ಶನಿವಾರ, ಮೇ 18, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನ.25 ರಂದು ಅತ್ಯಾಧುನಿಕ ಫೀಚರ್ಸ್‌ಗಳೊಂದಿಗೆ ಬಿಡುಗಡೆಯಾಗಲಿದೆ ಟೊಯೊಟಾ ಇನೋವಾ ಹೈಕ್ರಾಸ್

Twitter
Facebook
LinkedIn
WhatsApp
ನ.25 ರಂದು ಅತ್ಯಾಧುನಿಕ ಫೀಚರ್ಸ್‌ಗಳೊಂದಿಗೆ ಬಿಡುಗಡೆಯಾಗಲಿದೆ ಟೊಯೊಟಾ ಇನೋವಾ ಹೈಕ್ರಾಸ್

ಭಾರತದಲ್ಲಿ ಇನೋವಾ ಎಂಪಿವಿ ಮೂಲಕ ಹಲವಾರು ಹೊಸ ದಾಖಲೆಗಳನ್ನು ನಿರ್ಮಿಸಿರುವ ಕಂಪನಿಯು ಶೀಘ್ರದಲ್ಲಿಯೇ ತನ್ನ ಹೊಸ ತಲೆಮಾರಿನ ವೈಶಿಷ್ಟ್ಯತೆಯ ಇನೋವಾ ಹೈಕ್ರಾಸ್ ಬಿಡುಗಡೆ ಮಾಡುವ ಸಿದ್ದತೆಯಲ್ಲಿದೆ. ಹೊಸ ಕಾರು ಬಿಡುಗಡೆಗೂ ಮುನ್ನ ಕಂಪನಿಯು ಇದೇ ತಿಂಗಳು 25ರಂದು ಅನಾವರಣಗೊಳಿಸಲಿದ್ದು, ಹೊಸ ಕಾರಿನ ಬೆಲೆ ಮಾಹಿತಿಯು ಮುಂಬರುವ 2023ರ ಜನವರಿಯಲ್ಲಿ ನಡೆಯಲಿರುವ ದೆಹಲಿ ಆಟೋ ಎಕ್ಸ್ ಪೋದಲ್ಲಿ ಬಹಿರಂಗವಾಗಲಿದೆ.

ಟಿಎನ್ ಜಿಸಿ-ಎ ಪ್ಲ್ಯಾಟ್ ಫಾರ್ಮ್ ಅಡಿ ನಿರ್ಮಾಣವಾಗುತ್ತಿರುವ ಹೊಸ ಇನೋವಾ ಹೈಕ್ರಾಸ್ ಹೊಸ ಕಾರಿನಲ್ಲಿ ಮೊದಲ ಬಾರಿಗೆ ಎಲೆಕ್ಟ್ರಿಕ್ ಸನ್ ರೂಫ್, ಸುಧಾರಿತ ಇನ್ಪೋಟೈನ್ ಮೆಂಟ್ ಸಿಸ್ಟಂ ಮತ್ತು ಹಲವು ಕಾರ್ ಕನೆಕ್ಟ್ ಸೌಲಭ್ಯಗಳನ್ನು ಪಡೆದುಕೊಳ್ಳಬಹುದಾಗಿದೆ. ಜೊತೆಗೆ ಹೊಸ ಇನೋವಾ ಹೈಕ್ರಾಸ್ ಕಾರಿನಲ್ಲಿ ಗರಿಷ್ಠ ಸೇಫ್ಟಿ ಫೀಚರ್ಸ್ ಹೊಂದಿರುವ ಎಡಿಎಎಸ್(ಅಡ್ವಾನ್ಸ್ ಡ್ರೈವರ್ ಅಸಿಸ್ಟ್ ಸಿಸ್ಟಂ) ಸೌಲಭ್ಯವನ್ನು ಜೋಡಣೆ ಮಾಡಲಾಗುತ್ತಿದೆ.

ನ.25 ರಂದು ಅತ್ಯಾಧುನಿಕ ಫೀಚರ್ಸ್‌ಗಳೊಂದಿಗೆ ಬಿಡುಗಡೆಯಾಗಲಿದೆ ಟೊಯೊಟಾ ಇನೋವಾ ಹೈಕ್ರಾಸ್

ಟಿಎನ್ ಜಿಸಿ-ಎ ಪ್ಲ್ಯಾಟ್ ಫಾರ್ಮ್ ಅಡಿ ನಿರ್ಮಾಣವಾಗಿರುವುದರಿಂದ ಹೊಸ ಕಾರು ಇನೋವಾ ಕ್ರಿಸ್ಟಾ ಕಾರಿಗಿಂತಲೂ ತುಸು ಹೆಚ್ಚುವರಿ ಉದ್ದಳತೆ ಪಡೆದುಕೊಳ್ಳಲಿದ್ದು, ಉದ್ದಳತೆ ಹೆಚ್ಚಿದ್ದಲ್ಲಿ ಬೂಟ್ ಸ್ಪೇಸ್ ಹೆಚ್ಚಳದ ಜೊತೆಗೆ ಮೂರನೇ ಸಾಲಿನ ಆಸನದಲ್ಲಿ ಕೂರುವ ಪ್ರಯಾಣಿಕರಿಗೆ ದೂರದ ಪ್ರಯಾಣಕ್ಕೂ ಅನುಕೂಲಕರವಾದ ಸ್ಥಳವಾಕಾಶ ದೊರೆಯಲಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ