ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!
ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.
ಬೆಳಗಾವಿ: ನಡು ರಸ್ತೆಯಲ್ಲೇ ಪೊಲೀಸ್ ಪೇದೆ ಹಾಗೂ ಬಸ್ ಕಂಡಕ್ಟರ್ ಹೊಡೆದಾಡಿಕೊಂಡಿರುವ ಘಟನೆ ಬೆಳಗಾವಿಯ ಚೆನ್ನಮ್ಮ ವೃತ್ತದಲ್ಲಿ ನಡೆದಿದೆ. ಚೆನ್ನಮ್ಮ ವೃತ್ತದ ಬಳಿ ಬಸ್ ನಿಲ್ಲಿಸಿದ್ದಕ್ಕಾಗಿ ಸಂಚಾರಿ ಪೊಲೀಸ್ ಪೇದೆ ಹಾಗೂ ಕಂಡಕ್ಟರ್ ಮಧ್ಯೆ ವಾಗ್ವಾದ ಏರ್ಪಟ್ಟಿದ್ದು, ಪರಸ್ಪರ ಅವಾಚ್ಯ ಶಬ್ದಗಳಿಂದ ಬೈದಾಡಿಕೊಂಡಿದ್ದಾರೆ.
ಬಳಿಕ ತಾಳ್ಮೆ ಕಳೆದುಕೊಂಡ ಕಂಡಕ್ಟರ್ ಕೆನ್ನೆಗೆ ಬಾರಿಸಿದ್ದಾರೆ. ಆ ನಂತರ ಇಬ್ಬರು ಪರಸ್ಪರ ಬಡಿದಾಡಿಕೊಂಡಿದ್ದಾರೆ. ಪೊಲೀಸ್ ಪೇದೆ ಹಾಗೂ ಬಸ್ ಕಂಡಕ್ಟರ್ ಸಾರ್ವಜನಿಕವಾಗಿ ಹೊಡೆದಾಡಿಕೊಂಡಿರುಬ ವಿಡಿಯೋ ಈಗ ವೈರಲ್ ಆಗಿದೆ.
ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.
ದಿನನಿತ್ಯ ಕೋಲ್ಡ್ ನೀರು ಕುಡಿಯುತ್ತಿದ್ದೀರಾ; ಇದು ಶರೀರಕ್ಕೆ ಒಳ್ಳೆಯದೇ ಅಥಾವ ಅಪಾಯವೇ?