ಸೋಮವಾರ, ಮೇ 6, 2024
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನಟನೆಯತ್ತ ʻಕಾಂತಾರʼ ಹೀರೋ ರಿಷಬ್ ಪತ್ನಿ ಪ್ರಗತಿ ಶೆಟ್ಟಿ

Twitter
Facebook
LinkedIn
WhatsApp
ನಟನೆಯತ್ತ ʻಕಾಂತಾರʼ ಹೀರೋ ರಿಷಬ್ ಪತ್ನಿ ಪ್ರಗತಿ ಶೆಟ್ಟಿ

`ಕಾಂತಾರ'(Kantara Film) ಸಿನಿಮಾ ಮೂಲಕ ಡಿವೈನ್ ಸ್ಟಾರ್ ಆಗಿ ಮಿಂಚ್ತಿರುವ ರಿಷಬ್ ಶೆಟ್ಟಿಗೆ ಸಖತ್ ಬೇಡಿಕೆ ಸೃಷ್ಟಿಯಾಗಿದೆ. ಇದೀಗ ರಿಷಬ್ ಶೆಟ್ಟಿ ಅವರ ಶಕ್ತಿಯಾಗಿರುವ ಅವರ ಪತ್ನಿ ಪ್ರಗತಿ(Pragathi Shetty) ಕೂಡ ಫುಲ್ ಟೈಮ್ ಬಣ್ಣ ಹಚ್ಚುತ್ತಾರಾ ಎಂಬುದನ್ನ ಸಂದರ್ಶನವೊಂದರಲ್ಲಿ ರಿವೀಲ್ ಮಾಡಿದ್ದಾರೆ.

ಆಕ್ಟಿಂಗ್ ಕಡೆ ಖಂಡಿತಾ ಆಸಕ್ತಿ ಅಂತಾ ಎನುಯಿಲ್ಲ. ನಾನು ಈ ಬಗ್ಗೆ ಪ್ಲ್ಯಾನ್ ಮಾಡಿಕೊಂಡಿಲ್ಲ. `ಸರ್ಕಾರಿ ಹಿ.ಪ್ರಾ.ಶಾಲೆ ಕಾಸರಗೋಡು’ ನನಗೇನು ಹೇಳದೇ ರಿಷಬ್(Rishab Shetty) ಪುಟ್ಟ ಪಾತ್ರ ಮಾಡಿಸಿದ್ದರು ಅದು ಕೂಡ ಕಡೆಯ ಕ್ಷಣದಲ್ಲಿ, ಕಾಂತಾರ ಎರಡು ದಿನ ಮುಂಚಿತವಾಗಿ ಹೇಳಿದ್ದರು. ಆದರೆ ನಟಿಸಲೇಬೇಕು ಯಾವುದೇ ಆಸಕ್ತಿಯಿಲ್ಲ. ಸಮಯ ಮತ್ತು ಸಂದರ್ಭಕ್ಕೆ ಅನಿವಾರ್ಯವಾಗಿದ್ದಾಗ ನಟಿಸುತ್ತೇನೆ. ಆದರೆ ಫ್ಯಾಷನ್ ಡಿಸೈನಿಂಗ್ ಕಡೆ ನನ್ನ ಗಮನವಿರುತ್ತದೆ ಎಂದು ಮಾತನಾಡಿದ್ದಾರೆ.

ನಟನೆಯತ್ತ ʻಕಾಂತಾರʼ ಹೀರೋ ರಿಷಬ್ ಪತ್ನಿ ಪ್ರಗತಿ ಶೆಟ್ಟಿ

ರಿಷಬ್ ಅವರ ಸಕ್ಸಸ್‌ನಲ್ಲಿ ಪ್ರಗತಿ ಶೆಟ್ಟಿ ಅವರ ಶ್ರಮ ಸಾಕಷ್ಟಿದೆ. ರಿಷಬ್ ಸಿನಿಮಾ ಜರ್ನಿ ಜೊತೆ ಪ್ರಗತಿ ಅವರ ನಡೆಗೂ ಅಭಿಮಾನಿಗಳಿಂದ ಅಪಾರ ಮೆಚ್ಚುಗೆಯಾಗುತ್ತಿದೆ. ನಟನೆ ಮತ್ತು ಫ್ಯಾಷನ್ ಲೋಕದಲ್ಲಿ ಪ್ರಗತಿ ಶೆಟ್ಟಿ ಮಿಂಚಲಿ ಎಂಬುದೇ ಅಭಿಮಾನಿಗಳ ಆಶಯ.

ನಟನೆಯತ್ತ ʻಕಾಂತಾರʼ ಹೀರೋ ರಿಷಬ್ ಪತ್ನಿ ಪ್ರಗತಿ ಶೆಟ್ಟಿ
ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಅಂಕಣ