ಆ್ಯಮ್ಸ್ಟರ್ಡ್ಯಾಮ್(ನೆದರ್ಲ್ಯಾಂಡ್ಸ್): ಬಿರುಗಾಳಿಯ ಕಾರಣದಿಂದಾಗಿ ದೇಶದಲ್ಲಿ ಸುಮಾರು 167 ವಿಮಾನಗಳ ಹಾರಾಟ ಮೊಟಕುಗೊಂಡಿದೆ.
ಬಿರುಗಾಳಿಯಿಂದಾಗಿ ವಾತಾವರಣ ಹದಗೆಟ್ಟಿದೆ. ಹೀಗಾಗಿ, ನೆದರ್ಲ್ಯಾಂಡ್ಸ್ಗೆ ಬರುವ ಮತ್ತು ನೆದರ್ಲ್ಯಾಂಡ್ಸ್ನಿಂದ ತೆರಳುವ ವಿಮಾನಗಳನ್ನು ಸ್ಥಗಿತಗೊಳಿಸಲಾಗಿದೆ. ಫೆಬ್ರವರಿ 17 ಮತ್ತು ಫೆಬ್ರವರಿ 18ರಂದು ವಿಮಾನ ಹಾರಾಟ ಇರುವುದಿಲ್ಲ ಎಂದು ಕೆಎಲ್ಎಂ ಹೇಳಿಕೆ ಬಿಡುಗಡೆ ಮಾಡಿದೆ.
ಗಂಟೆಗೆ 139 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುತ್ತಿದ್ದು, ದೇಶದ ಹಲವು ಭಾಗಗಳಲ್ಲಿ ಆತಂಕ ಸೃಷ್ಟಿಯಾಗಿದೆ. ನೆದರ್ಲ್ಯಾಂಡ್ಸ್ನ ಹವಾಮಾನ ಇಲಾಖೆ ಯೂನೈಸ್ ಚಂಡಮಾರುತದ ಎಚ್ಚರಿಕೆ ನೀಡಿದೆ.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist