ಶುಕ್ರವಾರ, ಮೇ 10, 2024
ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!!-ಕರ್ನಾಟಕ ಬಿಜೆಪಿ ಸಾಮಾಜಿಕ ಜಾಲತಾಣದ ಸಂಚಾಲಕ ಪೊಲೀಸ್ ವಶಕ್ಕೆ; ಏನಿದು ಪ್ರಕರಣ?-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!-ಕ್ಯಾಮೆರಾಗಳ ಮುಂದೆನೇ ನಾಯಕ ಕೆ ಎಲ್ ರಾಹುಲ್ ಗೆ ತರಾಟೆಗೆ ತೆಗೆದುಕೊಂಡ LSG ಮಾಲೀಕ ; ಅಭಿಮಾನಿಗಳು ಆಕ್ರೋಶ..!-ಮನೆಯಲ್ಲಿ ನೇಣುಬಿಗಿದುಕೊಂಡು ಅತಿಥಿ ಉಪನ್ಯಾಸಕಿ ಆತ್ಮಹತ್ಯೆ-SSLC ಪಲಿತಾಂಶ ಪ್ರಕಟ; ಇಲ್ಲಿದೆ ಲಿಂಕ್-ಕೋವಿಶೀಲ್ಡ್‌ ಲಸಿಕೆ ಪಡೆದವರಲ್ಲಿ ಅಡ್ಡಪರಿಣಾಮದ ಬಗ್ಗೆ ಪ್ಯಾಕ್‌ ಮೇಲೇ ಸ್ಪಷ್ಟನೆ ನೀಡಿದ್ದೇವು: ಸೀರಂ-ಜೆಪಿ ನಡ್ಡಾ ಮತ್ತು ಅಮಿತ್ ಮಾಲವೀಯಗೆ ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರು ಪೊಲೀಸರಿಂದ ಸಮನ್ಸ್.!-ಇಂದು SSLC ಪಲಿತಾಂಶ ಪ್ರಕಟ; ಎಷ್ಟು ಹೊತ್ತಿಗೆ ಪಲಿತಾಂಶ ಪ್ರಕಟವಾಗಲಿದೆ.?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕೊಡಗು ಕಾಂಗ್ರೆಸ್ ನ ಹಿರಿಯ ನಾಯಕ ಟಿ. ಜಾನ್ ನಿಧನ

Twitter
Facebook
LinkedIn
WhatsApp
ಕೊಡಗು ಕಾಂಗ್ರೆಸ್ ನ ಹಿರಿಯ ನಾಯಕ ಟಿ. ಜಾನ್ ನಿಧನ

ಬೆಂಗಳೂರಿನ ನಿವಾಸದಲ್ಲಿ ಇಂದು ಮುಂಜಾನೆ ವಿಧಿವಶರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. ಎಸ್ ಎಂ ಕೃಷ್ಣ ಸಂಪುಟದಲ್ಲಿ ಸಚಿವರಾಗಿದ್ದರು.

ಕೊಡುಗೈ ದಾನಿ ಎಂದೆ ಖ್ಯಾತರಾಗಿದ್ದರು. ಅಬಕಾರಿ ಉದ್ಯಮದ ಮೂಲಕ ಹೆಸರು ಪಡೆದಿದ್ದರು.

ಕೇರಳದಿಂದ ಕೊಡಗಿಗೆ ಬಂದು ಸಾಕಷ್ಟು ಕಷ್ಟಪಟ್ಟು ಛಲದಿಂದ ಉದ್ಯಮದಲ್ಲಿ ಹಂತ ಹಂತವಾಗಿ ಸಿರಿವಂತಿಕೆ ಪಡೆದುಕೊಂಡಿದ್ದರು.

ಶಿಕ್ಷಣ ಸಂಸ್ಥೆಗಳು. ರೆಸಾರ್ಟ್ ಗಳನ್ನೂ ಕೂಡ ಜಾನ್ ಆರಂಭಿಸಿ ಯಶಸ್ಸು ಗಳಿಸಿದ್ದರು

ನಾಳೆ ಬೆಂಗಳೂರಿನಲ್ಲಿ ಜಾನ್ ಅಂತ್ಯಕ್ರಿಯೆ ಜರುಗಲಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ