ಮಂಗಳವಾರ, ಏಪ್ರಿಲ್ 30, 2024
ನಮ್ಮದು ಮತ್ತು ರೇವಣ್ಣಕುಟುಂಬವೇ ಬೇರೆ ಬೇರೆ; ಕುಮಾರಸ್ವಾಮಿ-ಹೆತ್ತ ತಂದೆಯನ್ನೇ ಹಿಗ್ಗಾಮುಗ್ಗಾ ಮುಖಕ್ಕೆ ಜಾಡಿಸಿ ಮಗನಿಂದ ಕ್ರೂರ ಕೃತ್ಯ ; ಇಲ್ಲಿದೆ ವಿಡಿಯೋ-Gold Rate: ಏರಿಳಿತದಲ್ಲಿರುವ ಚಿನ್ನದ ದರ ; ಇಲ್ಲಿದೆ ಇಂದಿನ ಚಿನ್ನ-ಬೆಳ್ಳಿಯ ದರದ ವಿವರ-ಅಮಿತ್ ಶಾ ಹೇಳಿಕೆ ತಿರುಚಿದ ಆರೋಪ ; ತೆಲಂಗಾಣ ಸಿಎಂ ರೇವಂತ್ ರೆಡ್ಡಿಗೆ ಸಮನ್ಸ್..!-ನಾಮಪತ್ರ ಹಿಂಪಡೆದ ಕಾಂಗ್ರೆಸ್ ಅಭ್ಯರ್ಥಿ; ಬಿಜೆಪಿ ಸೇರ್ಪಡೆ ಸಾಧ್ಯತೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ ಗೆ ಟ್ವಿಸ್ಟ್ ದೂರುದಾರೆಯ ಅತ್ತೆಯಿಂದ ಶಾಕಿಂಗ್ ಹೇಳಿಕೆ.!-ಸಂಸದ ಪ್ರಜ್ವಲ್​ ರೇವಣ್ಣ ಜೆಡಿಎಸ್​ನಿಂದ ಉಚ್ಚಾಟನೆ.!-ಗೃಹಲಕ್ಷ್ಮಿ ಯೋಜನೆ ಹಣದಿಂದ ಮೊಬೈಲ್ ಖರೀದಿಸಿದ ಮಹಿಳೆ; ಡಿಸ್ಪ್ಲೇ ಪಿಚ್ಚರ್ ವೈರಲ್!-ಮಾಜಿ ಸಿಎಂ ಎಸ್​ಎಂ ಕೃಷ್ಣ ಆಸ್ಪತ್ರೆಗೆ ದಾಖಲು.!-ನೇಣಿಗೆ ಶರಣಾದ ಖ್ಯಾತ ನಟಿ ಅಮೃತಾ ಪಾಂಡೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನಮ್ಮಂತಹ ಹೋರಾಟಗಾರರು, ಹಿಂದುತ್ವವಾದಿಗಳಿಗೆ BJPಯಲ್ಲಿ ಪ್ರವೇಶವಿಲ್ಲ; ಭ್ರಷ್ಟರಿಗಷ್ಟೇ ಮಣೆ – ಮುತಾಲಿಕ್‌

Twitter
Facebook
LinkedIn
WhatsApp
ನಮ್ಮಂತಹ ಹೋರಾಟಗಾರರು, ಹಿಂದುತ್ವವಾದಿಗಳಿಗೆ BJPಯಲ್ಲಿ ಪ್ರವೇಶವಿಲ್ಲ; ಭ್ರಷ್ಟರಿಗಷ್ಟೇ ಮಣೆ – ಮುತಾಲಿಕ್‌

ವಿಜಯಪುರ: ನಮ್ಮಂತಹ ಹೋರಾಟಗಾರರು, ಪ್ರಾಮಾಣಿಕರು, ಹಿಂದುತ್ವ ವಾದಿಗಳಿಗೆ ಇಂದಿನ ರಾಜಕೀಯ ಬಿಜೆಪಿಯಲ್ಲಿ ಪ್ರವೇಶ ಇಲ್ಲ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್‌ ಮುತಾಲಿಕ್‌ ಹೇಳಿದರು.

ವಿಜಯಪುರದಲ್ಲಿ ಮಾತನಾಡಿದ ಅವರು, ನಾನು ರಾಜಕೀಯ ಬಾಗಿಲನ್ನು ಬಂದ್ ಮಾಡಿದ್ದೇನೆ. ಯಾವುದೇ ಕಾರಣಕ್ಕೂ ಚುನಾವಣೆ ಇಲ್ಲ. ನಮ್ಮಂತಹ ಹೋರಾಟಗಾರರಿಗೆ, ಪ್ರಾಮಾಣಿಕರಿಗೆ, ಹಿಂದುತ್ವ ವಾದಿಗಳಿಗೆ ಇಂದಿನ ರಾಜಕೀಯ ಬಿಜೆಪಿಯಲ್ಲಿ ಪ್ರವೇಶ ಇಲ್ಲ. ಎಲ್ಲ ಕಳ್ಳರು, ದರೋಡೆಕೋರರು, ಭ್ರಷ್ಟರಿಗೆ ಬಿಜೆಪಿ ಬಾಗಿಲು ತೆಗೆಯುತ್ತದೆ. ಹೀಗಾಗಿ ಚುನಾವಣೆಗೆ ಬಾಗಿಲನ್ನು ಮುಚ್ಚಿದ್ದೇನೆ ಎಂದು ತಿಳಿಸಿದರು.

ನಮ್ಮಂತಹ ಹೋರಾಟಗಾರರು, ಹಿಂದುತ್ವವಾದಿಗಳಿಗೆ BJPಯಲ್ಲಿ ಪ್ರವೇಶವಿಲ್ಲ; ಭ್ರಷ್ಟರಿಗಷ್ಟೇ ಮಣೆ – ಮುತಾಲಿಕ್‌

ರಮೇಶ್‌ಕುಮಾರ್‌ ಹೇಳಿಕೆ ಕುರಿತು ಮಾತನಾಡಿ, ಅವರು ಏನು ಮಾಡಿದ್ದಾರೋ ಅದು ಸತ್ಯವಾಗಿ ಹೊರ ಬಂದಿದೆ. ಈ ವಿಚಾರ ಬೇರೆಯವರ ಬಾಯಲ್ಲಿ ಬರುತ್ತಿತ್ತು. ಆದರೆ ಈಗ ಯಾರು ಆಸ್ತಿ ಮಾಡಿದ್ದಾರೆ, ಅವರ ಬಾಯಿಂದಲೇ ಬಂತು. ಮೊಘಲರು, ಬ್ರಿಟಿಷರು, ನೆಹರೂ ಮನೆತನದಲ್ಲಿ ರಾಹುಲ್‌ ಗಾಂಧಿವರೆಗೆ ಲೂಟಿ ಮಾಡಿದರು. ಲೂಟಿ ಮಾಡೋದ್ರಲ್ಲೇ ನಮ್ಮ ದೇಶ ನಡೆಯುತ್ತಿದೆ. ಇದನ್ನು ತಡೆಯುವ ಶಕ್ತಿ ಪ್ರಧಾನಿ ಮೋದಿ ಹಾಗೂ ಯೋಗಿ ಆದಿತ್ಯನಾಥ್‌ ಅವರಿಗೆ ಬರಲಿ ಎಂದು ಪ್ರಾರ್ಥಿಸುತ್ತೇನೆ ಎಂದರು.

ಕೆರೂರು ಘಟನೆ ಬಗ್ಗೆ ಪ್ರತಿಕ್ರಿಯಿಸಿ, ಭಟ್ಕಳದ ಮಹಿಳೆ ಬುರ್ಕಾದಲ್ಲಿ ಚಾಕು ತಂದು ಇರಿದಿದ್ದಾಳೆ. ಈ ಘಟನೆ ನೋಡಿದರೆ ಭಟ್ಕಳದಲ್ಲಿ ಇನ್ನೂ ಭಯೋತ್ಪಾದನೆಯ ಕುಕೃತ್ಯ ಜೀವಂತವಾಗಿದೆ. ಹಿಂದೂ ಹುಡುಗಿರನ್ನು ಚುಡಾಯಿಸುವುದನ್ನು ತಡೆಯಲು ಹೋದಾಗ ಈ ಘಟನೆ ನಡೆದಿದೆ. ಹಿಂದೂ ಹುಡುಗಿಯರನ್ನು ಚುಡಾಯಿಸುವುದನ್ನು ತಡೆಯಬಾರದಾ? ಹಿಂದೂ ಹುಡುಗಿಯರು, ಮಹಿಳೆಯರ ರಕ್ಷಣೆ ನಮ್ಮ ಹೊಣೆ ಎಂದು ಮಾತನಾಡಿದರು. 

ಹಿಂದೂ ಮಹಿಳೆಯರ ರಕ್ಷಣೆ ನಾವೇ ಮಾಡಬೇಕು. ಅದು ನಮ್ಮ ಕರ್ತವ್ಯ. ಮುಸ್ಲಿಂ ಕಿಡಿಗೇಡಿಗಳ ಪುಂಡಾಟಿಕೆ ಇನ್ನು ನಡೆಯೋದಿಲ್ಲ. ಮುಸ್ಲಿಮರ ಗೂಂಡಾಗಿರಿ ನಡೆಯಲ್ಲ. ಹಿಂದೂ ಸಮಾಜ ಜಾಗೃತಿಯಾಗಿದೆ. ಮುಸ್ಲಿಮರಿಗೆ ಎಚ್ಚರಿಕೆ ಕೊಡುತ್ತಿದ್ದೇನೆ. ಹುಷಾರಾಗಿರಿ, ನಿಮ್ಮ ಪಾಡಿಗೆ ನೀವಿರಿ ಎಂದು ಎಚ್ಚರಿಸಿದರು.

ಗಲಭೆ, ಕೊಲೆ, ಹಿಂದೂಗಳನ್ನು ಕೆಣಕೋದು ಇನ್ನು ನಡೆಯುವುದಿಲ್ಲ. ಇದಕ್ಕೆ ಹಿಂದೂ ಸಮಾಜ ಉತ್ತರ ಕೊಡುತ್ತೆ ಸಂವಿಧಾನದ ಆಧಾರದ ಮೇಲೆ ದೇಶ ನಡೆಯುತ್ತಿದೆ. ಡಾ.ಬಿ.ಆರ್.ಅಂಬೇಡ್ಕರರ ಸಂವಿಧಾನ ಇದೆ. ಏನೇ ಇದ್ದರೂ ಪ್ರಜಾಪ್ರಭುತ್ವ ಆಧಾರದ ಮೇಲೆ ಧರಣಿ ಮಾಡಿ, ದೂರು ಕೊಡಿ. ಅದನ್ನು ಬಿಟ್ಟು ಚಾಕು, ತಲವಾರ್‌ ಹಿಡಿದು ಬರೋದಕ್ಕೆ ಇದು ತಾಲಿಬಾನ್‌ ಅಲ್ಲ ಎಂದು ಸೂಚಿಸಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು Twitter Facebook LinkedIn WhatsApp ಉಪ್ಪಿನಂಗಡಿ: ಚುನಾವಣ ನೀತಿ ಸಂಹಿತಿ ಜಾರಿಯಾಗುವ ಮುನ್ನವೇ ಮುದ್ರಿತವಾದ ವಿವಾಹ ಆಮಂತ್ರಣ ಪತ್ರದಲ್ಲಿ “ಈ ಬಾರಿಯೂ

ಅಂಕಣ