ಭಾನುವಾರ, ಮೇ 19, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನ.15ರಿಂದ ತೆರೆಯಲಿದೆ ಕೇರಳದ ಪ್ರಸಿದ್ಧ ಶಬರಿಮಲೆ ದೇವಸ್ಥಾನ

Twitter
Facebook
LinkedIn
WhatsApp
ವಿದ್ಯಾರ್ಥಿನಿಗೆ ಶಾಲೆಯಲ್ಲಿಯೇ ಲೈಂಗಿಕ ದೌರ್ಜನ್ಯವೆಸಗಿದ ಪ್ರಾಂಶುಪಾಲ

ತಿರುವನಂತಪುರಂ: ಕೇರಳದ ಪ್ರಸಿದ್ಧ ಶಬರಿಮಲೆ ದೇವಸ್ಥಾನವು ಮಂಡಲ ಸೀಸನ್‌ ಪ್ರಯುಕ್ತ ನ.15ರಂದು ಬಾಗಿಲು ತೆರೆಯಲಿದೆ. ಡಿ.26ರವರೆಗೆ ಒಟ್ಟು 41 ದಿನಗಳ ಕಾಲ ದೇವರ ದರ್ಶನಕ್ಕೆ ದೇವಸ್ಥಾನದ ಆಡಳಿತ ಮಂಡಳಿ ಸಿದ್ಧತೆ ನಡೆಸಿಕೊಂಡಿದೆ.
ಪ್ರತಿದಿನ 30 ಸಾವಿರ ಭಕ್ತಾದಿಗಳಿಗೆ ದರ್ಶನಕ್ಕೆ ಅವಕಾಶ ನೀಡಲಾಗಿದೆ. ದರ್ಶನಕ್ಕೆ ಆನ್‌ಲೈನ್‌ನಲ್ಲಿ ಬುಕ್ಕಿಂಗ್‌ ಮಾಡಿಕೊಳ್ಳದ ಭಕ್ತರಿಗಾಗಿ ನೀಲಕ್ಕಲ್‌ನಲ್ಲಿ ಐದು ಬುಕ್ಕಿಂಗ್‌ ಕೌಂಟರ್‌ ತೆರೆಯಲಾಗಿದೆ.

ಭಕ್ತರಿಗೆ ಎರಡು ಡೋಸ್‌ ಲಸಿಕೆ ಪಡೆದಿರುವ ದಾಖಲೆ ಅಥವಾ 72 ಗಂಟೆಗಳೊಳಗೆ ಮಾಡಿಸಲಾಗಿರುವ ಕೋವಿಡ್‌ ಪರೀಕ್ಷೆಯ ನೆಗೆಟಿವ್‌ ವರದಿ ಕಡ್ಡಾಯ.
ನೀಲಕ್ಕಲ್‌ನಲ್ಲೇ ಕೋವಿಡ್‌ ಪರೀಕ್ಷಾ ಕೇಂದ್ರಗಳನ್ನೂ ತೆರೆಯಲಾಗಿದ್ದು, ಅಲ್ಲಿ ಪರೀಕ್ಷೆ ಮಾಡಿಸಿದವರಿಗೆ 3 ಗಂಟೆಗಳೊಳಗೆ ವರದಿ ನೀಡುವುದಾಗಿಯೂ ತಿಳಿಸಲಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು