ಬುಧವಾರ, ಮೇ 1, 2024
ಪ್ರಜ್ವಲ್ ರೇವಣ್ಣಗೆ ಕಠೋರ ಶಿಕ್ಷೆ ನೀಡಿ: ನಾವು ಬೆಂಬಲಿಸುತ್ತೇವೆ; ಅಮಿತ್ ಶಾ-ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಇನ್ಮುಂದೆ ಶಬ್ದರಹಿತ ಕಾರ್ಯಾಚರಣೆ-ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ಪ್ರಕಟ ಮಾಡದಂತೆ ಕೋರ್ಟ್‌ನಿಂದ ನಿರ್ಬಂಧಕಾಜ್ಞೆ ತಂದ ಕೆ.ಎಸ್‌. ಈಶ್ವರಪ್ಪ ಪುತ್ರ ಕೆ.ಇ .ಕಾಂತೇಶ್‌!-ದಾರಿ ತಪ್ಪಿದ್ದು ಮಹಿಳೆಯರಲ್ಲ, ನಿಮ್ಮ ಮಗ - ಪ್ರಕಾಶ್ ರೈ-ಪೆನ್ ಡ್ರೈವ್ ಪ್ರಕರಣ: ಅಪ್ಪ- ಮಗನಿಗೆ ನೋಟಿಸ್!-ತೆಲಂಗಾಣದ ನಿಜಾಮಾಬಾದ್ ಕ್ಷೇತ್ರದ ಚುನಾವಣಾ AICC ಉಸ್ತುವಾರಿಯಾಗಿ ಮಡಿಕೇರಿ ಶಾಸಕ ಡಾ. ಮಂತರ್ ಗೌಡ ನೇಮಕ-ಅನೈತಿಕ ಸಂಬಂಧ ಶಂಕೆ ಕಾರಿಗೆ ಬೆಂಕಿ ಹಚ್ಚಿ ವ್ಯಕ್ತಿಯ ಬರ್ಬರ ಕೊಲೆ!-Commercial LPG ಗ್ಯಾಸ್‌ ಸಿಲಿಂಡರ್‌ ದರದಲ್ಲಿ19 ರೂ. ಇಳಿಕೆ-ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!-ನಮ್ಮದು ಮತ್ತು ರೇವಣ್ಣಕುಟುಂಬವೇ ಬೇರೆ ಬೇರೆ; ಕುಮಾರಸ್ವಾಮಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನಿರುದ್ಯೋಗಿ ಯುವಕರಿಗೆ ಲಕ್ಷಾಂತರ ರೂ ಮಹಾ ವಂಚನೆ ಯ ಹೈಟೆಕ್ ಮೋಸ ರಾಜ್ಯದಲ್ಲಿ ಬಯಲು.

Twitter
Facebook
LinkedIn
WhatsApp
ನಿರುದ್ಯೋಗಿ ಯುವಕರಿಗೆ ಲಕ್ಷಾಂತರ ರೂ ಮಹಾ ವಂಚನೆ ಯ  ಹೈಟೆಕ್ ಮೋಸ  ರಾಜ್ಯದಲ್ಲಿ ಬಯಲು.

ಬೆಂಗಳೂರು: ವಿದೇಶಿ ಕಂಪೆನಿಗಳಲ್ಲಿ ಕೆಲಸ ಕೊಡಿಸುವ ನೆಪದಲ್ಲಿ ರಾಜ್ಯದ ನೂರಾರು ಯುವಕರಿಗೆ ಲಕ್ಷಾಂತರ ರೂ. ಕಂಪೆನಿಯೊಂದು ವಂಚಿಸಿರುವ ಘಟನೆ ಬಹಿರಂಗವಾಗಿದೆ. ಈ ಬಗ್ಗೆ ಇಂದಿರಾನಗರ ಪೊಲೀಸ್ ಠಾಣೆಯಲ್ಲಿ ವಿಆರ್‌ಆರ್ ವೆಂಚರ್ಸ್ ಪ್ರೆ. ಲಿಮಿಟೆಡ್ ವಿರುದ್ಧ ಕೇಸ್ ದಾಖಲಾಗಿದೆ. ಕೆನಡಾದ ಪ್ರತಿಷ್ಠಿತ ಕಂಪನಿಯಲ್ಲಿ ಕೆಲಸ ಕೊಡಿಸುವ ಆಸೆ ತೋರಿಸಿ ನೂರಾರು ನಿರುದ್ಯೋಗಿ ಯುವಕರಿಂದ ಲಕ್ಷಾಂತರ ಹಣ ಪಡೆದು ಕಂಪೆನಿ ಮೋಸ ಮಾಡಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ವಿಆರ್‌ಆರ್ ವೆಂಚರ್ಸ್  ಕೆನಡಾ ಕಂಪೆನಿಯಲ್ಲಿ ಉದ್ಯೋಗ ಕೊಡುವ ಬಗ್ಗೆ ಜಾಹೀರಾತು ನೀಡಿತ್ತು. ಇದನ್ನು ನಂಬಿ ನೂರಾರು ಯುವಕರು ಸಂದರ್ಶನಕ್ಕೆ ಬಂದಿದ್ದರು.  ಆ ಬಳಿಕ ನಕಲಿ ಲೆಟರ್ ಹೆಡ್ ಗಳಲ್ಲಿ ನೇಮಕಾತಿ ಆದೇಶ ನೀಡಿದ್ದಾರೆ. ಆ ಬಳಿಕ ಕಂಪನಿಯ ನಕಲಿ ನೇಮಕಾತಿ ಬಗ್ಗೆ ಉದ್ಯೋಕಾಂಕ್ಷಿಗಳಿಗೆ ತಿಳಿದಿದೆ. ಇದರಿಂದಾಗಿ ತಮ್ಮ ಹಣ ವಾಪಾಸ್ಸು ಕೊಡುವಂತೆ ಆಗ್ರಹಿಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !! Twitter Facebook LinkedIn WhatsApp ಮಂಗಳೂರು:

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು