ನವದೆಹಲಿ: ದೇಶದ ಕರೆನ್ಸಿ ನೋಟುಗಳಲ್ಲಿ ಮಹಾತ್ಮಾ ಗಾಂಧಿಯವರ ಚಿತ್ರದ ಜೊತೆಗೆ ರವೀಂದ್ರನಾಥ ಠಾಗೋರ್ ಮತ್ತು ಎಪಿಜೆ ಅಬ್ದುಲ್ ಕಲಾಂ ಅವರ ಹೆಸರನ್ನು ಸೇರಿಸಲು ಚಿಂತನೆ ನಡೆಸಲಾಗುತ್ತಿದೆ ಎಂದು ಇಂಡಿಯನ್ ಎಕ್ಸ್ ಪ್ರೆಸ್ ಸೇರಿದಂತೆ ರಾಷ್ಟ್ರೀಯ ಮಾಧ್ಯಮಗಳು ಈ ಸುದ್ದಿಯನ್ನು ವರದಿ ಮಾಡಿವೆ.
ವರದಿಯ ಪ್ರಕಾರ, ಭಾರತೀಯ ರಿಸರ್ವ್ ಬ್ಯಾಂಕ್ (RBI) ಈ ವಿಷಯವನ್ನು ಪರಿಶೀಲಿಸಲು ಮಾತುಕತೆ ನಡೆಸುತ್ತಿದೆ. ಮಹಾತ್ಮಾ ಗಾಂಧಿ ಹೊರತುಪಡಿಸಿ ಇತರ ಗಣ್ಯರನ್ನು ನೋಟುಗಳಿಗಾಗಿ ಪರಿಗಣಿಸುತ್ತಿರುವುದು ಇದೇ ಮೊದಲು.
ವರದಿಯ ಪ್ರಕಾರ, ಆರ್ಬಿಐ ಮತ್ತು ಹಣಕಾಸು ಸಚಿವಾಲಯದ ಅಧೀನದಲ್ಲಿರುವ ಸೆಕ್ಯುರಿಟಿ ಪ್ರಿಂಟಿಂಗ್ ಮತ್ತು ಮಿಂಟಿಂಗ್ ಕಾರ್ಪೊರೇಷನ್ ಆಫ್ ಇಂಡಿಯಾ, ಗಾಂಧಿ ಟ್ಯಾಗೋರ್ ಮತ್ತು ಕಲಾಂ ವಾಟರ್ಮಾರ್ಕ್ಗಳ ಎರಡು ಪ್ರತ್ಯೇಕ ಸೆಟ್ ಮಾದರಿಗಳನ್ನು ದೆಹಲಿಯ ಐಐಟಿ ಎಮರಿಟ್ಸ್ ಪ್ರೊಫೆಸರ್ ದಿಲೀಪ್ ಟಿ. ಶಹಾನಿ ಅವರಿಗೆ ಕಳುಹಿಸಲಾಗಿದೆ ಎಂದು ವರದಿಯಲ್ಲಿ ಹೇಳಿದೆ.
ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು Twitter Facebook LinkedIn WhatsApp ಉಪ್ಪಿನಂಗಡಿ: ಚುನಾವಣ ನೀತಿ ಸಂಹಿತಿ ಜಾರಿಯಾಗುವ ಮುನ್ನವೇ ಮುದ್ರಿತವಾದ ವಿವಾಹ ಆಮಂತ್ರಣ ಪತ್ರದಲ್ಲಿ “ಈ ಬಾರಿಯೂ
ನೋಟಾ, ಅತಿ ಹೆಚ್ಚು ಅಲ್ಪಸಂಖ್ಯಾತರ ಮತದಾನ, ಮೂಡಬಿದ್ರೆ- ಬೆಳ್ತಂಗಡಿಯಲ್ಲಿ ಬಿಲ್ಲವರ ಅತಿ ಹೆಚ್ಚು ಮತದ ಬಗ್ಗೆ ಕಾಂಗ್ರೆಸ್ ನಿರೀಕ್ಷೆ.ಆ ಮೂಲಕ ಗೆಲುವಿನ ಭರವಸೆ!
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?