ದೆಹಲಿ:ಕ್ರಿಕೆಟಿಗ, ಹಾಸ್ಯಗಾರ, ಕಾಂಗ್ರೆಸ್ ಮುಖಂಡ ನವಜೋತ್ ಸಿಂಗ್ ಸಿಧುಗೆ ಜೈಲಿನಲ್ಲಿ ಗುಮಾಸ್ತನ ಕೆಲಸ ನೀಡಲಾಗಿದೆ.
ಅಪರಾಧಿಗಳಿಗೆ ಜೈಲಿನಲ್ಲಿ ಅವರ ಶಿಕ್ಷೆಯ ಪ್ರಮಾಣ ಹಾಗೂ ಅರ್ಹತೆ ಆಧಾರದ ಮೇಲೆ ಕೆಲಸ ನೀಡಲಾಗುತ್ತದೆ. ಇದೀಗ ಸಿಧುಗೆ ಜೈಲಿನ ಕಡತಗಳ ಖಾತೆಯನ್ನು ನೋಡಿಕೊಳ್ಳುವ ಗುಮಾಸ್ತನ ಕಾರ್ಯ ನೀಡಲಾಗಿದೆ. ಅವರ ಕೆಲಸಕ್ಕೆ ಸಂಬಂಧಿಸಿದ ಎಲ್ಲ ಫೈಲ್ಗಳನ್ನು ಅವರ ಬ್ಯಾರಕ್ಗೆ ಕಳುಹಿಸಲಾಗುತ್ತದೆ. ಒಂದು ದಿನದಲ್ಲಿ ಎಷ್ಟು ಕೆಲಸ ಮಾಡಬಲ್ಲರು ಎಂಬುದರ ಮೇಲೆ ಕಡತಗಳ ರವಾನೆ ಅವಲಂಬಿತವಾಗಿರುತ್ತದೆ.
ಮೊದಲ ಮೂರು ತಿಂಗಳವರೆಗೆ ಅವರನ್ನು ಟ್ರೈನಿಯಾಗಿ ಉಳಿಸಿಕೊಳ್ಳಲಾಗುತ್ತದೆ. ಅದರಲ್ಲಿ ಅವರಿಗೆ ವೇತನ ಸಿಗುವುದಿಲ್ಲ. ಈ ಮೊದಲು ಅವರಿಗೆ ಜೈಲಿನೊಳಗೆ ಕಾರ್ಖಾನೆ ಅಥವಾ ಪೀಠೋಪಕರಣಗಳ ಕೆಲಸವನ್ನು ನೀಡುವ ನಿರೀಕ್ಷೆ ಇದೆ. ಆದರೆ, ಅರ್ಹತೆ ಮತ್ತು ಶಿಕ್ಷಣದ ಜೊತೆಗೆ ಅವರ ಸುರಕ್ಷತೆಯ ಕಾರಣ ಈ ಕೆಲಸದಿಂದ ದೂರ ಇಡಲಾಗಿದೆ ಎಂದು ಮೂಲಗಳು ಹೇಳಿವೆ.
ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,
ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?