ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ನ್ಯೂಯಾರ್ಕ್(ಅ.27): ಇತ್ತೀಚೆಗಷ್ಟೇ ಯುಎಸ್ ಓಪನ್ ಬಳಿಕ ಟೆನಿಸ್ಗೆ ವಿದಾಯ ಘೋಷಿಸಿದ್ದ ದಾಖಲೆಯ 23 ಗ್ರ್ಯಾನ್ಸ್ಲಾಂ ಪ್ರಶಸ್ತಿ ವಿಜೇತೆ, ಅಮೆರಿಕದ ಸೆರೆನಾ ವಿಲಿಯಮ್ಸ್ ಯೂ ಟರ್ನ್ ಹೊಡೆದಿದ್ದು, ಟೆನಿಸ್ಗೆ ನಿವೃತ್ತಿ ಘೋಷಿಸಿಲ್ಲ ಎಂದು ಹೇಳಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ‘ನಾನಿನ್ನೂ ನಿವೃತ್ತಿಯಾಗಿಲ್ಲ. ಟೆನಿಸ್ಗೆ ಮರಳುವ ಸಾಧ್ಯತೆ ಹೆಚ್ಚಿದೆ. ನಿವೃತ್ತಿ ಎಂಬ ಪದ ನನಗೆ ಇಷ್ಟವಿಲ್ಲ. ಅದು ಹೊಸ ಪದ ಎಂದು ನನಗನ್ನಿಸುತ್ತಿಲ್ಲ’ ಎಂದಿದ್ದಾರೆ. 40 ವರ್ಷದ ಸೆರೆನಾ, ಕಳೆದ ಆಗಸ್ಟ್ನಲ್ಲಿ ಯುಎಸ್ ಓಪನ್ ಬಳಿಕ ಟೆನಿಸ್ನಿಂದ ದೂರ ಉಳಿಯುವ ಬಗ್ಗೆ ಹೇಳಿಕೊಂಡಿದ್ದರು. ಆದರೆ ನಿವೃತ್ತಿ ಎಂಬ ಪದ ಬಳಸದೆ, ಟೆನಿಸ್ನಿಂದ ವಿಕಸನಗೊಳ್ಳುತ್ತಿದ್ದೇನೆ ಎಂದಷ್ಟೇ ಹೇಳಿದ್ದರು.
ಯುಎಸ್ ಓಪನ್ ಗ್ರ್ಯಾನ್ ಸ್ಲಾಂ ಟೂರ್ನಿಯ ಮಹಿಳಾ ಸಿಂಗಲ್ಸ್ 3ನೇ ಸುತ್ತಿನಲ್ಲಿ ಆಸ್ಪ್ರೇಲಿಯಾದ ಆಲಾ ಟಾಮ್ಲಾನೊವಿಚ್ ವಿರುದ್ಧ 5-7, 7-6, 1-6 ಸೆಟ್ಗಳಲ್ಲಿ ಸೋಲು ಅನುಭವಿಸುವ ಮೂಲಕ ತಮ್ಮ ಓಟವನ್ನು ಕೊನೆಗೊಳಿಸಿದರು. ಮುಂದಿನ ತಿಂಗಳು 41 ವಸಂತಗಳನ್ನು ಪೂರೈಸಲಿರುವ ಸೆರೆನಾ, ಯುಎಸ್ ಓಪನ್ ಬಳಿಕ ಸ್ಪರ್ಧಾತ್ಮಕ ಟೆನಿಸ್ಗೆ ವಿದಾಯ ಹೇಳುವುದಾಗಿ ಘೋಷಿಸಿದ್ದರು.
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ
ಚಂಡಮಾರುತದಿಂದ ಹಾನಿಗೀಡಾದ ಮನೆಗಳು- 10,000
ಹಾನಿಗೊಳಗಾದ ಕೃಷಿ ಭೂಮಿ- 6,000 ಹೆಕ್ಟೇರ್
ನಾಶವಾದ ಸಿಗಡಿ ಫಾರ್ಮ್- 1,000
ನಿರಾಶ್ರಿತರಾದವರು- 10 ಲಕ್ಷ
ಶಿಬಿರಗಳಲ್ಲಿ ಆಶ್ರಯ ಪಡೆದವರು- 6,925
ಸ್ಥಳಾಂತರಗೊಂಡವರ ಸಂಖ್ಯೆ- 2 ಲಕ್ಷ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?