ವಿಪರೀತ ಬೆಲೆ ಏರಿಕೆಯಿಂದ ಟೊಮೆಟೋ ದರ ಗಗನಕ್ಕೇರಿದ್ದು, ಗ್ರಾಹಕರು ಕಂಗಾಲಾಗಿದ್ದಾರೆ. ಟೊಮೇಟೊ ದುಬಾರಿಯಾಗುತ್ತಿದ್ದಂತೆ ಅದೇ ಹುಳಿ ಅಂಶವಿರುವ ಹುಣಸೇಹಣ್ಣು ಖರೀದಿಯತ್ತ ಜನರು ಚಿತ್ತ ಹರಿಸಿದ್ದಾರೆ. ಮಾರುಕಟ್ಟೆಯಲ್ಲಿ ಹುಣಸೆಹಣ್ಣಿನ ಬೆಲೆ ಕುಸಿತವಾಗಿದ್ದು ಗ್ರಾಹಕರಿಗೆ ಅನುಕೂಲವಾಗಿದೆ.
ವಾಯು ಭಾರ ಕುಸಿತದಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದ ಟೊಮೇಟೊ ಬೆಳೆ ನೆಲಕಚ್ಚಿದೆ. ಕೆಲವೆಡೆ ಟೊಮೇಟೊ ಬೆಳೆ ಜಿಟಿ ಜಿಟಿ ಮಳೆಗೆ ನಾಶವಾಗಿವೆ. ಹೀಗಾಗಿ ಮಾರುಕಟ್ಟೆಗೆ ಹೆಚ್ಚಿನ ಪ್ರಮಾಣದಲ್ಲಿ ಟೊಮೇಟೊ ಸರಬರಾಜು ಆಗದಿರುವುದು ಡಿಮ್ಯಾಂಡ್ ಸೃಷ್ಟಿಗೆ ಕಾರಣವಾಗಿದೆ.
Rain Alert: ಕರಾವಳಿಯಲ್ಲಿ ಭಾರಿ ಮಳೆ ಮುನ್ಸೂಚನೆ; ಸಮುದ್ರ ತೀರದಲ್ಲಿ ಹೈ-ಅಲರ್ಟ್.! Twitter Facebook LinkedIn WhatsApp ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆಯ
ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು Twitter Facebook LinkedIn WhatsApp ಬಂಟ್ವಾಳ: ರಿಕ್ಷಾ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ರಿಕ್ಷಾ ಪಲ್ಟಿಯಾಗಿ ಪ್ರಯಾಣಿಕನೋರ್ವ ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ
ಪಪ್ಪಾಯ ಹಣ್ಣಿನಲ್ಲಿರುವ ನಿಮಗೆ ತಿಳಿದಿರದ ಕೆಲವು ಆರೋಗ್ಯಕಾರಿ ಸಂಗತಿಗಳು; ತಪ್ಪದೇ ಓದಿ