ಶನಿವಾರ, ಮೇ 4, 2024
ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!-ಕೋವಿಶೀಲ್ಡ್ ಆತಂಕದ ನಡುವೆ ಕೋವಾಕ್ಸಿನ್ ಸುರಕ್ಷತೆ ಬಗ್ಗೆ ಭಾರತ್ ಬಯೋಟೆಕ್ ಸ್ಪಷ್ಟನೆ ಏನು?-ಜೆಡಿಎಸ್ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಮೇಲೆ ಅತ್ಯಾಚಾರ ಆರೋಪ ; ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲು..!-4 ವರ್ಷಗಳ ಪದವಿ ಕೋರ್ಸ್ ನಿಯಮ ಸ್ಥಗಿತ: 3 ವರ್ಷದ ಡಿಗ್ರಿ ವ್ಯಾಸಂಗಕ್ಕೆ ಸರ್ಕಾರ ಸೂಚನೆ..!-ಮೊಬೈಲ್ ನಲ್ಲಿ ಅತ್ತೆಯನ್ನೇ ಹೊಡೆದು ಕೊಂದ ಸೊಸೆ; ಕುಸಿದು ಬಿದ್ದು ಸಾವು ಎಂದು ಕಥೆ..!-ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!-ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನಿಮ್ಮ ಚರ್ಮದ ಆರೋಗ್ಯವನ್ನು ವೃದ್ಧಿಸಿಕೊಳ್ಳಲು ಈ ಆಹಾರಗಳನ್ನು ಸೇವಿಸಿ.

Twitter
Facebook
LinkedIn
WhatsApp
ನಿಮ್ಮ ಚರ್ಮದ ಆರೋಗ್ಯವನ್ನು ವೃದ್ಧಿಸಿಕೊಳ್ಳಲು ಈ  ಆಹಾರಗಳನ್ನು ಸೇವಿಸಿ.

ಚರ್ಮದ ಆರೋಗ್ಯ ಉತ್ತಮಗೊಳ್ಳಲು ಹಲವಾರು ಆಹಾರಗಳು ಸಹಾಯಕವಾಗಿವೆ. ಅವುಗಳಲ್ಲಿ ಮುಖ್ಯವಾದದ್ದು ಮೀನುಗಳು. ಮೀನಿನ ಸೇವನೆಯಿಂದ ಚರ್ಮದ ಆರೋಗ್ಯ ಉತ್ತಮಗೊಳ್ಳುತ್ತದೆ.

ಅವ ಕೊಡ ಹಣ್ಣು ಚರ್ಮಕ್ಕೆ ಉತ್ತಮವಾದ ಕಾಂತಿಯನ್ನು ಕೊಡುತ್ತದೆ. ವಾಲ್ನಟ್, ಸನ್ ಫ್ಲವರ್ ಬೀಜ, ಕೆಂಪು ಬೆಲ್ ಪೇಪರ್, ಬರ್ಕೊಳಿ, ಟೊಮೆಟೊ, ಸೋಯಾ, ಡಾರ್ಕ್ ಚಾಕ್ಲೇಟ್, ಗ್ರೀನ್ ಟೀ, ಕೆಂಪು ದ್ರಾಕ್ಷಿ ಚರ್ಮದ ಆರೋಗ್ಯವನ್ನು ಹೆಚ್ಚು ಮಾಡುವಲ್ಲಿ ಪ್ರಾಮುಖ್ಯವಾದ ತಹ ಪಾತ್ರವಹಿಸುತ್ತದೆ.

ಅದರಲ್ಲೂ ಕೆಂಪು ದ್ರಾಕ್ಷಿ ಚರ್ಮದ ಆರೋಗ್ಯವನ್ನು ಬಹಳಷ್ಟು ಹೆಚ್ಚಾಗಿಸುತ್ತದೆ ಎಂದು ಸಂಶೋಧನೆಗಳಿಂದ ತಿಳಿದುಬಂದಿದೆ. ಶುಷ್ಕ ಮತ್ತು ಒಣ ಚರ್ಮ ಗಳಿಗೆ ಕೆಂಪು ದ್ರಾಕ್ಷಿ ಬಹಳಷ್ಟು ಉತ್ತಮವಾಗಿದೆ ಎಂದು ಸಂಶೋಧನೆಗಳಿಂದ ತಿಳಿದುಬಂದಿದೆ.

ಈ ಆಹಾರಗಳು ಚರ್ಮವನ್ನು ಕಾಂತಿಯುತವಾಗಿ ಮಾಡುವುದಲ್ಲದೆ, ಚರ್ಮದ ಕ್ಯಾನ್ಸರಿಂದ ಮುಕ್ತಿಯನ್ನು ಕೊಡುತ್ತದೆ. ಈ ಕಾರಣದಿಂದ ಚರ್ಮದ ಆರೋಗ್ಯವನ್ನು ಉತ್ತಮಪಡಿಸಲು ಈ ಮೇಲಿನ ಆಹಾರಗಳನ್ನು ನಿಯಮಿತವಾಗಿ ಸೇವಿಸುವುದು ಬಹಳಷ್ಟು ಒಳ್ಳೆಯದು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು