ಶುಕ್ರವಾರ, ಏಪ್ರಿಲ್ 26, 2024
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!-Gold Rate: ಬಹಳ ದಿನಗಳ ಬಳಿಕ ಕೊಂಚ ಇಳಿಕೆ ಕಂಡ ಚಿನ್ನದ ದರ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನಾನು ಭಾರತಕ್ಕೆ ಕಾಲಿಟ್ಟರೆ ಕೋರೋಣ ಓಡಿಹೋಗುತ್ತದೆ-ನಿತ್ಯಾನಂದನ ಹೊಸ ಹೇಳಿಕೆ.

Twitter
Facebook
LinkedIn
WhatsApp
ನಾನು ಭಾರತಕ್ಕೆ ಕಾಲಿಟ್ಟರೆ ಕೋರೋಣ ಓಡಿಹೋಗುತ್ತದೆ-ನಿತ್ಯಾನಂದನ ಹೊಸ ಹೇಳಿಕೆ.

ಬೆಂಗಳೂರು: ಬಿಡದಿಯ ನಿತ್ಯಾನಂದ ಹೊಸ ವರಸೆ ಯೊಂದನ್ನು ಆರಂಭಿಸಿದ್ದು, ನಿತ್ಯಾನಂದನ ಪ್ರಕಾರ ಭಾರತ ದೇಶಕ್ಕೆ ನಿತ್ಯಾನಂದ ಕಾಲಿಟ್ಟರೆ ಓಡಿ ಹೋಗುತ್ತದೆ ಎಂದು ಹೇಳಿದ್ದಾನೆ.

ಈ ಬಗ್ಗೆ ವಿಡಿಯೋ ಮಾಡಿ ಕಳಿಸಿರುವ ನಿತ್ಯಾನಂದ ನಾನು ಭಾರತ ದೇಶಕ್ಕೆ ಕಾಲಿಟ್ಟರೆ ಮಾತ್ರ ಕೋರೋಣ ಓಡಿಹೋಗುತ್ತದೆ ಎಂದಿದ್ದಾನೆ.

ಅಜ್ಞಾತ ದೀಪ ಒಂದರಲ್ಲಿ ಕೈಲಾಸ ದೇಶ ಎಂದು ಸ್ಥಾಪಿಸಿರುವ ನಿತ್ಯಾನಂದ ಅಲ್ಲಿಂದಲೇ ತನ್ನ ಭಕ್ತರಿಗೆ ಮೆಸೇಜುಗಳನ್ನು ನೀಡುತ್ತಿರುತ್ತಾನೆ. ಹೆಚ್ಚಾಗಿ ವಿಡಿಯೋದ ಮೂಲಕ ಈ ಸಂದೇಶಗಳನ್ನು ನೀಡುವ ನಿತ್ಯಾನಂದ ಈಗ ಹೊಸ ಸಂದೇಶ ನೀಡಿದ್ದು ಇದು ಎಲ್ಲರ ಹುಬ್ಬೇರಿಸುವಂತೆ ಮಾಡಿದೆ.

ನಿತ್ಯಾನಂದರ ವಿರುದ್ಧ ಭಾರತದಲ್ಲಿ ಹಲವಾರು ಕ್ರಿಮಿನಲ್ ಕೇಸುಗಳು ದಾಖಲಾಗಿದ್ದು ಈ ಬಗ್ಗೆ ತನಿಖೆ ನಡೆಯುತ್ತಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಅಂತಾರಾಷ್ಟ್ರೀಯ

ಇಸ್ರೇಲ್-ಇರಾನ್ ನಡುವೆ ಯುದ್ಧ ಆರಂಭ?

ಇಸ್ರೇಲ್-ಇರಾನ್ ನಡುವೆ ಯುದ್ಧ ಆರಂಭ?

ಇಸ್ರೇಲ್-ಇರಾನ್ ನಡುವೆ ಯುದ್ಧ ಆರಂಭ? Twitter Facebook LinkedIn WhatsApp ನವದೆಹಲಿ; ಇಸ್ರೇಲ್ ಹಾಗೂ ಇರಾನ್ ನಡುವೆ ಯುದ್ಧ ಆರಂಭವಾಗುವ ಮುನ್ಸೂಚನೆ ಲಭಿಸಿದೆ ಎಂದು ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಇಂದು ಅಮಾಸ್ ಮೇಲೆ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು