ಶುಕ್ರವಾರ, ಮೇ 3, 2024
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಆಗಿದ್ದು ಹೇಗೆ..?-ಮಹಿಳೆ ಬಡ ಮತ್ತು ಹಸಿದಿರುವಾಗ ಅನ್ನ ಹಾಕಿ, ನಿಮ್ಮ ಅದನ್ನಲ್ಲ; ಪ್ರಜ್ವಲ್ ರೇವಣ್ಣ ವಿರುದ್ಧ ನಟಿ ಪೋಸ್ಟ್ ವೈರಲ್.!-ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!-ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..!-ಕೋವಿಡ್-19 ಲಸಿಕೆ ಪ್ರಮಾಣಪತ್ರದಿಂದ ಮೋದಿ ಫೋಟೊ ಕಾಣೆ; ವರದಿಯಲ್ಲೇನಿದೆ.?-Shyam Rangeela: ಮೋದಿ ವಿರುದ್ಧ ವಾರಣಾಸಿಯಲ್ಲಿ ಹಾಸ್ಯ ನಟ ಚುನಾವಣೆಗೆ ಸ್ಪರ್ಧೆ..!-ಅಪಾರ್ಟ್‌ಮೆಂಟ್‌ನ ರೂಫ್‌ನಲ್ಲಿ ಸಿಲುಕಿದ್ದ ಪುಟ್ಟ ಮಗುವಿನ ರೋಚಕ ರಕ್ಷಣೆ; ಇಲ್ಲಿದೆ ವಿಡಿಯೋ-ಸಲ್ಮಾನ್ ಖಾನ್ ಮನೆ ಮೇಲೆ ಗುಂಡಿನ ದಾಳಿ ಮಾಡಿದ್ದ ಒಬ್ಬ ಆರೋಪಿ ಜೈಲಿನಲ್ಲೇ ಆತ್ಮಹತ್ಯೆ..!-ರಾಜ್ಯದ ಕೆಲ ಜಿಲ್ಲೆಗಳಲ್ಲಿ ಏರಲಿದೆ ಗರಿಷ್ಠ ತಾಪಮಾನ; ರೆಡ್ ಅಲರ್ಟ್ ಘೋಷಣೆ.!-ಅಶ್ಲೀಲ ವಿಡಿಯೋ ಕೇಸ್ ಪ್ರಕರಣ ; ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ ಏನು..?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನಟ ಚಂದನ್ ಮೇಲೆ ಹಲ್ಲೆ ಪ್ರಕರಣ: ನಟ ಕೊಡುವ ಸ್ಪಷ್ಟನೆ ಏನು?

Twitter
Facebook
LinkedIn
WhatsApp
ನಟ ಚಂದನ್ ಮೇಲೆ ಹಲ್ಲೆ ಪ್ರಕರಣ: ನಟ ಕೊಡುವ ಸ್ಪಷ್ಟನೆ ಏನು?

ತೆಲುಗಿನ ಸಾವಿತ್ರಮ್ಮಗಾರು ಅಬ್ಬಾಯಿ ಧಾರಾವಾಹಿ ಶೂಟಿಂಗ್ ವೇಳೆ ನಡೆದಿದೆ ಎನ್ನಲಾದ ಗಲಾಟೆಯ ವಿಡಿಯೋ ಇದೀಗ ಭಾರೀ ವೈರಲ್ ಆಗಿದೆ. ಒಂದು ತಿಂಗಳ ಹಿಂದೆ ನಟ ಚಂದನ್ ಮೇಲೆ ಹಲ್ಲೆ ಮಾಡುವ ಈ ವಿಡಿಯೋ ಬಗ್ಗೆ ನಾನಾ ರೀತಿಯ ಮಾತುಗಳು ಕೇಳಿ ಬಂದಿದ್ದವು. ಸ್ವತಃ ಚಂದನ್ ಅವರೇ ಧಾರಾವಾಹಿಯ ಕ್ಯಾಮೆರಾಮನ್ ಮತ್ತು  ಕ್ಯಾಮೆರಾಮನ್ ಸಹಾಯಕನಿಗೆ ಹೊಡೆದರು, ಆನಂತರ ಸೆಟ್ ನಲ್ಲಿ ಗಲಾಟೆ ನಡೆಯಿತು ಎಂದು ಹೇಳಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಚಂದನ್ ಮಾಧ್ಯಮಗಳ ಜೊತೆ ಮಾತನಾಡಿದ್ದಾರೆ.

ಗಲಾಟೆ ಆಗಿದ್ದು ನಿಜ ಎಂದು ಒಪ್ಪಿಕೊಂಡಿರುವ ಅವರು ಆದರೆ, ಅಲ್ಲಿ ಹೊಡೆದಾಟ ನಡೆದಿಲ್ಲ. ಯಾರೂ ಯಾರ ಮೇಲೂ ಹಲ್ಲೆ ಮಾಡಿಲ್ಲ ಎಂದಿದ್ದಾರೆ. ‘ಈ ಘಟನೆ ನಡೆದಾಗ ನನ್ನ ತಾಯಿಯು ಅನಾರೋಗ್ಯದಲ್ಲಿದ್ದರು. ನಾನು ಟೆನ್ಷನ್ ನಲ್ಲಿದ್ದೆ. ಈ ಸಮಯದಲ್ಲಿ ಕ್ಯಾಮೆರಾಮನ್ ಸಹಾಯಕ ನನ್ನ ಸಹಾಯಕನಿಗೆ ಏರು ಧ್ವನಿಯಲ್ಲಿ ಮಾತನಾಡಿದ್ದ. ನಾನು ಆ ಹುಡುಗನಿಗೆ ಹಾಗೆ ಮಾತನಾಡುವುದು ತಪ್ಪು ಎಂದು ತಳ್ಳಿದ್ದೆ. ಇದರ ಹೊರತಾಗಿ ಅಲ್ಲಿ ಏನೂ ನಡೆದಿಲ್ಲ ಎಂದು ಪ್ರತಿಕ್ರಿಯೆ ಕೊಟ್ಟಿದ್ದಾರೆ.

ಆದರೆ, ವಿಡಿಯೋದಲ್ಲಿ ಇರುವುದು ಬೇರೆಯಾಗಿದೆ. ಶೂಟಿಂಗ್ ಸ್ಥಗಿತಗೊಳಿಸಿ ಚಂದನ್ ಅವರನ್ನು ಸುತ್ತುವರೆದಿದ್ದಾರೆ. ವಾತಾವರಣ ಬಿಸಿಯಾಗಿದೆ. ಚಂದನ್ ಮತ್ತು ಅಲ್ಲಿ ನೆರೆದಿದ್ದವರ ಮಧ್ಯ ಮಾತಿನ ಚಕಮಕಿ ಕೂಡ ನಡೆದಿದೆ. ಕ್ಷಮೆ ಕೇಳಲು ಕೆಲವರು ಚಂದನ್ ಅವರನ್ನು ಒತ್ತಾಯಿಸುತ್ತಾರೆ. ಈ ಮಧ್ಯೆ ಅಲ್ಲಿ ನಿಂತದ್ದ ಒಬ್ಬನು ಚಂದನ್ ಅವರ ಮುಖಕ್ಕೆ ಹೊಡೆಯುತ್ತಾನೆ. ಇಷ್ಟೆಲ್ಲ ವಿಡಿಯೋದಲ್ಲಿ ಸೆರೆಯಾಗಿದೆ. ಆ ವಿಡಿಯೋ ಇದೀಗ ವೈರಲ್ ಆಗಿದೆ.

ಅಂದಹಾಗೆ ಚಂದನ್ ಅವರು ತೆಲುಗಿನ ‘ಸಾವಿತ್ರಮ್ಮಗಾರು ಅಬ್ಬಾಯಿ’ ಧಾರಾವಾಹಿಯಲ್ಲಿ ಪ್ರಮುಖ ಪಾತ್ರ ಮಾಡುತ್ತಿದ್ದಾರೆ. ತೆಲುಗಿನಲ್ಲಿ ಮಾತ್ರವಲ್ಲ, ಕನ್ನಡದಲ್ಲೂ ಅವರು ಈ ಹಿಂದೆ ಲಕ್ಷ್ಮೀ ಬಾರಮ್ಮ, ‘ರಾಧಾ ಕಲ್ಯಾಣ’,  ‘ಸರ್ವ ಮಂಗಳ ಮಾಂಗಲ್ಯೇ’  ಸೇರಿದಂತೆ ಹಲವು ಧಾರಾವಾಹಿಗಳಲ್ಲಿ ನಟಿಸಿದ್ದಾರೆ.  ಕ್ರೇಜಿಸ್ಟಾರ್ ರವಿಚಂದ್ರನ್ ಜೊತೆ ಲವ್ ಯು ಅಲಿಯಾ, ಅರ್ಜುನ್ ಸರ್ಜಾ ನಿರ್ದೇಶನದ “ಪ್ರೇಮ ಬರಹ” ಸೇರಿ ಕನ್ನಡದ ಕೆಲವು ಸಿನಿಮಾಗಳಲ್ಲೂ ನಟಿಸಿದ್ದಾರೆ.   ಸದ್ಯ ಸ್ಟಾರ್ ಸುವರ್ಣದಲ್ಲಿ ಪ್ರಸಾರ ಆಗುತ್ತಿರುವ’ ಮರಳಿ ಮನಸಾಗಿದೆ ‘ ಧಾರಾವಾಹಿಯಲ್ಲಿ ಪ್ರಮುಖ ಪಾತ್ರ ನಿರ್ವಹಿಸುತ್ತಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!

ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!

ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..! Twitter Facebook LinkedIn WhatsApp ಮಂಗಳೂರು:ಅಡ್ಯಾರ್‌ನಲ್ಲಿರುವ ಬೋಂಡಾ ಕಾರ್ಖಾನೆಯಿಂದ ಪೂರೈಕೆಯಾಗುವ ತೆಂಗಿನಕಾಯಿ ನೀರು ಸೇವಿಸಿ ಹಲವರು ಅಸ್ವಸ್ಥರಾಗಿದ್ದಾರೆ ಎಂಬ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..!

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..!

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..! Twitter Facebook LinkedIn WhatsApp ಮಡಂತ್ಯಾರು: ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕಿ ಸುಜತಾ ಕೆ ಕಜೆಕಾರ್ (39

ಅಂಕಣ