ಆ್ಯಮ್ಸ್ಟರ್ಡ್ಯಾಮ್(ನೆದರ್ಲ್ಯಾಂಡ್ಸ್): ಬಿರುಗಾಳಿಯ ಕಾರಣದಿಂದಾಗಿ ದೇಶದಲ್ಲಿ ಸುಮಾರು 167 ವಿಮಾನಗಳ ಹಾರಾಟ ಮೊಟಕುಗೊಂಡಿದೆ.
ಬಿರುಗಾಳಿಯಿಂದಾಗಿ ವಾತಾವರಣ ಹದಗೆಟ್ಟಿದೆ. ಹೀಗಾಗಿ, ನೆದರ್ಲ್ಯಾಂಡ್ಸ್ಗೆ ಬರುವ ಮತ್ತು ನೆದರ್ಲ್ಯಾಂಡ್ಸ್ನಿಂದ ತೆರಳುವ ವಿಮಾನಗಳನ್ನು ಸ್ಥಗಿತಗೊಳಿಸಲಾಗಿದೆ. ಫೆಬ್ರವರಿ 17 ಮತ್ತು ಫೆಬ್ರವರಿ 18ರಂದು ವಿಮಾನ ಹಾರಾಟ ಇರುವುದಿಲ್ಲ ಎಂದು ಕೆಎಲ್ಎಂ ಹೇಳಿಕೆ ಬಿಡುಗಡೆ ಮಾಡಿದೆ.
ಗಂಟೆಗೆ 139 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುತ್ತಿದ್ದು, ದೇಶದ ಹಲವು ಭಾಗಗಳಲ್ಲಿ ಆತಂಕ ಸೃಷ್ಟಿಯಾಗಿದೆ. ನೆದರ್ಲ್ಯಾಂಡ್ಸ್ನ ಹವಾಮಾನ ಇಲಾಖೆ ಯೂನೈಸ್ ಚಂಡಮಾರುತದ ಎಚ್ಚರಿಕೆ ನೀಡಿದೆ.
ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,
ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?