-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಹಿರಿಯ ನಾಯಕ ಕೆಎಸ್ ಈಶ್ವರಪ್ಪ ಬಿಜೆಪಿಯಿಂದ ಉಚ್ಚಾಟನೆ.!-ಅಂಪೈರ್ ತೀರ್ಪಿಗೆ ಗರಂ ಆಗಿ ವಾಗ್ವಾದಕ್ಕಿಳಿದ ವಿರಾಟ್ ಕೊಹ್ಲಿಗೆ ಬಿಸಿಸಿಐಯಿಂದ ಬಿತ್ತು ದಂಡ.!-ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕ್ರಮ ಕೈಗೊಳ್ಳುವಂತೆ ದ.ಕ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಸಾಹುಲ್ ಹಮೀದ್ ಆಗ್ರಹ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನಗ್ನವಾಗಿ ಆಡಿಷನ್ ಕೊಡಲು ಒತ್ತಾಯಿಸಿದ್ರು…! ಶಿಲ್ಪಾ ಪತಿ ರಾಜ್ ವಿರುದ್ಧ ಗಂಭೀರ ಆರೋಪ…!!

Twitter
Facebook
LinkedIn
WhatsApp
ನಗ್ನವಾಗಿ ಆಡಿಷನ್ ಕೊಡಲು ಒತ್ತಾಯಿಸಿದ್ರು…! ಶಿಲ್ಪಾ ಪತಿ ರಾಜ್ ವಿರುದ್ಧ ಗಂಭೀರ ಆರೋಪ…!!

ಬಾಲಿವುಡ್ ನ ಶಾಕಿಂಗ್ ಬೆಳವಣಿಯೊಂದರಲ್ಲಿ ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ  ಪೋರ್ನ್ ವಿಡಿಯೋ,ಸಿನಿಮಾ ತಯಾರಿಕೆ ಆರೋಪದಡಿ ಬಂಧನಕ್ಕೊಳಗಾಗಿದ್ದಾರೆ. ರಾಜ್ ಬಂಧನವಾಗುತ್ತಿದ್ದಂತೆ ನಟಿ ಹಾಗೂ ಮಾಡೆಲ್ ಸಾಗರಿಕಾ ರಾಜ್ ಕುಂದ್ರಾ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

ಸೋಷಿಯಲ್ ಮೀಡಿಯಾದಲ್ಲಿ ತಮಗಾದ ಕೆಟ್ಟ ಅನುಭವದ ವಿಡಿಯೋ ರಿಲೀಸ್ ಮಾಡಿರುವ ನಟಿ ಸಾಗರಿಕಾ ಶೋನಮ್, ನನಗೆ  ರಾಜ್ ಕುಂದ್ರಾ ನಿರ್ಮಾಣದ ವೆಬ್ ಸೀರಿಸ್ ನಲ್ಲಿ ನಟಿಸುವಂತೆ ಆಫರ್ ನೀಡಲಾಗಿತ್ತು.  ಈ ವೇಳೆ ನಗ್ನವಾಗಿ ಆಡಿಷನ್ ಕೊಡುವಂತೆ ರಾಜ್ ಕುಂದ್ರಾ ಒತ್ತಾಯಿಸಿದ್ದರು ಎಂದಿದ್ದಾರೆ.

2020 ರ ಅಗಸ್ಟ್ ನಲ್ಲಿ ರಾಜ್ ಕುಂದ್ರಾ ಜೊತೆ ಕೆಲಸ ಮಾಡುವ ಉಮೇಶ್ ಕಾಮತ್ ನನಗೆ ಪೋನ್ ಮಾಡಿದ್ದರು. ರಾಜ್ ಕುಂದ್ರಾ ನಿರ್ಮಾಣದ ವೆಬ್ ಸೀರಿಸ್ ನಲ್ಲಿ ನಟಿಸುವಂತೆ ನನಗೆ ಆಫರ್ ನೀಡಿದ್ದರು. ರಾಜ್ ಕುಂದ್ರಾ ಬಗ್ಗೆ ಕೇಳಿದಾಗ ಅವರು ಶಿಲ್ಪಾ ಶೆಟ್ಟಿ ಪತಿ ಎಂದು ಹೇಳಿದ್ದರು.

ರಾಜ್ ಕುಂದ್ರಾ ನಿರ್ಮಾಣ ಸಂಸ್ಥೆ ಸೇರಿಕೊಂಡರೇ ಒಂದಾದ ಮೇಲೊಂದು ಅವಕಾಶ ಸಿಗಲಿದೆ. ಎತ್ತರಕ್ಕೆ ಬೆಳೆಯಬಹುದು ಎಂದು ಉಮೇಶ್ ಕಾಮತ್ ಹೇಳಿದ್ದರು. ಆಡಿಷನ್ ವಿಡಿಯೋ ಕಾಲ್ ಮೂಲಕ ನೀಡುವಂತೆ ಹೇಳಿದ್ದರು.

ನಾನು ವಿಡಿಯೋ ಕಾಲ್ ಮೂಲಕ ಆಡಿಷನ್ ಗೆ ಜಾಯಿನ್ ಆದಾಗ ಅದರಲ್ಲಿ ಒಬ್ಬರು ಮುಖವನ್ನು ಕವರ್ ಮಾಡಿಕೊಂಡಿದ್ದರು. ಅವರು ರಾಜ್ ಕುಂದ್ರಾ ಇರಬೇಕು.ಅವರು ನನಗೆ ನಗ್ನವಾಗಿ ನಟಿಸಿ ಆಡಿಷನ್ ಕೊಡುವಂತೆ ಹೇಳಿದರು.

ನನಗೆ ಶಾಕ್ ಆಯ್ತು ಮತ್ತು ನಾನು ಆಡಿಷನ್ ಕೊಡದೇ ಕಾಲ್ ಕಟ್ ಮಾಡಿದೆ ಎಂದು ತಮ್ಮಗಾದ ಕಹಿಅನುಭವವನ್ನು ಸಾಗರಿಕಾ ಶೇರ್ ಮಾಡಿದ್ದಾರೆ. ಈ ಮಧ್ಯೆ ಸಾಗರಿಕಾ ಉಲ್ಲೇಖಿಸಿದ ಉಮೇಶ್ ಕಾಮತ್ ಹಲವು ವರ್ಷಗಳಿಂದ ಕುಂದ್ರಾ ಜೊತೆ ಕೆಲಸ ಮಾಡುತ್ತಿದ್ದು, ಆತನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು