ಮಂಡ್ಯ (ಜೂ. 2): ತನ್ನ ಪುಟ್ಟ ಕಂದಮ್ಮನ ಎದುರೇ ತಾಯಿ ನೇಣಿಗೆ ಶರಣಾಗಿರುವ ಮನಕಲಕುವ ಘಟನೆ ಮಂಡ್ಯದಲ್ಲಿ ಜರುಗಿದೆ. ಕೆಂಪೇಗೌಡ ಬಡಾವಣೆಯಲ್ಲಿ ವಾಸವಿದ್ದ ರವಿಶಂಕರ್ ಪತ್ನಿ ಕವಿತಾ ತನ್ನ ಒಂದು ವರ್ಷದ ಮಗುವಿನ ಮುಂದೆಯೇ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ತಾಯಿಯನ್ನು ನೋಡಿದ ಒಂದು ವರ್ಷದ ಎಳೆಯ ಕಂದಮ್ಮ ಅಮ್ಮ, ಅಮ್ಮ ಎಂದು ಸುಮಾರು ಎರಡೂವರೆ ಗಂಟೆಗಳ ಕಾಲ ಮಮ್ಮಲ ಮರುಗಿದೆ.
ಮಗುವಿನ ಆಕ್ರಂದನ ಕೇಳಿ ಅಕ್ಕ-ಪಕ್ಕದ ಮನೆಯವರು ಕಿಟಕಿಯಿಂದ ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಒಂದು ಕಡೆ ಕವಿತಾ ನೇಣು ಬಿಗಿದುಕೊಂಡಿದ್ದು, ಮತ್ತೊಂದು ಕಡೆ ಪುಟ್ಟ ಕಂದಮ್ಮ ಗೋಳಾಡುವ ದೃಶ್ಯ ಮನ ಕಲಕುವಂತಿದೆ. ನಂತರ ಕವಿತಾ ಪತಿ ರವಿಶಂಕರ್ ಮತ್ತು ಪೊಲೀಸರಿಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ.
ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು
ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು Twitter Facebook LinkedIn WhatsApp ಉಪ್ಪಿನಂಗಡಿ: ಚುನಾವಣ ನೀತಿ ಸಂಹಿತಿ ಜಾರಿಯಾಗುವ ಮುನ್ನವೇ ಮುದ್ರಿತವಾದ ವಿವಾಹ ಆಮಂತ್ರಣ ಪತ್ರದಲ್ಲಿ “ಈ ಬಾರಿಯೂ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?