ಭಾನುವಾರ, ಮೇ 5, 2024
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನಾನು ಮತ್ತೆ ಸಿಎಂ ಆದರೆ ದಲಿತ ಸಾಲ ಮನ್ನಾ: ಸಿದ್ದರಾಮಯ್ಯ

Twitter
Facebook
LinkedIn
WhatsApp
ನಾನು ಮತ್ತೆ ಸಿಎಂ ಆದರೆ ದಲಿತ ಸಾಲ ಮನ್ನಾ: ಸಿದ್ದರಾಮಯ್ಯ

ಬೆಂಗಳೂರು(ಮೇ.19): ‘ನನ್ನ ಅಧಿಕಾರಾವಧಿಯಲ್ಲಿ ದಲಿತರ ಶ್ರೇಯೋಭಿವೃದ್ಧಿಗೆ ಸಾಕಷ್ಟು ಕೊಡುಗೆಗಳನ್ನು ನೀಡಿದ್ದೇನೆ. ಈಗ ಮತ್ತೊಮ್ಮೆ ಮುಖ್ಯಮಂತ್ರಿ ಆಗುವ ಅವಕಾಶ ಸಿಕ್ಕಿದರೆ ದಲಿತರ ಸಾಲ ಮನ್ನಾ ಮಾಡುತ್ತೇನೆ.’ ಹೀಗೆ ಹೇಳುವ ಮೂಲಕ ಮತ್ತೆ ಮುಖ್ಯಮಂತ್ರಿ ಹುದ್ದೆಗೇರುವ ಆಕಾಂಕ್ಷೆಯನ್ನು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವ್ಯಕ್ತಪಡಿಸಿದ್ದಾರೆ.

ವಸಂತನಗರದ ಮಿಲ್ಲ​ರ್‍ಸ್ ರಸ್ತೆಯಲ್ಲಿರುವ ಅಂಬೇಡ್ಕರ್‌ ಭವನದಲ್ಲಿ ಡಾ.ಬಿ.ಆರ್‌.ಅಂಬೇಡ್ಕರ್‌ ಜಯಂತಿ ಅಂಗವಾಗಿ ಹಮ್ಮಿಕೊಂಡಿದ್ದ ಶೋಷಿತರ ಸ್ವಾಭಿಮಾನ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ‘ಮುಖ್ಯಮಂತ್ರಿಯಾಗಿದ್ದಾಗ ಶೋಷಿತ ಸಮುದಾಯ ಅಭಿವೃದ್ಧಿಯಾಗಬೇಕೆಂದು ದಲಿತರಿಗೆ ಅನುದಾನವನ್ನು 50 ಲಕ್ಷದಿಂದ 1 ಕೋಟಿ ರು. ವರೆಗೆ ಹೆಚ್ಚಳ ಮಾಡುವಂತೆ ಘೋಷಿಸಿದ್ದೆ. ಆದರೆ ನಂತರ ಅದನ್ನು ಯಾರೂ ಅನುಷ್ಠಾನಕ್ಕೆ ತರಲಿಲ್ಲ. ಮೈತ್ರಿ ಸರ್ಕಾರದಲ್ಲಿ ಕುಮಾರಸ್ವಾಮಿ ಮಾಡಲಿಲ್ಲ. ಬಿಜೆಪಿ ಸರ್ಕಾರ ಬಂದ ನಂತರ ಯಡಿಯೂರಪ್ಪ, ಬೊಮ್ಮಾಯಿನೂ ಮಾಡಲಿಲ್ಲ, ಮತ್ತೊಮ್ಮೆ ನನಗೆ ಮುಖ್ಯಮಂತ್ರಿಯಾಗುವ ಅವಕಾಶ ಸಿಕ್ಕಿದರೆ ದಲಿತರ ಸಾಲವನ್ನು ಮನ್ನಾ ಮಾಡುತ್ತೇನೆ. ಎಸ್‌ಸಿಪಿ, ಟಿಎಸ್‌ಪಿ ಅನುದಾನ ಕೇವಲ ದಲಿತ ಸಮುದಾಯಕ್ಕೆ ಮಾತ್ರ ಬಳಕೆ ಮಾಡುವೆ’ ಎಂದು ಹೇಳಿದರು.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಅಂಕಣ