ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಬೆಂಗಳೂರು: ನನಗೂ ಸಿಎಂ ಆಗುವ ಆಸೆ ಇದೆ, ನನ್ನ ಸಮುದಾಯ ಒಕ್ಕಲಿಗ ಸಮಾಜಕ್ಕಿಂತ ಹೆಚ್ಚು ಪರ್ಸೆಂಟೇಜ್ ಮತಗಳನ್ನು ಹೊಂದಿದೆ ಎಂದು ಚಾಮರಾಜಪೇಟೆ ಶಾಸಕ ಝಮೀರ್ ಅಹ್ಮದ್ ಹೇಳಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಒಕ್ಕಲಿಗ ಸಮಾಜದ ಬೆಂಬಲದ ಕುರಿತ ಹೇಳಿಕೆ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಎಲ್ಲರಿಗೂ ಮುಖ್ಯಮಂತ್ರಿಯಾಗಲು ಆಸೆ ಇರುತ್ತದೆ. ಆದರೆ ಒಂದು ಸಮಾಜದಿಂದ ಯಾರೂ ಕೂಡ ಮುಖ್ಯಮಂತ್ರಿಯಾಗಲು ಸಾಧ್ಯ ಇಲ್ಲ. ಎಲ್ಲ ಸಮಾಜದವರ ಬೆಂಬಲಿಸಿದರೆ ಮಾತ್ರ ಮುಖ್ಯಮಂತ್ರಿಯಾಗೋದಕ್ಕೆ ಸಾಧ್ಯ. ನನ್ನ ಸಮುದಾಯ ಕೂಡ ಒಕ್ಕಲಿಗ ಸಮಾಜಕ್ಕಿಂತ ಹೆಚ್ಚು ಪರ್ಸೆಂಟೇಜ್ ಮತಗಳನ್ನು ಹೊಂದಿದೆ. ಈ ಒಂದು ಸಮಾಜ ಮಾತ್ರ ನನಗೆ ವೋಟ್ ಕೊಟ್ಟರೆ ನಾನು ಮುಖ್ಯಮಂತ್ರಿಯಾಗೋದಕ್ಕೆ ಸಾಧ್ಯನಾ? ಎಂದು ಪ್ರಶ್ನಿಸಿದ್ದಾರೆ.
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?