ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಭೋಪಾಲ್: ನವರಾತ್ರಿ ಆಚರಣೆಯ ಕುರಿತು ಮಧ್ಯಪ್ರದೇಶದಲ್ಲಿ ಎರಡು ಸಮುದಾಯಗಳ ನಡುವೆ ಕೋಲುಗಳಿಂದ ಹೊಡೆದಾಟ ನಡೆದಿದ್ದು, ಗಲಾಟೆ ವಿಡಿಯೋ ವೈರಲ್ ಆಗಿದೆ.
ಪೊಲೀಸರ ಪ್ರಕಾರ, ಭೋಪಾಲ್ನಿಂದ ಸುಮಾರು 200 ಕಿಮೀ ದೂರದಲ್ಲಿರುವ ಅಗರ್ ಜಿಲ್ಲೆಯ ಕಂಕರ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. ದುರ್ಗಾ ಮಾತೆಯ ವಿಗ್ರಹವನ್ನು ಪ್ರತಿಷ್ಠಾಪಿಸಿದ ಕಾರಣಕ್ಕೆ ಮೇಲ್ಜಾತಿಯವರು ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಗ್ರಾಮದ ದಲಿತ ಸಮುದಾಯದ ಸದಸ್ಯರು ಹೇಳುತ್ತಾರೆ.
ಗರ್ಭಾ ಫಂಕ್ಷನ್ಗಾಗಿ ಇಬ್ಬರು ಹುಡುಗಿಯರು ಮಾಡಿದ ಅಶ್ಲೀಲ ನೃತ್ಯದ ಬಗ್ಗೆ ಜಗಳ ಆರಂಭವಾಯಿತು ಎಂದು ಇನ್ನೊಂದು ಕಡೆ ಆರೋಪ ಕೇಳಿಬರುತ್ತಿದೆ. ಒಂದು ಹಾಡು-ನೃತ್ಯ ಕಾರ್ಯಕ್ರಮದ ಬಗೆಗಿನ ವಿವಾದವು ಜಗಳಕ್ಕೆ ಕಾರಣವಾಯಿತು. ನಾವು ಎರಡೂ ಕಡೆಯಿಂದ ದೂರುಗಳನ್ನು ದಾಖಲಿಸಿದ್ದೇವೆ ಎಂದು ಹಿರಿಯ ಪೊಲೀಸ್ ಅಧಿಕಾರಿ ನವಲ್ ಸಿಂಗ್ ಸಿಸೋಡಿಯಾ ಹೇಳಿದ್ದಾರೆ.
ವ್ಯಾಪಕವಾಗಿ ಹಂಚಿಕೊಂಡಿರುವ ವಿಡಿಯೋಗಳಲ್ಲಿ ಗಲಾಟೆ ವೇಳೆ ದೊಡ್ಡ ದೊಡ್ಡ ಕೋಲುಗಳನ್ನು ಬಳಸಲಾಗಿದೆ. ಪ್ರಕರಣ ಸಂಬಂಧ ಮೂವರನ್ನು ಬಂಧಿಸಲಾಗಿದೆ. ಇದಕ್ಕೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ’ ಎಂದು ಹೇಳಿದರು.
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?