ಗುರುವಾರ, ಫೆಬ್ರವರಿ 6, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ನೇಹಾ ಕೊಲೆ ಪ್ರಕರಣ ಸಿಐಡಿಗೆ ವಹಿಸಲು ತೀರ್ಮಾನ ; ಸಿಎಂ ಸಿದ್ದರಾಮಯ್ಯ

Twitter
Facebook
LinkedIn
WhatsApp
ನೇಹಾ ಕೊಲೆ ಪ್ರಕರಣ ಸಿಐಡಿಗೆ ವಹಿಸಲು ತೀರ್ಮಾನ ; ಸಿಎಂ ಸಿದ್ದರಾಮಯ್ಯ

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, “ನೇಹಾ ಹಿರೇಮಠ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸುತ್ತೇವೆ. ಪ್ರಕರಣದ ಕುರಿತು ಕೂಲಂಕಷ ತನಿಖೆಯಾಗಲಿ ಎಂಬ ದೃಷ್ಟಿಯಿಂದ ಸಿಐಡಿ ತನಿಖೆಗೆ ವಹಿಸಲು ತೀರ್ಮಾನಿಸಿದ್ದೇವೆ” ಎಂಬುದಾಗಿ ಹೇಳಿದ್ದಾರೆ. ನೇಹಾ ಹಿರೇಮಠ ಕೊಲೆ ಪ್ರಕರಣದಲ್ಲಿ ಲವ್‌ ಜಿಹಾದ್‌ ಆರೋಪವೂ ಕೇಳಿಬಂದಿವೆ. ಅದರಲ್ಲೂ, ನೇಹಾ ಹಿರೇಮಠ ಪ್ರಕರಣವು ಚುನಾವಣೆ ಹೊತ್ತಿನಲ್ಲಿ ರಾಜ್ಯ ಸರ್ಕಾರಕ್ಕೆ ಮುಜುಗರ ತಂದಿದೆ. ಹಾಗಾಗಿ, ರಾಜ್ಯ ಸರ್ಕಾರವು ಕೊಲೆ ಪ್ರಕರಣದ ತನಿಖೆಯ ಹೊಣೆಯನ್ನು ಸಿಐಡಿಗೆ ನೀಡಲು ತೀರ್ಮಾನಿಸಿದೆ ಎಂದು ತಿಳಿದುಬಂದಿದೆ.

9 ಸಲ ಅಲ್ಲ 14 ಬಾರಿ ಇರಿದು ಕೊಂದ ಫಯಾಜ್

ವಿದ್ಯಾರ್ಥಿನಿ ನೇಹಾಳಿಗೆ ಪಾಗಲ್‌ ಫಯಾಜ್‌ 9 ಬಾರಿ ಅಲ್ಲ, 14 ಬಾರಿ ಇರಿದು ಕೊಲೆ ಮಾಡಿದ್ದಾನೆ ಎಂಬುದಾಗಿ ಮರಣೋತ್ತರ ಪರೀಕ್ಷೆ ವರದಿಯಲ್ಲಿ ಬಹಿರಂಗವಾಗಿದೆ. ಇದಕ್ಕೂ ಮೊದಲು, ನೇಹಾ ಹಿರೇಮಠ್‌ಗೆ ಫಯಾಜ್‌ 9 ಬಾರಿ ಚಾಕು ಇರಿದು ಕೊಲೆ ಮಾಡಿದ್ದ ಎಂಬುದಾಗಿ ಹೇಳಲಾಗಿತ್ತು. ಆದರೆ, ಈಗ 14 ಬಾರಿ ಚಾಕು ಇರಿದು ಕೊಲೆ ಮಾಡಿದ್ದಾಣೆ ಎಂದು ಮರಣೋತ್ತರ ವರದಿ ತಿಳಿಸಿದೆ. ಏಪ್ರಿಲ್‌ 19ರಂದು ಬಿವಿಬಿ ಕಾಲೇಜು ಆವರಣದಲ್ಲಿ ಭೀಕರವಾಗಿ ಕೊಲೆ ನಡೆದಿತ್ತು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist