ಮಂಗಳವಾರ, ಏಪ್ರಿಲ್ 30, 2024
ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!-ನಮ್ಮದು ಮತ್ತು ರೇವಣ್ಣಕುಟುಂಬವೇ ಬೇರೆ ಬೇರೆ; ಕುಮಾರಸ್ವಾಮಿ-ಹೆತ್ತ ತಂದೆಯನ್ನೇ ಹಿಗ್ಗಾಮುಗ್ಗಾ ಮುಖಕ್ಕೆ ಜಾಡಿಸಿ ಮಗನಿಂದ ಕ್ರೂರ ಕೃತ್ಯ ; ಇಲ್ಲಿದೆ ವಿಡಿಯೋ-Gold Rate: ಏರಿಳಿತದಲ್ಲಿರುವ ಚಿನ್ನದ ದರ ; ಇಲ್ಲಿದೆ ಇಂದಿನ ಚಿನ್ನ-ಬೆಳ್ಳಿಯ ದರದ ವಿವರ-ಅಮಿತ್ ಶಾ ಹೇಳಿಕೆ ತಿರುಚಿದ ಆರೋಪ ; ತೆಲಂಗಾಣ ಸಿಎಂ ರೇವಂತ್ ರೆಡ್ಡಿಗೆ ಸಮನ್ಸ್..!-ನಾಮಪತ್ರ ಹಿಂಪಡೆದ ಕಾಂಗ್ರೆಸ್ ಅಭ್ಯರ್ಥಿ; ಬಿಜೆಪಿ ಸೇರ್ಪಡೆ ಸಾಧ್ಯತೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ ಗೆ ಟ್ವಿಸ್ಟ್ ದೂರುದಾರೆಯ ಅತ್ತೆಯಿಂದ ಶಾಕಿಂಗ್ ಹೇಳಿಕೆ.!-ಸಂಸದ ಪ್ರಜ್ವಲ್​ ರೇವಣ್ಣ ಜೆಡಿಎಸ್​ನಿಂದ ಉಚ್ಚಾಟನೆ.!-ಗೃಹಲಕ್ಷ್ಮಿ ಯೋಜನೆ ಹಣದಿಂದ ಮೊಬೈಲ್ ಖರೀದಿಸಿದ ಮಹಿಳೆ; ಡಿಸ್ಪ್ಲೇ ಪಿಚ್ಚರ್ ವೈರಲ್!-ಮಾಜಿ ಸಿಎಂ ಎಸ್​ಎಂ ಕೃಷ್ಣ ಆಸ್ಪತ್ರೆಗೆ ದಾಖಲು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನಾನು ಎಲ್ಲೂ ಹಾರಿ ಹೋಗಿಲ್ಲ.. ಮುಂಬೈಗೆ ವೈಯಕ್ತಿಕ ಕೆಲಸದ ನಿಮಿತ್ತ ಹೋಗಿದ್ದೆ – ಅನುಶ್ರೀ

Twitter
Facebook
LinkedIn
WhatsApp
ನಾನು ಎಲ್ಲೂ ಹಾರಿ ಹೋಗಿಲ್ಲ.. ಮುಂಬೈಗೆ ವೈಯಕ್ತಿಕ ಕೆಲಸದ ನಿಮಿತ್ತ ಹೋಗಿದ್ದೆ – ಅನುಶ್ರೀ

ಡ್ರಗ್​ ಕೇಸ್​ಗೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಚಾರ್ಜ್​ಶೀಟ್​ ಸಲ್ಲಿಕೆ ಮಾಡಿದ ಬೆನ್ನಲ್ಲೇ ಅನುಶ್ರೀ ಹೆಸರು ಮುನ್ನೆಲೆಗೆ ಬಂದಿದೆ. ಅಲ್ಲದೆ, ಅವರು ಮುಂಬೈಗೆ ಹಾರಿದ್ದಾರೆ ಎನ್ನುವ ಮಾತು ಕೇಳಿ ಬಂದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿ ಅನುಶ್ರೀ ಸ್ಪಷ್ಟನೆ ನೀಡಿದ್ದಾರೆ.
‘ಡ್ರಗ್ಸ್​ ಸೇವನೆ, ಖರೀದಿ ಪ್ರಕರಣದಲ್ಲಿ ನನ್ನ ವಿಚಾರಣೆ ನಡೆಸಿರಲಿಲ್ಲ. ಕಳೆದ ವರ್ಷ ವಿಚಾರಣೆಗೆ ಕರೆದಾಗ ಕಾನೂನು ರೀತಿ ಎಲ್ಲವನ್ನೂ ಹೇಳಿದ್ದೇನೆ. ನಾನು ಸೋಮವಾರ ಮುಂಬೈಗೆ ವೈಯಕ್ತಿಕ ಕೆಲಸದ ನಿಮಿತ್ತ ಹೋಗಿದ್ದೆ. ಅಂದೇ ನಾನು ರಿಟರ್ನ್​ ಟಿಕೆಟ್​ ಕೂಡ ಬುಕ್ ಮಾಡಿದ್ದೆ. ನಾನು ಎಲ್ಲೂ ಹಾರಿ ಹೋಗಿರಲಿಲ್ಲ’ ಎಂದಿದ್ದಾರೆ ಅವರು.

ಅನುಶ್ರೀ ವಿರುದ್ಧ ಬಿಗ್​ ಬಾಸ್​ ಸ್ಪರ್ಧಿ ಹಾಗೂ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್​ ಸಂಬರ್ಗಿ ಸಾಕಷ್ಟು ರೀತಿಯಲ್ಲಿ ಹೇಳಿಕೆಗಳನ್ನು ನೀಡಿದ್ದರು. ಈ ವಿಚಾರದಲ್ಲೂ ಅನುಶ್ರೀ ಸ್ಪಷ್ಟನೆ ನೀಡಿದ್ದಾರೆ. ‘ಪ್ರಶಾಂತ್​ ಸಂಬರಗಿ ಅವರು ಕಾನೂನು ಮೂಲಕ ಹೋಗಲಿ. ನಮ್ಮ ಸಮಾಜದಲ್ಲಿ ಕಾನೂನು ಇದೆ. ಎಲ್ಲ ವಿಚಾರಗಳಿಗೆ ಆಗಲೂ ಉತ್ತರ ಕೊಟ್ಟಿದ್ದೇನೆ, ಈಗಲೂ ಉತ್ತರ ಕೊಡುತ್ತಿದ್ದೇನೆ’ ಎಂದಿದ್ದಾರೆ ಅನುಶ್ರೀ.
‘ಆರೋಪಿಗಳು ಏನು ಬೇಕಾದರೂ ಆರೋಪ ಮಾಡಲಿ. ಅದಕ್ಕೆ ತಲೆಕೆಡಸಿಕೊಳ್ಳುವುದಿಲ್ಲ. ವಿಚಾರಣೆ ವೇಳೆ ಕೇಳಿದ ಪ್ರಶ್ನೆಗಳ ಬಗ್ಗೆ ಮಾಹಿತಿ ನೀಡೋಕೆ ಸಾಧ್ಯವಿಲ್ಲ. ನನಗೆ ಯಾವುದೇ ಪ್ರಭಾವಿಗಳ ಬೆಂಬಲವೂ ಇಲ್ಲ. ನಾನು ಕಳೆದ 3 ವರ್ಷದಿಂದ ಇದೇ ಮನೆಯಲ್ಲಿ ಇದ್ದೇನೆ. ಬಾಡಿಗೆ ಬಗ್ಗೆ ನಮ್ಮ ಮನೆ ಮಾಲೀಕರ ಬಳಿ ಕೇಳಬಹುದು. ಮಂಗಳೂರಿನ ಕದ್ರಿಯಲ್ಲಿ ಒಂದು ಮನೆ ಇದೆ. ಆದರೆ ಆ ಮನೆಯ ಮೇಲೆ ಸಾಲವಿದೆ’ ಎಂದು ಅನುಶ್ರೀ ಹೇಳಿದ್ದಾರೆ.

‘ನನ್ನ ಬಗ್ಗೆ ಮಾತಾಡುವ ನೂರಾರು ಜನಕ್ಕೆ ಉತ್ತರಿಸಲು ಸಾಧ್ಯವಿಲ್ಲ. ನನ್ನ ವಿರುದ್ಧ ಮಾಡುತ್ತಿರುವ ಎಲ್ಲ ಆರೋಪಗಳು ಸುಳ್ಳು. ಯಾವಾಗ ವಿಚಾರಣೆಗೆ ಕರೆದರೂ ನಾನು ಹೋಗುತ್ತೇನೆ. ಚಾರ್ಜ್​ಶೀಟ್ ಬಗ್ಗೆ ನನಗೆ ಏನೇನೂ ಗೊತ್ತಿಲ್ಲ. ಕಿಶೋರ್ ಶೆಟ್ಟಿಯನ್ನು 12 ವರ್ಷದ ಹಿಂದೆ ನೋಡಿದ್ದೆ. 13 ವರ್ಷ ಹಿಂದೆ ಅವರು ಕೊರಿಯೋಗ್ರಾಫರ್ ಆಗಿದ್ರು. ಆ ರಿಯಾಲಿಟಿ ಶೋನಲ್ಲಿ ನಾನು ವಿನ್ನರ್ ಆಗಿದ್ದೆ. ಆಗ ಪ್ರಾಕ್ಟೀಸ್​ ಮಾಡಲು ಎಲ್ಲರೂ ಒಂದೇ ಕಡೆ ಇದ್ದೆವು’ ಎಂದು ಅನುಶ್ರೀ ಕಿಶೋರ್​ ಶೆಟ್ಟಿ ಪರಿಚಯ ಆಗಿದ್ದು ಹೇಗೆ ಎಂದು ವಿವರಿಸಿದ್ದಾರೆ.

‘ನಾನು ಸಿಂಪಲ್ ಪರ್ಸನ್. ಯಾವ ಪಬ್​, ಬಾರ್, ಪಾರ್ಟಿಗಳಿಗೆ ಹೋಗಲ್ಲ. ಈ ಎಲ್ಲ ಘಟನೆಗಳಿಂದ ನಾನು ಮತ್ತಷ್ಟು ಗಟ್ಟಿಯಾಗಿದ್ದೇನೆ. ಈ ಬೆಳವಣಿಗೆಯಿಂದ ನನ್ನ ತಾಯಿಗೆ ಏನಾದರೂ ಆದರೆ ಅವರು ಎಷ್ಟೇ ಪ್ರಭಾವಿ ಆಗಿದ್ದರೂ ಸುಮ್ಮನೆ ಬಿಡಲ್ಲ’ ಎಂದು ಎಚ್ಚರಿಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !! Twitter Facebook LinkedIn WhatsApp ಮಂಗಳೂರು:

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು