ಶುಕ್ರವಾರ, ಮೇ 3, 2024
ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಚುನಾವಣೆ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುತ್ತದೆ ; ಸಿ.ಟಿ ರವಿ-ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!-ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೇಮಕವಾಗಿರುವ ಏಸುರಾಜ್ ಕ್ರಿಶ್ಚಿಯನ್ ಎಂಬ ಆರೋಪ ಸುಳ್ಳು; ರಾಮಲಿಂಗಾ ರೆಡ್ಡಿ-ರಾಮಲಿಂಗೇಶ್ವರ ದೇವರ ಮೇಲೆ ಆಣೆ ಮಾಡಿ ಹೇಳುತ್ತೇನೆ ನಾವು ಸಂವಿಧಾನ ಬದಲಾವಣೆ ಮಾಡುವುದಿಲ್ಲ; ಬಿಜೆಪಿ ಶಾಸಕ ಶಿವರಾಜ್​ ಪಾಟೀಲ್-ಅಮೇಠಿ ಬದಲು ರಾಯ್ ಬರೇಲಿಯಿಂದ ರಾಹುಲ್ ಗಾಂಧಿ ಸ್ಪರ್ಧೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಆಗಿದ್ದು ಹೇಗೆ..?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನೇರ ತೆರಿಗೆ ವಿವಾದ್ ಸೆ ವಿಶ್ವಾಸ್ ಮೊತ್ತ ಪಾವತಿಯ ಅವಧಿ ವಿಸ್ತರಣೆ

Twitter
Facebook
LinkedIn
WhatsApp
ನೇರ ತೆರಿಗೆ ವಿವಾದ್ ಸೆ ವಿಶ್ವಾಸ್ ಮೊತ್ತ ಪಾವತಿಯ ಅವಧಿ ವಿಸ್ತರಣೆ

ನವದೆಹಲಿ: ಕೇಂದ್ರೀಯ ನೇರ ತೆರಿಗೆ ಮಂಡಳಿಯು ವಿವಾದ್ ಸೆ ವಿಶ್ವಾಸ್ ಕಾಯಿದೆಯ ಪರಿಚ್ಛೇದ 3 ರ ಅಡಿಯಲ್ಲಿ ಕೊನೆಯ ದಿನಾಂಕವನ್ನು ವಿಸ್ತರಿಸಿದೆ.
ನೇರ ತೆರಿಗೆ ವಿವಾದ್ ಸೆ ವಿಶ್ವಾಸ್ ಕಾಯಿದೆ 2020 ರ ಅಡಿಯಲ್ಲಿ (ಇನ್ನು ಮುಂದೆ “ವಿವಾದ್ ಸೆ ವಿಶ್ವಾಸ್ ಕಾಯಿದೆ” ಎಂದು ಉಲ್ಲೇಖಿಸಲಾಗುತ್ತದೆ), ಘೋಷಿಸಿದವರು ಪಾವತಿಸಬೇಕಾದ ಮೊತ್ತವನ್ನು ವಿವಾದ್ ಸೆ ವಿಶ್ವಾಸ್ ಕಾಯಿದೆಯ ಪರಿಚ್ಛೇದ 3 ರ 3 ರ ಅಡಿಯಲ್ಲಿರುವ ಪಟ್ಟಿಯಲ್ಲಿ ತಿಳಿಸಲಾಗಿದೆ.
25 ನೇ ಜೂನ್ 2021 ರ ಇತ್ತೀಚಿನ ಅಧಿಸೂಚನೆಯ ಪ್ರಕಾರ, ಮೊತ್ತದ ಪಾವತಿಯ ಕೊನೆಯ ದಿನಾಂಕವನ್ನು (ಯಾವುದೇ ಹೆಚ್ಚುವರಿ ಮೊತ್ತವಿಲ್ಲದೆ) 31 ನೇ ಆಗಸ್ಟ್ 2021 ಎಂದು ಸೂಚಿಸಲಾಗಿದೆ. ವಿವಾದ್ ಸೆ ವಿಶ್ವಾಸ್ ಕಾಯ್ದೆ ಅಡಿಯಲ್ಲಿ ಈ ಮೊತ್ತವನ್ನು (ಹೆಚ್ಚುವರಿ ಮೊತ್ತದೊಂದಿಗೆ) ಪಾವತಿಸಲು ಕೊನೆಯ ದಿನಾಂಕ 31 ನೇ ಅಕ್ಟೋಬರ್, 2021 ಎಂದು ತಿಳಿಸಲಾಗಿದೆ.
ವಿವಾದ್ ಸೆ ವಿಶ್ವಾಸ್ ಕಾಯ್ದೆ ಅಡಿಯಲ್ಲಿ ಘೋಷಣೆಯಿಂದ ಪಾವತಿ ಮಾಡಲು ಪೂರ್ವಾಪೇಕ್ಷಿತವಾದ ನಮೂನೆ ಸಂಖ್ಯೆ 3 ರ ವಿತರಣೆಯಲ್ಲಿ ಮತ್ತು ತಿದ್ದುಪಡಿಯಲ್ಲಿ ಎದುರಿಸುತ್ತಿರುವ ತೊಂದರೆಗಳನ್ನು ಪರಿಗಣಿಸಿ, ಮೊತ್ತವನ್ನು (ಯಾವುದೇ ಹೆಚ್ಚುವರಿ ಮೊತ್ತವಿಲ್ಲದೆ) ಪಾವತಿಸುವ ಕೊನೆಯ ದಿನಾಂಕವನ್ನು 30 ನೇ ಸೆಪ್ಟೆಂಬರ್, 2021ಕ್ಕೆ ವಿಸ್ತರಿಸಲು ನಿರ್ಧರಿಸಲಾಗಿದೆ. ಈ ಕುರಿತು ಅಗತ್ಯ ಅಧಿಸೂಚನೆಯನ್ನು ಶೀಘ್ರದಲ್ಲಿಯೇ ನೀಡಲಾಗುವುದು.
ವಿವಾದ್ ಸೆ ವಿಶ್ವಾಸ್ ಕಾಯ್ದೆ ಅಡಿಯಲ್ಲಿ (ಹೆಚ್ಚುವರಿ ಮೊತ್ತದೊಂದಿಗೆ) ಮೊತ್ತವನ್ನು ಪಾವತಿಸಲು ಇರುವ ಕೊನೆಯ ದಿನಾಂಕ 31 ನೇ ಅಕ್ಟೋಬರ್, 2021 ಅನ್ನು ಬದಲಾಯಿಸುವ ಪ್ರಸ್ತಾಪವಿಲ್ಲ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.! Twitter Facebook LinkedIn WhatsApp ಬಂಟ್ವಾಳ: ಬಿ.ಸಿ.ರೋಡ್ ನೇತ್ರಾವತಿ ಸೇತುವೆಯ‌ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಸಂಭವಿಸಿದ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು