ಸ್ಯಾಂಡಲ್ವುಡ್ನ ಖ್ಯಾತ ನಿರೂಪಕಿ ಅನುಶ್ರೀ ಮತ್ತೆ ಸುದ್ದಿಯಲ್ಲಿದ್ದಾರೆ. ಅನುಶ್ರೀ ಬಾರಿ ಸುದ್ದಿಯಾಗಿರುವುದು ಮದುವೆ ವಿಚಾರಕ್ಕೆ. ಹೌದು, ಮದುವೆಯಾಗಲ್ಲ ಎನ್ನುತ್ತಿದ್ದ ಅನುಶ್ರೀ ಇದೀಗ ಮದುವೆಯಾಗುವ ಬಯಕೆ ವ್ಯಕ್ತಪಡಿಸಿದ್ದಾರೆ.
ಸ್ಯಾಂಡಲ್ವುಡ್ನ ಖ್ಯಾತ ನಿರೂಪಕಿ ಅನುಶ್ರೀ ಮತ್ತೆ ಸುದ್ದಿಯಲ್ಲಿದ್ದಾರೆ. ಅನುಶ್ರೀ ಬಾರಿ ಸುದ್ದಿಯಾಗಿರುವುದು ಮದುವೆ ವಿಚಾರಕ್ಕೆ. ಹೌದು, ಮದುವೆಯಾಗಲ್ಲ ಎನ್ನುತ್ತಿದ್ದ ಅನುಶ್ರೀ ಇದೀಗ ಮದುವೆಯಾಗುವ ಬಯಕೆ ವ್ಯಕ್ತಪಡಿಸಿದ್ದಾರೆ.
ಸ್ಯಾಂಡಲ್ವುಡ್ನ ಖ್ಯಾತ ನಿರೂಪಕಿ ಅನುಶ್ರೀ ಮತ್ತೆ ಸುದ್ದಿಯಲ್ಲಿದ್ದಾರೆ. ಅನುಶ್ರೀ ಬಾರಿ ಸುದ್ದಿಯಾಗಿರುವುದು ಮದುವೆ ವಿಚಾರಕ್ಕೆ. ಹೌದು, ಮದುವೆಯಾಗಲ್ಲ ಎನ್ನುತ್ತಿದ್ದ ಅನುಶ್ರೀ ಇದೀಗ ಮದುವೆಯಾಗುವ ಬಯಕೆ ವ್ಯಕ್ತಪಡಿಸಿದ್ದಾರೆ.
ಅನುಶ್ರೀ ಮದುವೆಯಾವಾಗ ಎಂದು ಎಲ್ಲರೂ ಪ್ರಶ್ನೆ ಮಾಡುತ್ತಲೆ ಇರುತ್ತಾರೆ. ಅನೇಕ ಬಾರಿ ಅನುಶ್ರೀ ಮದುವೆ ಬಗ್ಗೆ ಎದುರಾದ ಪ್ರಶ್ನೆಗೆ ಉತ್ತರ ನೀಡಿದ್ದು ಮದುವೆಯಾಗಲ್ಲ ಎಂದು ಹೇಳುತ್ತಿದ್ದರು. ಆದರೀಗ ಮದುವೆಯಾಗುವ ಆಸೆ ವ್ಯಕ್ತ ಪಡಿಸಿದ ಅನುಶ್ರೀ ಮಾತು ಅಭಿಮಾನಿಗಳಲ್ಲಿ ಅಚ್ಚರಿ ಮೂಡಿಸಿದೆ.
ಕಾರ್ಯಕ್ರಮದಲ್ಲಿ ರಿಯಲ್ ಜೋಡಿಗಳನ್ನು ನೋಡಿದ ಅನುಶ್ರೀ ನನಗೂ ಮದುವೆಯಾಗಬೇಕು ಎಂಬ ಆಸೆಯಾಗುತ್ತಿದೆ ಎಂದು ಹೇಳಿದ್ದಾರೆ. ಈ ಮೂಲಕ ಅನುಶ್ರೀ ಮದುವೆಗೆ ಸಜ್ಜಾಗಿದ್ದಾರೆ ಎನ್ನಲಾಗುತ್ತಿದೆ.
ಕಾರ್ಯಕ್ರಮದಲ್ಲಿ ರಿಯಲ್ ಜೋಡಿಗಳನ್ನು ನೋಡಿದ ಅನುಶ್ರೀ ನನಗೂ ಮದುವೆಯಾಗಬೇಕು ಎಂಬ ಆಸೆಯಾಗುತ್ತಿದೆ ಎಂದು ಹೇಳಿದ್ದಾರೆ. ಈ ಮೂಲಕ ಅನುಶ್ರೀ ಮದುವೆಗೆ ಸಜ್ಜಾಗಿದ್ದಾರೆ ಎನ್ನಲಾಗುತ್ತಿದೆ.
ನಿರೂಪಣೆ ಜೊತೆಗೆ ಅನುಶ್ರೀ ಸಿನಿಮಾದಲ್ಲೂ ನಟಿಸಿದ್ದಾರೆ. ಆದರೆ ಸಿನಿಮಾದಲ್ಲಿ ಅನುಶ್ರೀಗೆ ಹೇಳಿಕೊಳ್ಳುವಷ್ಟು ಯಶಸ್ಸು ಸಿಗಲಿಲ್ಲ. ಬಿಗ್ ಬಾಸ್ ಶೋನಲ್ಲೂ ಅನುಶ್ರೀ ಸ್ಪರ್ಧಿಯಾಗಿ ಭಾಗಿಯಾಗಿದ್ದರು. ಸದ್ಯ ಜೀ ಕನ್ನಡ ವಾಹಿನಿಯಲ್ಲಿ ಜೋಡಿ ನಂ.1ರಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಅನುಶ್ರೀ ಯಾವಾಗ ಮದುವೆ ಯಾಗ್ತಾರೆ, ಹುಡುಗ ಯಾರು ಎಂದು ಅನುಶ್ರೀನೆ ಬಹಿರಂಗ ಪಡಿಸಬೇಕಿದೆ.
ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.
ಮಂಗಳೂರು: ಎಳನೀರು ಕುಡಿದು ವಾಂತಿ ಭೇದಿ ಪ್ರಕರಣ ; ಕಾಲಾರ ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡುರಾವ್ Twitter Facebook LinkedIn WhatsApp ಮಂಗಳೂರು: ಮಂಗಳೂರು ನಗರದ ಸುತ್ತಮುತ್ತಲ ಪ್ರದೇಶಗಳಲ್ಲಿ ಕಾಲರಾ ಭೀತಿ ಎಂದು ತಪ್ಪು
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?