ಶುಕ್ರವಾರ, ಮೇ 17, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನಾರಾಯಣ ಗುರು ಬ್ಯಾಂಕ್ ಅಧ್ಯಕ್ಷರಾಗಿ ಹರಿಶ್ಚಂದ್ರ ಅಮೀನ್

Twitter
Facebook
LinkedIn
WhatsApp
ನಾರಾಯಣ ಗುರು ಬ್ಯಾಂಕ್ ಅಧ್ಯಕ್ಷರಾಗಿ ಹರಿಶ್ಚಂದ್ರ ಅಮೀನ್

ರಾಷ್ಟ್ರೀಯ ಬಿಲ್ಲವ ಮಹಾಮಂಡಲ ಪ್ರಾಯೋಜಿತ ನಾರಾಯಣ ಗುರು ಅರ್ಬನ್ ಕೊ ಅಪರೇಟಿವ್ ಬ್ಯಾಂಕಿನ ಮುಂದಿನ ಐದು ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಕಟಪಾಡಿಯ ಉದ್ಯಮಿ , ಜೆಸಿಐ ಇಂಡಿಯಾದ ಪೂರ್ವ ವಲಯಾಧ್ಯಕ್ಷ ,ಕಟಪಾಡಿ ವಿಶ್ವನಾಥ ಕ್ಷೇತ್ರದ ಮಾಜಿ ಗೌರವ ಪ್ರಧಾನ ಕಾರ್ಯದರ್ಶಿಯಾಗಿ ಕ್ಷೇತ್ರದ ನವೀಕರಣದ ರೂವಾರಿ ಎನಿಸಿಕೊಂಡ ,ಇತ್ತೀಚೆಗೆ ಜೀರ್ಣೋದ್ಧಾರಗೊಂಡ ಏಣಗುಡ್ಡೆ ಬ್ರಹ್ಮ ಬೈದೆರುಗಳ ಗರಡಿಯ ಜೀರ್ಣೋದ್ಧಾರ ಸಮಿತಿಯ ಪ್ರಧಾನ ಕಾರ್ಯದರ್ಶಿ ಹರಿಶ್ಚಂದ್ರ ಅಮೀನ್ ಪುನರಾಯ್ಕೆಯಾಗಿದ್ದಾರೆ. ಇತ್ತೀಚೆಗೆ ಉಡುಪಿ ಬನ್ನಂಜೆಯಲ್ಲಿರುವ ಬ್ಯಾಂಕಿನ ಕೇಂದ್ರ ಕಛೇರಿಯಲ್ಲಿ ಜರಗಿದ ಚುನಾವಣೆಯಲ್ಲಿ ಈ ಕೆಳಗಿನವರು ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ.
ಉಪಾಧ್ಯಕ್ಷೆ : ವಿಜಯಾ ಜಿ ಬಂಗೇರ
ನಿರ್ದೇಶಕರುಗಳಾಗಿ : ಶಿವಾಜಿ ಸುವರ್ಣ  ಬೆಳ್ಳೆ , ಕೆ ಜಯ ಕುಮಾರ್ ಬ್ರಹ್ಮಗಿರಿ , ಡಿ ಆರ್ ರಾಜು ಕಾರ್ಕಳ, ಪ್ರಭಾಕರ ಬಂಗೇರ ಕಾರ್ಕಳ , ನವೀನ್ ಅಮೀನ್ ಶಂಕರಪುರ , ಜಯ ಕುಮಾರ್ ಪರ್ಕಳ , ಅಶೋಕ್ ಕುಮಾರ್  ಮಲ್ಪೆ , ಬಸವರಾಜ್ ಬಿ ಪೂಜಾರಿ ಮಲ್ಪೆ , ಯು ಆನಂದ್ ಜತ್ತನ್ ಉಡುಪಿ , ಶಕುಂತಲಾ ಶ್ರೀನಿವಾಸ್ ಮಣಿಪಾಲ , ಸತೀಶ್ ಕೊಪ್ಪ , ಶೇಖರ್ ಬಿ ಪೂಜಾರಿ ಕುಂಜಿಬೆಟ್ಟು , ರಮೇಶ್‌ ಕೆ ಪೂಜಾರಿ ಕಟಪಾಡಿ , ಅರುಣ್ ಜತ್ತನ್ ಬೈಲಕೆರೆ.
ಚುನಾವಣಾ ನಿರ್ವಚನಾಧಿಕಾರಿಯಾಗಿ ಜಿಲ್ಲಾ ಸಹಕಾರಿ ಉಪನಿಬಂಧಕರ ಕಚೇರಿಯ  ರೋಹಿತ್ ಕೆ ಆರ್ ಹಾಗೂ ಬ್ಯಾಂಕಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರೋಶನ್ ಸಹಕರಿಸಿದರು . ರಾಷ್ಟ್ರೀಯ ಬಿಲ್ಲವರ ಮಹಾಮಂಡಳದ ಅಧ್ಯಕ್ಷ ಡಾ ರಾಜಶೇಖರ್ ಕೋಟ್ಯಾನ್ ಹಿರಿಯರಾದ ಎಸ್ ಕೆ ಸಾಲ್ಯಾನ್ ,ಸೂರ್ಯ ಪ್ರಕಾಶ್ ಹಾಗೂ ರಾಮಚಂದ್ರ ಕಿದಿಯೂರು ಮಾರ್ಗದರ್ಶನ ನೀಡಿದರು

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ