ಬುಧವಾರ, ಮೇ 15, 2024
ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?-ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್‌ ಎಕ್ಕೂರುರವರಿಂದ ದೂರು.!-8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ: ಖಾಸಗಿ ಶಾಲೆಯ ಮಾಲೀಕನ ಬಂಧನ!-Breaking NEWS: ಲಾರಿಗೆ ಡಿಕ್ಕಿ ಹೊಡೆದು ಬಸ್‌ಗೆ ಬೆಂಕಿ; 6 ಮಂದಿ ಸಾವು-Rakhi Sawant: ಹೃದಯಾ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾದ ರಾಖಿ ಸಾವಂತ್; ಫೋಟೋ ವೈರಲ್!-Gold Rate: ನಿಮ್ಮ ನಗರದಲ್ಲಿ ಆಭರಣದ ಬೆಲೆ ಹೇಗಿದೆ.!-ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!-ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನೆಕ್ಕಿಲಾಡಿ ಪ್ರಭಾರ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಕುಮಾರಯ್ಯ ಹೃದಯಾಘಾತದಿಂದ ನಿಧನ !

Twitter
Facebook
LinkedIn
WhatsApp
ನೆಕ್ಕಿಲಾಡಿ ಪ್ರಭಾರ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಕುಮಾರಯ್ಯ ಹೃದಯಾಘಾತದಿಂದ ನಿಧನ!

ಮಚ್ಚಿನ ಗ್ರಾಮದ ನಿವಾಸಿ ಮಚ್ಚಿನ ಗ್ರಾಮ ಪಂಚಾಯತ್ ನಲ್ಲಿ ಗುಮಾಸ್ತರಾಗಿದ್ದ ಭಡ್ತಿಗೊಂಡು ಪುತ್ತೂರು ತಾಲೂಕು ನೆಕ್ಕಿಲಾಡಿ ಗ್ರಾಮ ಪಂಚಾಯತಿನ ಪ್ರಭಾರ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಆಗಿದ್ದ ಕುಮಾರಯ್ಯ ರವರು ಜೂನ್ 27ರಂದು ಹೃದಯಾಘಾತದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.

ಜ್ವರದ ಸಮಸ್ಯೆಯಿಂದಾಗಿ ಕಳೆದ ಎರಡು ದಿನಗಳಿಂದ ರಜೆಯಲ್ಲಿದ್ದ ಅವರಿಗೆ ಹೃದಯಾಘಾತ ಆಗಿದ್ದರಿಂದ ಭಾನುವಾರ ಸಂಜೆ ಆಸ್ಪತ್ರೆಗೆ ದಾಖಲಿಸಿದ್ದರು .ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ನಿಧನ ಹೊಂದಿದ್ದಾರೆ.ಬೆಳ್ತಂಗಡಿ ತಾಲೂಕಿನ ಮೆಚ್ಚಿನ ಗ್ರಾಮದ ಕುದ್ರಡ್ಕ ನಿವಾಸಿಯಾಗಿರುವ ಇವರು ಹೆಂಡತಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ