ಲಖನೌ: ಉತ್ತರ ಪ್ರದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ರಸ್ತೆಗಳಲ್ಲಿ ನಮಾಜ್ ಮಾಡುವುದು ನಿಂತಿದೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.
‘2017 ರಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ರಾಜ್ಯದಲ್ಲಿ ಒಂದೇ ಒಂದು ಕೋಮು ಗಲಭೆ ಆಗಿಲ್ಲ. ಈ ಹಿಂದೆ ಮುಜಾಫ್ಫರನಗರ, ಮೇರಠ್, ಮೊರದಾಬಾದ್ ಹಾಗೂ ಇತರ ಪ್ರದೇಶಗಳಲ್ಲಿ ಕೋಮು ಗಲಭೆಗಳು ನಡೆಯುತ್ತಿದ್ದವು. ತಿಂಗಳಾನು ಗಟ್ಟಲೆ ಕರ್ಫ್ಯೂ ಜಾರಿಯಲ್ಲಿ ಇರುತ್ತಿತ್ತು. ಆದರೆ ಕಳೆದ ಐದು ವರ್ಷದಲ್ಲಿ ಒಂದೇ ಒಂದು ಕೋಮು ಗಲಭೆ ಉಂಟಾಗಿಲ್ಲ.
ನಮ್ಮ ಸರ್ಕಾರ ಬಂದ ಮೇಲೆ ರಾಜ್ಯದಲ್ಲಿ ಅಕ್ರಮ ಕಸಾಯಿಕಾನೆಗಳನ್ನು ಮುಚ್ಚಲಾಗಿದೆ. ರಾಜ್ಯಾದ್ಯಂತ ಪಶುಗಳ ಆರೋಗ್ಯ ಹಾಗೂ ಸುರಕ್ಷತೆಗೆ ನಾವು ಗೋಶಾಲೆ ನಿರ್ಮಾಣ ಮಾಡಿದ್ದೇವೆ. ಧಾರ್ಮಿಕ ಕಟ್ಟಡಗಳಲ್ಲಿ ಅಳವಡಿಸಲಾಗಿದ್ದ ಲೌಡ್ ಸ್ಪೀಕರ್ ಅನ್ನೂ ಕೂಡ ನಾವು ತೆರವುಗೊಳಿಸಿದ್ದೇವೆ. ನಮ್ಮ ಸರ್ಕಾರ 700 ಕ್ಕೂ ಅಧಿಕ ಧಾರ್ಮಿಕ ಸ್ಥಳಗಳನ್ನು ಮರು ನಿರ್ಮಾಣ ಮಾಡಿದೆ’ ಎಂದು ಅವರು ಹೇಳಿದರು.
ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ
ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?