ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಸದಾ ಅಪಘಾತಕ್ಕೆ ಕುಖ್ಯಾತಿ ಪಡೆದಿರುವ ರಾಷ್ಟ್ರೀಯ ಹೆದ್ದಾರಿಯ ಉಪ್ಪಿನಂಗಡಿ ವಲಯ ಮತ್ತೊಂದು ಜೀವವನ್ನು ಬಲಿ ಪಡೆದಿದೆ.
ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದ ದಂಪತಿಗಳ ವಾಹನ ಹಾಗೂ ಟಿಪ್ಪರ್ ಪರಸ್ಪರ ಡಿಕ್ಕಿ ಹೊಡೆದಿದ್ದು ಹಿಂದುಗಡೆ ಕುಳಿತುಕೊಂಡಿದ್ದ ಹಾರಾಡಿ ಪ್ರಜ್ವಲ ಸ್ಟೋರ್ ಮಾಲಕ
ಬಾಲಕೃಷ್ಣ ಭಟ್ ಅವರ ಪತ್ನಿ 47 ವರ್ಷ ಪ್ರಾಯದ ಪೂರ್ಣಿಮಾ ಮೃತಪಟ್ಟಿದ್ದಾರೆ.
ಈ ಘಟನೆ ಹೆದ್ದಾರಿಯ ಪೆರ್ನೆ ಬಳಿ ನಡೆದಿದೆ. ಕಳೆದ ಹಲವಾರು ವರ್ಷಗಳಿಂದ ಪ್ರತಿನಿತ್ಯ ಈ ರಾಷ್ಟ್ರೀಯ ಹೆದ್ದಾರಿ ಹಲವಾರು ಜೀವಗಳನ್ನು ಬಲಿ ಪಡೆಯುತ್ತಿದೆ. ಇನ್ನಾದರೂ ಇದು ನಿಲ್ಲಬಹುದೇ, ಇದರ ಬಗ್ಗೆ ನಾವು ಗಂಭೀರವಾಗಿ ಯಾಕೆ ಚಿಂತಿಸುತ್ತಿಲ್ಲ ಎಂದು ನಾಗರಿಕರು ಅಭಿಪ್ರಾಯ ಪಡಿಸಿದ್ದಾರೆ.
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?