ಸೋಮವಾರ, ಏಪ್ರಿಲ್ 29, 2024
ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ; ಪ್ರಜ್ವಲ್ ರೇವಣ್ಣ ಜೊತೆಗೆ ಹೆಚ್​​ಡಿ ರೇವಣ್ಣ ವಿರುದ್ಧವೂ ಎಫ್ಐಆರ್‌ ದಾಖಲು..!-ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.-ಎಸ್.ಐ.ಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದಿಂದ ಸರ್ಕಾರಕ್ಕೆ ಪತ್ರ; ಜರ್ಮನಿಗೆ ಹಾರಿದ ಪ್ರಜ್ವಲ್‌ ರೇವಣ್ಣ!-ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು-ನೋಟಾ, ಅತಿ ಹೆಚ್ಚು ಅಲ್ಪಸಂಖ್ಯಾತರ ಮತದಾನ, ಮೂಡಬಿದ್ರೆ- ಬೆಳ್ತಂಗಡಿಯಲ್ಲಿ ಬಿಲ್ಲವರ ಅತಿ ಹೆಚ್ಚು ಮತದ ಬಗ್ಗೆ ಕಾಂಗ್ರೆಸ್ ನಿರೀಕ್ಷೆ.ಆ ಮೂಲಕ ಗೆಲುವಿನ ಭರವಸೆ!-ಬಿಜೆಪಿಯ ಬಣ ರಾಜಕೀಯ, ನೋಟಾ, ಸತ್ಯಜಿತ್ , ಗ್ಯಾರೆಂಟಿ, ಬಿಲ್ಲವ ಟ್ರಂಪ್ ಕಾರ್ಡ್ , ಅಲ್ಪಸಂಖ್ಯಾತರ ಬೂತುಗಳ ಹೆಚ್ಚಿನ ಮತದಾನ ಸಹಾಯ ಪಡೆದು ಮಂಗಳೂರು ಲೋಕಸಭೆಯಲ್ಲಿ ಪದ್ಮರಾಜ್ ವಿಜಯ ಪತಾಕೆ ಹಾರಿಸಬಹುದೇ?-ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನಾಳೆಯಿಂದ ಕಾಂಗ್ರೆಸ್ ನಿಂದ ಭಾರತ್ ಜೋಡೋ ಐಕ್ಯತಾ ರ‍್ಯಾಲಿ

Twitter
Facebook
LinkedIn
WhatsApp
ಬಿಜೆಪಿಯವರು ಜೆಡಿಎಸ್‌ಗೆ  ಟೋಪಿ ಹಾಕಿದ್ದಾರೆ: ಸಿದ್ದರಾಮಯ್ಯ

ನವದೆಹಲಿ,ಸೆ .6- ಕೇಂದ್ರದಲ್ಲಿ ಆಡಳಿತದಲ್ಲಿರುವ ಬಿಜೆಪಿ ಸರ್ಕಾರದ ವಿರುದ್ಧ ಸಮರ ಸಾರಿರುವ ಕಾಂಗ್ರೆಸ್ ನಾಳೆಯಿಂದ ಭಾರತ್ ಜೋಡೋ ಐಕ್ಯತಾ ರ‍್ಯಾಲಿಯನ್ನು ಆರಂಭಿಸುತ್ತಿದೆ. ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದಲ್ಲಿ ನಾಳೆ ತಮಿಳುನಾಡಿನ ಕನ್ಯಾಕುಮಾರಿಯಿಂದ ಆರಂಭಗೊಳ್ಳುವ ಯಾತ್ರೆ 3570 ಕಿ.ಮೀ ದೂರ ಕ್ರಮಿಸಲಿದೆ.

12 ರಾಜ್ಯಗಳಲ್ಲಿ 150 ದಿನ ಯಾತ್ರೆ ಹಾದುಹೋಗಲಿದ್ದು, ಕನ್ಯಾಕುಮಾರಿಯಿಂದ ತಿರುವನಂತಪುರಂ, ಕೊಚ್ಚಿ, ನೀಲಂಬೂರು, ಮೈಸೂರು, ಬಳ್ಳಾರಿ, ರಾಯಚೂರು, ನಿಸಾರಾಬಾದ್, ನಾಂದೇಡ್ ಇಂದೋರ್, ಕೋಲ್ಕತ್ತಾ, ಗೌಸಾ, ಹಲ್ವಾರ್, ಬುಲಂದೇಶ್ವರ್, ದೆಹಲಿ, ಅಂಬೋಲ, ಪಠಾಣ್‍ಕೋಟ್, ಜಮ್ಮು, ಶ್ರೀನಗರದಂತಹ ಪ್ರಮುಖ ಸ್ಥಳಗಳನ್ನು ಹಾದುಹೋಗಲಿದೆ.

ರ್ಯಾಲಿಯಲ್ಲಿ ಸೇರ್ಪಡೆಯಾಗುವವರಲ್ಲಿ ಭಾರತ ಯಾತ್ರಿಗಳು, ಪ್ರಾದೇಶಿಕ ಯಾತ್ರಿಗಳು ಮತ್ತು ಅತಿಥಿ ಯಾತ್ರಿಗಳು ಎಂದು ವಿಭಜಿಸಲಾಗಿದೆ. ಭಾರತ ಯಾತ್ರಿಗಳು ರಾಹುಲ್ ಗಾಂಧಿ ಅವರ ಜೊತೆ ಆರಂಭದಿಂದಲೂ ಕೊನೆಯವರೆಗೂ ಹೆಜ್ಜೆ ಹಾಕಲಿದ್ದಾರೆ. ಪ್ರಾದೇಶಿಕ ಯಾತ್ರಿಗಳು ಆಯಾ ರಾಜ್ಯಗಳ ವಲಯದಲ್ಲಿ ಸೇರ್ಪಡೆಯಾಗಲಿದ್ದಾರೆ. ಇನ್ನು ಅತಿಥಿ ಯಾತ್ರಿಗಳು ಕಾಲಕಾಲಕ್ಕೆ ಯಾತ್ರೆಗೆ ಜೊತೆಗೂಡಲಿದ್ದಾರೆ.  ನಾಳೆ ರಾಹುಲ್ ಗಾಂಧಿ ಅವರು ತಮಿಳುನಾಡಿನಲ್ಲಿ ತಮ್ಮ ತಂದೆ ಹಾಗೂ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಪುಣ್ಯಭೂಮಿಗೆ ಭೇಟಿ ನೀಡಿ ನಮನ ಸಲ್ಲಿಸುವ ಮೂಲಕ ಕನ್ಯಾಕುಮಾರಿಗೆ ಪ್ರಯಾಣ ಬೆಳೆಸಲಿದ್ದಾರೆ. ಅಲ್ಲಿ ಮಧ್ಯಾಹ್ನದ ಬಳಿಕ ಯಾತ್ರೆ ಆರಂಭಿಸಲಿದ್ದಾರೆ.

ತಮಿಳುನಾಡು, ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ, ಕೇರಳ, ಮಹಾರಾಷ್ಟ್ರ ಸೇರಿದಂತೆ ದಕ್ಷಿಣ ವಲಯ ರಾಜ್ಯಗಳ ಪ್ರಮುಖ ನಾಯಕರು ಯಾತ್ರೆಯ ಆರಂಭದಲ್ಲಿ ಜೊತೆಗೂಡಲಿದ್ದಾರೆ. ನಿರುದ್ಯೋಗ, ಬೆಲೆ ಏರಿಕೆ, ಅಗತ್ಯ ವಸ್ತುಗಳ ಮೇಲೆ ಜಿಎಸ್‍ಟಿ ಹೇರಿಕೆ, ಭ್ರಷ್ಟಾಚಾರ ಸೇರಿದಂತೆ ಹಲವು ವಿಷಯಗಳನ್ನು ಮುಂದಿಟ್ಟುಕೊಂಡು ಜನರನ್ನು ತಲುಪಲು ಯಾತ್ರೆ ನಡೆಸಲಾಗುತ್ತಿದೆ. ಯಾತ್ರೆ ನಡುವೆ ಮಧ್ಯಾಹ್ನ ವಿಶ್ರಾಂತಿ ಸಮಯದಲ್ಲಿ ರೈತರು, ಕಾರ್ಮಿಕರು, ಉದ್ಯಮಿಗಳು ಸೇರಿದಂತೆ ವಿವಿಧ ವಲಯಗಳ ಮುಖಂಡರ ಜೊತೆ ಸಂವಾದ ನಡೆಸಲಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು Twitter Facebook LinkedIn WhatsApp ಉಪ್ಪಿನಂಗಡಿ: ಚುನಾವಣ ನೀತಿ ಸಂಹಿತಿ ಜಾರಿಯಾಗುವ ಮುನ್ನವೇ ಮುದ್ರಿತವಾದ ವಿವಾಹ ಆಮಂತ್ರಣ ಪತ್ರದಲ್ಲಿ “ಈ ಬಾರಿಯೂ

ಅಂಕಣ