ಗುರುವಾರ, ಮಾರ್ಚ್ 28, 2024
ಸುಮಲತಾ ಅವರು ನನಗೆ ಶತ್ರುವಲ್ಲ; ಸಮಯ ಬಂದಾಗ ಮಾತನಾಡುತ್ತೇನೆ: ಹೆಚ್ ಡಿ ಕುಮಾರಸ್ವಾಮಿ-ಕೇರಳ: 10 ಕೋಟಿ ಲಾಟರಿ ಗೆದ್ದ ಆಟೋ ಚಾಲಕ ರಾತ್ರೋ ರಾತ್ರಿ ಕೋಟ್ಯಾಧಿಪತಿ..!-ಮಂಗಳೂರು: ಬೈಕಂಪಾಡಿ ಸೀ ಫುಡ್ ಕಾರ್ಖಾನೆಯಲ್ಲಿ ಅಗ್ನಿ ಅವಘಡ; ಸುಟ್ಟು ಭಸ್ಮವಾದ ಕಾರ್ಖಾನೆ..!-ಇಂದಿನಿಂದ ನಾಮಪತ್ರ ಸಲ್ಲಿಕೆ ಪ್ರಾರಂಭ; ಚುನಾವಣೆಯ ರಣಕಹಳೆ ಶುರು.!-ಉಡುಪಿ: ನೇಜಾರಿನ ನಾಲ್ವರ ಕೊಲೆ ಪ್ರಕರಣ; ಕೋರ್ಟ್‌ನಲ್ಲಿ ಕೊಲೆ ಆರೋಪ ನಿರಾಕರಿಸಿದ ಪ್ರವೀಣ್ ಚೌಗುಲೆ.!-ಜಿಲ್ಲೆಯಲ್ಲಿ ಸದ್ಯಕ್ಕೆ ರೇಶನಿಂಗ್ ಇಲ್ಲ; ನೀರು ಪೋಲು ಆಗದಂತೆ ಎಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಸೂಚನೆ-ಓವೈಸಿ ವಿರುದ್ದ ಸಾನಿಯಾ ಮಿರ್ಜಾಗೆ ಟಿಕೆಟ್? ಏನಿದು ಕಾಂಗ್ರೆಸ್ ಪ್ಲ್ಯಾನ್.!-ಮಂಗಳೂರು: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ..!-ನಳೀನ್ ಕುಮಾರ್ ಕಟೀಲ್ ಗೆ ಟಿಕೆಟ್ ಕೈ ತಪ್ಪಿದರೂ ಮಹತ್ವದ ಹುದ್ದೆ ಕೊಟ್ಟ ಹೈಕಮಾಂಡ್.!-ಕಂತೆ ಕಂತೆ ನೋಟುಗಳನ್ನೇ ಹಾಸಿಗೆ ಮಾಡಿಕೊಂಡು ಮಲಗಿದ ಅಸ್ಸಾಂ ರಾಜಕಾರಣಿ..?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನಿಗೂಢ ಸದ್ದಿಗೆ ಮತ್ತೆ ಬೆಚ್ಚಿಬಿದ್ದಿತ್ತು ಬೆಂಗಳೂರು!

Twitter
Facebook
LinkedIn
WhatsApp
ನಿಗೂಢ ಸದ್ದಿಗೆ ಮತ್ತೆ ಬೆಚ್ಚಿಬಿದ್ದಿತ್ತು ಬೆಂಗಳೂರು!

ಬೆಂಗಳೂರು : ಸಿಲಿಕಾನ್ ಬೆಂಗಳೂರಿನಲ್ಲಿ ಕೆಲವು ಕಡೆಗಳಲ್ಲಿ ಬಾರೀ ಸದ್ದು ಕೇಳಿಬಂದಿದೆ.  ಮಧ್ಯಾಹ್ನ 12.30ರ ಹೊತ್ತಲ್ಲಿ ಕೇಳಿಬಂದ ಶಬ್ಧಕ್ಕೆ ಸಿಲಿಕಾನ್ ಸಿಟಿ ಮಂದಿ ಬೆಚ್ಚಿಬಿದ್ದಿದ್ದಾರೆ.

ಬೆಂಗಳೂರು ನಗರದ ಜಯನಗರ, ಕುಮಾರ ಸ್ವಾಮಿ ಲೇಔಟ್, ಬಿಡದಿ, ಬನಶಂಕರಿ, ಬ್ಯಾಟರಾಯನಪುರ, ಆರ್ ‌ಆರ್ ನಗರ, ನಾಗರಭಾವಿ, ಚಂದ್ರಾ ಲೇಔಟ್, ಮಾಗಡಿ, ಎಲೆಕ್ಟ್ರಾನಿಕ್ ಸಿಟಿ ಸೇರಿದಂತೆ ಹಲವು ಕಡೆಗಳಲ್ಲಿ ನಿಗೂಢ ಸದ್ದು ಕೇಳಿಬಂದಿದೆ.

ಬಂಡೆ ಸ್ಪೋಟದ ವೇಳೆಯಲ್ಲಿ ಕೇಳಿ ಬರುವ ಸದ್ದಿನಿಂತೆಯೇ ಶಬ್ದ ಕೇಳಿಬಂದಿದೆ. ಶಬ್ದದ ತೀವ್ರತೆಗೆ ಮನೆಯಲ್ಲಿನ ಕಿಟಕಿ ಬಾಗಿಲುಗಳು ಅಲುಗಾಡಿದೆ. ಬಹುತೇಕರಿಗೆ ಈ ಶಬ್ದದ ಅನುಭವವಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಯೂ ತಮ್ಮ ಅನುಭವ ಹಂಚಿಕೊಳ್ಳುತ್ತಿ ದ್ದಾರೆ. ಈ ಹಿಂದೆಯೂ ಕೂಡ ಬೆಂಗಳೂರಲ್ಲಿ ಇದೇ ರೀತಿಯ ಸದ್ದು ಕೇಳಿಬಂದಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಂಗಳೂರು: ಬೈಕಂಪಾಡಿ ಸೀ ಫುಡ್ ಕಾರ್ಖಾನೆಯಲ್ಲಿ ಅಗ್ನಿ ಅವಘಡ; ಸುಟ್ಟು ಭಸ್ಮವಾದ ಕಾರ್ಖಾನೆ..!

ಮಂಗಳೂರು: ಬೈಕಂಪಾಡಿ ಸೀ ಫುಡ್ ಕಾರ್ಖಾನೆಯಲ್ಲಿ ಅಗ್ನಿ ಅವಘಡ; ಸುಟ್ಟು ಭಸ್ಮವಾದ ಕಾರ್ಖಾನೆ..!

ಮಂಗಳೂರು: ಬೈಕಂಪಾಡಿ ಸೀ ಫುಡ್ ಕಾರ್ಖಾನೆಯಲ್ಲಿ ಅಗ್ನಿ ಅವಘಡ; ಸುಟ್ಟು ಭಸ್ಮವಾದ ಕಾರ್ಖಾನೆ..! Twitter Facebook LinkedIn WhatsApp ಮಂಗಳೂರು : ಮಂಗಳೂರು ಹೊರವಲಯದ ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಇಂದು(ಗುರುವಾರ) ಬೆಳಿಗ್ಗೆ ಭಾರಿ ಅಗ್ನಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು