ಶುಕ್ರವಾರ, ಮೇ 3, 2024
ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಚುನಾವಣೆ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುತ್ತದೆ ; ಸಿ.ಟಿ ರವಿ-ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!-ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೇಮಕವಾಗಿರುವ ಏಸುರಾಜ್ ಕ್ರಿಶ್ಚಿಯನ್ ಎಂಬ ಆರೋಪ ಸುಳ್ಳು; ರಾಮಲಿಂಗಾ ರೆಡ್ಡಿ-ರಾಮಲಿಂಗೇಶ್ವರ ದೇವರ ಮೇಲೆ ಆಣೆ ಮಾಡಿ ಹೇಳುತ್ತೇನೆ ನಾವು ಸಂವಿಧಾನ ಬದಲಾವಣೆ ಮಾಡುವುದಿಲ್ಲ; ಬಿಜೆಪಿ ಶಾಸಕ ಶಿವರಾಜ್​ ಪಾಟೀಲ್-ಅಮೇಠಿ ಬದಲು ರಾಯ್ ಬರೇಲಿಯಿಂದ ರಾಹುಲ್ ಗಾಂಧಿ ಸ್ಪರ್ಧೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಆಗಿದ್ದು ಹೇಗೆ..?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನನಗೆ ಲವ್ ಫೇಲ್ಯೂರ್ ಆಗಿಲ್ಲ: ರಕ್ಷಿತ್ ಶೆಟ್ಟಿ

Twitter
Facebook
LinkedIn
WhatsApp
ನನಗೆ ಲವ್ ಫೇಲ್ಯೂರ್ ಆಗಿಲ್ಲ: ರಕ್ಷಿತ್ ಶೆಟ್ಟಿ

ಸ್ಯಾಂಡಲ್ ವುಡ್ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ(Rakshith Shetty) ಆಗಾಗ, ಪ್ರೀತಿ, ಮದುವೆ ವಿಚಾರವಾಗಿ ಸುದ್ದಿಯಲ್ಲಿರುತ್ತಾರೆ. ಸದ್ಯ ರಕ್ಷಿತ್ 777 ಚಾರ್ಲಿ ಸಿನಿಮಾದ ಬಿಡುಗಡೆ ತಯಾರಿಯಲ್ಲಿದ್ದಾರೆ. ಈಗಾಗಲೇ ಟ್ರೈಲರ್ ರಿಲೀಸ್ ಮಾಡಿದ್ದು ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಇದೇ ಖುಷಿಯಲ್ಲಿರುವ ರಕ್ಷಿತ್‌ಗೆ ಲವ್ ಫೇಲ್ಯೂರ್ ಪ್ರಶ್ನೆ ಎದುರಾಗಿದೆ. ಅಂದಹಾಗೆ ಈ ಪ್ರಶ್ನೆ ಮಾಡಿದ್ದು ಮತ್ಯಾರು ಅಲ್ಲ ಸ್ಯಾಂಡಲ್ ವುಡ್ ಕ್ರೇಜಿ ಸ್ಟಾರ್ ರವಿಚಂದ್ರನ್. ಹೌದು, ನಿರೂಪಕಿ ಅನುಶ್ರೀ ತಮ್ಮ ಯೂಟ್ಯೂಬ್ ವಾಹಿನಿಯಲ್ಲಿ ರಕ್ಷಿತ್ ಮತ್ತು ರವಿಚಂದ್ರನ್(Ravichandran) ಅವರನ್ನು ಸಂದರ್ಶನ ಮಾಡಿದ್ದಾರೆ. ಈ ಸಂದರ್ಶನದಲ್ಲಿ ರವಿಚಂದ್ರನ್, ರಕ್ಷಿತ್ ಅವರಿಗೆ ಲವ್ ಫೇಲ್ಯೂರ್ ಬಗ್ಗೆ ಪ್ರಶ್ನೆ ಮಾಡಿದ್ದಾರೆ.ಸಂದರ್ಶನದಲ್ಲಿ ಒಂದಿಷ್ಟು ಇಂಟ್ರಸ್ಟಿಂಗ್ ವಿಚಾರಗಳನ್ನು ಚರ್ಚೆ ಮಾಡಲಾಗಿದೆ. ಇದರಲ್ಲಿ ಕ್ರೇಜಿ ಸ್ಟಾರ್, ರಕ್ಷಿತ್ ಅವರಿಗೆ ‘ಲವ್ ಫೇಲ್ಯೂರ್ ಆಗಿದ್ರೆ ನಿಮಗೆ, ಅದಕ್ಕೆ ಇವತ್ತು ನೀವು ಸಕ್ಸಸ್ ಆಗಿರುವುದು’ ಎಂದು ಹೇಳಿದ್ದಾರೆ. ಇದಕ್ಕೆ ಉತ್ತರಿಸಿದ ರಕ್ಷಿತ್, ‘ನನ್ನ ಪ್ರಕಾರ ನನಗೆ ಲವ್ ಫೇಲ್ಯೂರ್ ಆಗಿಲ್ಲ. ಆದರೆ ಜಗತ್ತು ಪೂರ್ತಿ ಅದನ್ನು ಲವ್ ಫೇಲ್ಯೂರ್ ಅಂತ ಅಂದ್ಕೊಂಡಿದೆ’ ಎಂದು ಹೇಳಿದ್ದಾರೆ. ಈ ವೇಳೆ ನಿರೂಪಕಿ ಅನುಶ್ರೀ ಸೇರಿದಂತೆ ಅಲ್ಲಿ ಇದ್ದ ಪ್ರೇಕ್ಷಕರು ಸಹ ಜೋರಾಗಿ ನಕ್ಕಿದ್ದಾರೆ.

 
 

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.! Twitter Facebook LinkedIn WhatsApp ಬಂಟ್ವಾಳ: ಬಿ.ಸಿ.ರೋಡ್ ನೇತ್ರಾವತಿ ಸೇತುವೆಯ‌ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಸಂಭವಿಸಿದ

ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!

ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!

ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನೆಟ್ಟಿಬೈಲು ನಿವಾಸಿ ವಿನಾಯಕ ಭಟ್‌ (32) ಅವರು ತೀವ್ರ ಜ್ವರ ಬಾಧೆಯಿಂದ ಮೃತಪಟ್ಟಿದ್ದಾರೆ. ಅವರು ಸುಮಾರು ಹತ್ತು

ಅಂಕಣ