ತಿರುವನಂತಪುರಂ: ಕೇರಳ ಸರ್ಕಾರಕ್ಕೆ ತೀವ್ರ ಮುಜುಗರ ಹಾಗೂ ಕಂಟಕವಾಗಿರುವ ಚಿನ್ನ ಕಳ್ಳಸಾಗಣೆ ಪ್ರಕರಣದ ಆರೋಪಿ ಸ್ವಪ್ನಾ ಸುರೇಶ್ ಶನಿವಾರ ಮಧ್ಯಮಗಳ ಮುಂದೆ ಮಾತನಾಡುವ ಗದ್ಗದಿತರಾದರು. “ನನಗೆ ಗಾಸಿ ಮಾಡಿ, ದಯವಿಟ್ಟು ನನ್ನನ್ನು ಕೊಂದು ಬಿಡಿ. ಇದರಿಂದ ಈ ಕಥೆ ಇಲ್ಲಿಗೆ ಮುಗಿಯಲಿದೆ” ಎಂದು ಭಾವುಕರಾಗಿ ಹೇಳಿದ್ದಾರೆ.
ಧಾರ್ಮಿಕ ಭಾವನೆಗಳಿಗೆ ಗಾಸಿ ಉಂಟುಮಾಡಿದ ಫೇಸ್ಬುಕ್ ಪೋಸ್ಟ್ ಮಾಡಿದ ಆರೋಪದಲ್ಲಿ ಸ್ವಪ್ನಾ ಸುರೇಶ್ ಅವರ ವಕೀಲ ಕೃಷ್ಣ ರಾಜ್ ವಿರುದ್ಧ ಪೊಲೀಸರು ಪ್ರಕರಣ ದಾಖಲು ಮಾಡಿದ ಬಳಿಕ ಅವರು ಈ ರೀತಿ ಹೇಳಿದ್ದಾರೆ.
ಅವರು ನನ್ನ ಮೇಲೆ ಈ ರೀತಿ ಏಕೆ ದಾಳಿ ನಡೆಸುತ್ತಿದ್ದಾರೆ? ನಾನು ನೀಡಿದ ಹೇಳಿಕೆಗೆ ನಾನು ಬದ್ಧಳಾಗಿದ್ದೇನೆ. ಆದರೆ ನನ್ನ ಸುತ್ತಲೂ ಇರುವ ಜನರಿಗೆ ನೋವು ಉಂಟುಮಾಡಬೇಡಿ” ಎಂದು ಶನಿವಾರ ಕೇರಳದ ಪಲಕ್ಕಾಡ್ನಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.
ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.! Twitter Facebook LinkedIn WhatsApp ಬಂಟ್ವಾಳ: ಬಿ.ಸಿ.ರೋಡ್ ನೇತ್ರಾವತಿ ಸೇತುವೆಯ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಸಂಭವಿಸಿದ
ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನೆಟ್ಟಿಬೈಲು ನಿವಾಸಿ ವಿನಾಯಕ ಭಟ್ (32) ಅವರು ತೀವ್ರ ಜ್ವರ ಬಾಧೆಯಿಂದ ಮೃತಪಟ್ಟಿದ್ದಾರೆ. ಅವರು ಸುಮಾರು ಹತ್ತು
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?