ಸೋಮವಾರ, ಏಪ್ರಿಲ್ 29, 2024
ಮೇ 1ರಂದು ನೇಹಾ ಮನೆಗೆ ಅಮಿತ್ ಶಾ ಭೇಟಿ ; ಮುರುಗೇಶ್ ನಿರಾಣಿ.!-ಲೈಂಗಿಕ ಹಗರಣ ಪ್ರಕರಣ; ಶಾಸಕ ಪ್ರಜ್ವಲ್ ರೇವಣ್ಣ ವಿರುದ್ಧ ಎಸ್‌ಐಟಿ ತನಿಖೆ ಆರಂಭ-ಪುತ್ತೂರು: ತಾಳಿ ಕಟ್ಟುವ ವೇಳೆ ಮದುವೆ ನಿರಾಕರಿಸಿದ ವಧು.!-ಸ್ವಾಭಿಮಾನಿ ರಾಜಕಾರಣಿ, ಬಿಜೆಪಿ ಸಂಸದ ವಿ. ಶ್ರೀನಿವಾಸ್‌ ಪ್ರಸಾದ್‌ ಇನ್ನಿಲ್ಲ-ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ; ಪ್ರಜ್ವಲ್ ರೇವಣ್ಣ ಜೊತೆಗೆ ಹೆಚ್​​ಡಿ ರೇವಣ್ಣ ವಿರುದ್ಧವೂ ಎಫ್ಐಆರ್‌ ದಾಖಲು..!-ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.-ಎಸ್.ಐ.ಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದಿಂದ ಸರ್ಕಾರಕ್ಕೆ ಪತ್ರ; ಜರ್ಮನಿಗೆ ಹಾರಿದ ಪ್ರಜ್ವಲ್‌ ರೇವಣ್ಣ!-ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು-ನೋಟಾ, ಅತಿ ಹೆಚ್ಚು ಅಲ್ಪಸಂಖ್ಯಾತರ ಮತದಾನ, ಮೂಡಬಿದ್ರೆ- ಬೆಳ್ತಂಗಡಿಯಲ್ಲಿ ಬಿಲ್ಲವರ ಅತಿ ಹೆಚ್ಚು ಮತದ ಬಗ್ಗೆ ಕಾಂಗ್ರೆಸ್ ನಿರೀಕ್ಷೆ.ಆ ಮೂಲಕ ಗೆಲುವಿನ ಭರವಸೆ!-ಬಿಜೆಪಿಯ ಬಣ ರಾಜಕೀಯ, ನೋಟಾ, ಸತ್ಯಜಿತ್ , ಗ್ಯಾರೆಂಟಿ, ಬಿಲ್ಲವ ಟ್ರಂಪ್ ಕಾರ್ಡ್ , ಅಲ್ಪಸಂಖ್ಯಾತರ ಬೂತುಗಳ ಹೆಚ್ಚಿನ ಮತದಾನ ಸಹಾಯ ಪಡೆದು ಮಂಗಳೂರು ಲೋಕಸಭೆಯಲ್ಲಿ ಪದ್ಮರಾಜ್ ವಿಜಯ ಪತಾಕೆ ಹಾರಿಸಬಹುದೇ?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನೇಣಿಗೆ ಕೊರಳೊಡ್ಡಿದ ನವವಿವಾಹಿತೆ.

Twitter
Facebook
LinkedIn
WhatsApp
ನೇಣಿಗೆ ಕೊರಳೊಡ್ಡಿದ ನವವಿವಾಹಿತೆ.
 

ಬೆಂಗಳೂರಿನ ಸುಬ್ರಹ್ಮಣ್ಯನಗರ ಠಾಣಾ ವ್ಯಾಪ್ತಿಯಲ್ಲಿ ನವವಿವಾಹಿತೆ (Newly Married Woman) ನೇಣು ಬಿಗಿದುಕೊಂಡು ಆತ್ಮಹತ್ಯೆ (Suicide) ಮಾಡಿಕೊಂಡಿದ್ದಾರೆ. 26 ವರ್ಷದ ಅಂಜು ಅಂಜನ್ ಆತ್ಮಹತ್ಯೆಗೆ ಶರಣಾದ ಮಹಿಳೆ. ಮೃತ ಅಂಜು ಚಿಕ್ಕಮಗಳೂರು ಜಿಲ್ಲೆ ಬೋಳನಹಳ್ಳಿಯ ಮೂಲದವರಾಗಿದ್ದು, ಖಾಸಗಿ ಕಂಪನಿಯಲ್ಲಿ ಇಂಜಿನಿಯರ್ (Engineer) ಅಗಿ ಕೆಲಸ ಮಾಡುತ್ತಿದ್ದರು. ಅಂಜನ್ ಕಣಿಯಾರ್ (28) ಎಂಬಾತನನ್ನ ಪ್ರೀತಿಸಿ (Love) ನಾಲ್ಕು ತಿಂಗಳ ಹಿಂದೆ ಪೋಷಕರನ್ನು ಒಪ್ಪಿಸಿ ಅಂಜು ಮದುವೆಯಾಗಿದ್ದರು. ಶನಿವಾರ ಸಂಜೆ 4 ಗಂಟೆ ಸುಮಾರಿಗೆ ಅಂಜು ಆತ್ಮಹತ್ಯೆ ಮಾಡಿಕೊಂಡಿರೋದಾಗಿ ಅಂಜನ್ ಪೋಷಕರಿಗೆ ವಿಷಯ ತಿಳಿಸಿದ್ದಾರೆ.

 

ಮಗಳಿಗೆ ವರದಕ್ಷಿಣೆ ಕಿರುಕುಳ ನೀಡಲಾಗಿತ್ತು ಎಂದು ಅಂಜು ಪೋಷಕರು ಆರೋಪಿಸಿದ್ದಾರೆ. ಈ ಸಂಬಂಧ ಅಂಜು ಪೋಷಕರು ಸುಬ್ರಹ್ಮಣ್ಯ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಅಂಜು ಮೃತದೇಹ ಎಂ ಎಸ್ ರಾಮಯ್ಯ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಈ ಸಂಬಂಧ ಸುಬ್ರಹ್ಮಣ್ಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು Twitter Facebook LinkedIn WhatsApp ಉಪ್ಪಿನಂಗಡಿ: ಚುನಾವಣ ನೀತಿ ಸಂಹಿತಿ ಜಾರಿಯಾಗುವ ಮುನ್ನವೇ ಮುದ್ರಿತವಾದ ವಿವಾಹ ಆಮಂತ್ರಣ ಪತ್ರದಲ್ಲಿ “ಈ ಬಾರಿಯೂ

ಅಂಕಣ