ಭಾನುವಾರ, ಮೇ 19, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನನ್ನನ್ನು ಭಯೋತ್ಪಾದಕ ಎನ್ನುತ್ತಿದ್ದಾರೆ. ಅದೊಂದು ದೊಡ್ಡ ಜೋಕ್ ಎಂದ ಅರವಿಂದ ಕೇಜ್ರಿವಾಲ್

Twitter
Facebook
LinkedIn
WhatsApp
ನನ್ನನ್ನು ಭಯೋತ್ಪಾದಕ ಎನ್ನುತ್ತಿದ್ದಾರೆ. ಅದೊಂದು ದೊಡ್ಡ ಜೋಕ್ ಎಂದ ಅರವಿಂದ ಕೇಜ್ರಿವಾಲ್

ದೆಹಲಿ:  ಅರವಿಂದ ಕೇಜ್ರಿವಾಲ್ (Arvind Kejriwal) ಅವರು ಪ್ರತ್ಯೇಕತಾವಾದಿಗಳ ಪರ ಹೇಳಿಕೆ ನೀಡಿ ಎಂಬ ಆರೋಪಗಳ ವಿರುದ್ಧ ಕಿಡಿಕಾರಿದ್ದು, ಅವುಗಳನ್ನು “ಕಾಮಿಡಿ” ಎಂದು ಕರೆದಿದ್ದಾರೆ.  ಟೀಕೆಗಳಿಗೆ ಪ್ರತಿಕ್ರಿಯಿಸಿ ದ ಅವರು  ತಮ್ಮನ್ನು “ವಿಶ್ವದ ಮಧುರವಾದ ಭಯೋತ್ಪಾದಕ” ಎಂದು ಬಣ್ಣಿಸಿದ್ದಾರೆ.  ಎಎಪಿ ಪಕ್ಷದ ಮಾಜಿ ನಾಯಕ ಕುಮಾರ್ ವಿಶ್ವಾಸ್ (Kumar Vishwas) ಅವರು ಕೇಜ್ರಿವಾಲ್ ಪ್ರತ್ಯೇಕ ರಾಜ್ಯದ ಪ್ರಧಾನಿಯಾಗುವ ಬಗ್ಗೆ ಮಾತನಾಡಿದ್ದಾರೆ ಎಂದು ವಿಡಿಯೊ ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದರು. ಇದರ ಬೆನ್ನಲ್ಲೇ ಬಿಜೆಪಿ (BJP)ಮತ್ತು ಕಾಂಗ್ರೆಸ್‌ ಕೇಜ್ರಿವಾಲ್ ವಿರುದ್ಧ ಟೀಕಾ ಪ್ರಹಾರ ನಡೆಸಿತ್ತು. “ಅವರೆಲ್ಲರೂ ನನ್ನ ವಿರುದ್ಧ ಗುಂಪು ಗುಂಪಾಗಿ ಸೇರಿಕೊಂಡು ನನ್ನನ್ನು ಭಯೋತ್ಪಾದಕ ಎಂದು ಕರೆಯುತ್ತಿದ್ದಾರೆ. ಇದು ಹಾಸ್ಯ – ಇದು ನಗುವ ವಿಷಯ. ಹಾಗಿದ್ದಲ್ಲಿ ಪ್ರಧಾನಿ ನರೇಂದ್ರ  ಮೋದಿ-ಜಿ ನನ್ನನ್ನು ಏಕೆ ಬಂಧಿಸುವುದಿಲ್ಲ?” ಕೇಜ್ರಿವಾಲ್ ಕೇಳಿದ್ದಾರೆ.  “ನಾನು ವಿಶ್ವದ ಸಿಹಿ ಭಯೋತ್ಪಾದಕನಾಗಿರಬೇಕು. ಶಾಲೆಗಳು, ಆಸ್ಪತ್ರೆಗಳು, ವಿದ್ಯುತ್, ರಸ್ತೆಗಳು, ನೀರು ಒದಗಿಸುವ ಭಯೋತ್ಪಾದಕ .,” ಎಂದು ದೆಹಲಿ ಮುಖ್ಯಮಂತ್ರಿ ಹೇಳಿದರು. ನಾನು ವಿಶ್ವದ ಸಿಹಿ ಭಯೋತ್ಪಾದಕನಾಗಿರಬೇಕು, ಶಾಲೆಗಳು, ಆಸ್ಪತ್ರೆಗಳು, ವಿದ್ಯುತ್, ರಸ್ತೆಗಳು, ನೀರು ಒದಗಿಸುವ ಭಯೋತ್ಪಾದಕ  ಎಂದು ದೆಹಲಿ ಮುಖ್ಯಮಂತ್ರಿ ಹೇಳಿದರು. ಕುಮಾರ್ ವಿಶ್ವಾಸ್ ವಿಡಿಯೊ ಬಹಿರಂಗವಾದ ನಂತರ ಗುರುವಾರ, ಪಿಎಂ ಮೋದಿ ಮತ್ತು ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಕೇಜ್ರಿವಾಲ್ ಮತ್ತು ಎಎಪಿ ವಿರುದ್ಧ ಕಿಡಿ ಕಾರಿದ್ದಾರೆ . ವಿಡಿಯೊದಲ್ಲಿ, ವಿಶ್ವಾಸ್ ಅವರು “ಒಂದು ದಿನ, ಅವರು (ಕೇಜ್ರಿವಾಲ್) ಪಂಜಾಬ್ ಸಿಎಂ ಅಥವಾ ಸ್ವತಂತ್ರ ರಾಷ್ಟ್ರ ಖಾಲಿಸ್ತಾನದ ಮೊದಲ ಪ್ರಧಾನಿಯಾಗುತ್ತಾರೆ ಎಂದು ಹೇಳಿದರು. ಅವರು ಯಾವುದೇ ಬೆಲೆ ತೆತ್ತು ಅಧಿಕಾರವನ್ನು ಬಯಸುತ್ತಾರೆ ಎಂದಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ