ಗುರುವಾರ, ಫೆಬ್ರವರಿ 6, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ನನ್ನ ತಂದೆಯನ್ನು ಕುತಂತ್ರದಿಂದ ಕೊಲ್ಲಲಾಯಿತು; ವೈಎಸ್​ಆರ್ ಪುತ್ರಿ ಶರ್ಮಿಳಾ ಗಂಭೀರ ಆರೋಪ

Twitter
Facebook
LinkedIn
WhatsApp
ನನ್ನ ತಂದೆಯನ್ನು ಕುತಂತ್ರದಿಂದ ಕೊಲ್ಲಲಾಯಿತು; ವೈಎಸ್​ಆರ್ ಪುತ್ರಿ ಶರ್ಮಿಳಾ ಗಂಭೀರ ಆರೋಪ

ಹೈದರಾಬಾದ್: ಕೆಲವು ದಿನಗಳ ಹಿಂದೆ ಟಿಆರ್‌ಎಸ್ ಶಾಸಕರು ವೈಎಸ್ ರಾಜಶೇಖರ ರೆಡ್ಡಿ ಅವರ ಪುತ್ರಿ ವೈಎಸ್​ ಶರ್ಮಿಳಾ ಅಸಭ್ಯ ಭಾಷೆ ಬಳಸಿರುವ ಬಗ್ಗೆ ಸ್ಪೀಕರ್‌ಗೆ ದೂರು ನೀಡಿದ್ದರು. ಇದನ್ನೇ ಬಳಸಿಕೊಂಡು ತೆಲಂಗಾಣ ರಾಜಕಾರಣದಲ್ಲಿ ಶರ್ಮಿಳಾ ಸಕ್ರಿಯರಾಗಲು ಪ್ರಯತ್ನಿಸುತ್ತಿದ್ದಾರೆ. ವೈಎಸ್‌ಆರ್‌ಟಿಪಿ ಅಧ್ಯಕ್ಷೆ ವೈಎಸ್​ ಶರ್ಮಿಳಾ ಈಗ ತನ್ನ ತಂದೆಯ ಸಾವಿನ ಬಗ್ಗೆ ಶಾಕಿಂಗ್ ಹೇಳಿಕೆಗಳನ್ನು ನೀಡಿದ್ದು, ಇದು ತೀವ್ರ ಚರ್ಚೆಗೀಡಾಗಿದೆ.

ನನ್ನ ತಂದೆ ರಾಜಶೇಖರ್ ರೆಡ್ಡಿಯವರನ್ನು ಕುತಂತ್ರದಿಂದ ಸಾಯಿಸಲಾಗಿದೆ ಎಂದು ಕೆಸಿಆರ್ ಮೇಲೆ ವೈಎಸ್ ಆರ್ ಪುತ್ರಿ ಶರ್ಮಿಳಾ ಗಂಭೀರ ಆರೋಪ ಮಾಡಿದ್ದಾರೆ. ನನ್ನನ್ನು ಕೂಡ ಕೊಲ್ಲುವ ಸಾಧ್ಯತೆ ಇದೆ. ಆದರೆ, ನಾನು ಬದುಕಿರುವವರೆಗೂ, ನನ್ನ ಉಸಿರು ಇರುವವರೆಗೂ ಜನರಿಂದ ನನ್ನನ್ನು ಬೇರೆ ಮಾಡಲು ಯಾರಿಂದಲೂ ಸಾಧ್ಯವಿಲ್ಲ. ನಿಮ್ಮ ಅರಾಜಕತೆ ಬಗ್ಗೆ ನಾನು ಮಾತಾಡಿದ್ದೇನೆ. ನನ್ನ ಕತ್ತು ಹಿಸುಕುವುದು ನಿಮಗೆ ತರವಲ್ಲ. ಪೊಲೀಸರು ನಿಮ್ಮ ಪರವಾಗಿದ್ದಾರೆ. ಪೊಲೀಸರನ್ನು ನಿಮ್ಮ ಮನೆ ಕೆಲಸದವರಂತೆ ಬಳಸಿಕೊಳ್ಳುತ್ತಿದ್ದೀರಿ ಎಂದು ವೈಎಸ್ ಶರ್ಮಿಳಾ ಟೀಕಾ ಪ್ರಹಾರ ನಡೆಸಿದ್ದಾರೆ.

ಅವರು ನನ್ನ ತಂದೆ (ವೈಎಸ್‌ಆರ್) ವಿರುದ್ಧ ಸಂಚು ರೂಪಿಸಿ ಕೊಂದರು. ಅವರು ಈಗ ನನ್ನನ್ನು ಕೂಡ ಕೊಲ್ಲಲು ಪ್ರಯತ್ನಿಸುತ್ತಿದ್ದಾರೆ. ನಾನು ವೈಎಸ್ಆರ್ ಅವರ ಮಗಳು. ನಾನು ಯಾರಿಗೂ ಹೆದರುವುದಿಲ್ಲ ಎಂದು ಶರ್ಮಿಳಾ ಹೇಳಿದ್ದಾರೆ. ಈ ಹಿಂದೆ ವಿರೋಧ ಪಕ್ಷದಲ್ಲಿದ್ದ ಜಗನ್ ಕೂಡ ವೈಎಸ್‌ಆರ್ ಸಾವಿನ ಬಗ್ಗೆ ಇದೇ ರೀತಿಯ ಆರೋಪ ಮಾಡಿದ್ದರು. ವೈಎಸ್ಆರ್ ಸಾವಿನ ಹಿಂದೆ ಅಂಬಾನಿ ಕೈವಾಡವಿದೆ ಎಂದು ಆರೋಪಿಸಿ ವೈಎಸ್ಆರ್ ಕಾಂಗ್ರೆಸ್ ಕಾರ್ಯಕರ್ತರು ರಿಲಯನ್ಸ್ ಮಾರ್ಟ್ಸ್ ಮೇಲೆ ದಾಳಿ ಮಾಡಿದ್ದರು. ಆದರೆ ಜಗನ್ ಅಧಿಕಾರಕ್ಕೆ ಬಂದ ನಂತರ ಅಂಬಾನಿ ಅವರ ಆಪ್ತ ಸಹಾಯಕರಾದ ಪರಿಮಳಾ ನಾಥ್ವಾನಿ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಲಾಗಿತ್ತು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist