ಕಾಸರಗೋಡು, ಮಾ 21 : ಅಪ್ರಾಪ್ತ ಬಾಲಕಿಯೋರ್ವಳು ನೇಣು ಬಿಗಿದು ಮೃತ ಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಮೇಲ್ಪರಂಬದಲ್ಲಿ ಭಾನುವಾರ ನಡೆದಿದೆ.ಮೃತ ಪಟ್ಟ ಬಾಲಕಿಯನ್ನು ಮೇಲ್ಪರಂಬ ಕಡೆಂಗೋಡಿನ ಅಬ್ದುಲ್ ರಹಮಾನ್ ರವರ ಪುತ್ರಿ ಶಾಹಿನಾ (11) ಎಂದು ಗುರುತಿಸಲಾಗಿದೆ.ಬಾಲಕಿ ಮೊಬೈಲ್ ಗೇಮ್ ಆಡುತ್ತಿದ್ದುದನ್ನು ಗಮನಿಸಿದ್ದ ತಾಯಿ ಮೊಬೈಲ್ ಕಿತ್ತು ಕೊಂಡಿದ್ದರು ಎನ್ನಲಾಗಿದೆ. ಇದಾದ ಬಳಿಕ ರಾತ್ರಿ ಕಿಟಿಕಿಗೆ ಚೂಡಿದಾರ್ ಶಾಲಿನಿಂದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಇದನ್ನು ಗಮನಿಸಿದ ಮನೆಯವರು ಹಾಗೂ ಪರಿಸರವಾಸಿಗಳು ಆಸ್ಪತ್ರೆಗೆ ತಲಪಿಸಿದರೂ ಜೀವ ಉಳಿಸಲಾಗಲಿಲ್ಲ.ಮೃತ ದೇಹವನ್ನು ಕಾಸರಗೋಡು ಜನರಲ್ ಆಸ್ಪತ್ರೆ ಶವಾಗಾರದಲ್ಲಿರಿಸಲಾಗಿದ್ದು, ಮರಣೋತ್ತರ ಪರೀಕ್ಷೆ ಬಳಿಕ ಸಂಬಂಧಿಕರಿಗೆ ಬಿಟ್ಟು ಕೊಡಲಾಗುವುದು.
ಮೇಲ್ಪರಂಬ ಠಾಣಾ ಪೊಲೀಸರು ಅಸಹಜ ಪ್ರಕರಣ ದಾಖಲಿಸಿದ್ದಾರೆ
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist