ಚಂಡೀಗಢ: ಪಂಜಾಬಿ ಗಾಯಕ, ಕಾಂಗ್ರೆಸ್ ನಾಯಕ ಸಿಂಧು ಮೂಸೆವಾಲಾಗೆ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಮೂಸವಾಲಾ ಮೇಲೆ 30 ಕ್ಕೂ ಹೆಚ್ಚು ಬಾರಿ ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಇನ್ನೂ ಇಬ್ಬರು ಗಾಯಗೊಂಡಿದ್ದಾರೆ.
ಮಾನಾ ಜಿಲ್ಲೆಯ ಜವಾಹರ್ಕೆ ಎನ್ನುವಲ್ಲಿ ಘಟನೆ ನಡೆದಿದೆ. ಶನಿವಾರವಷ್ಟೇ ಪೊಲೀಸರು ನೀಡಿದ್ದು ಭದ್ರತೆಯನ್ನು ಹಿಂಪಡೆದಿದ್ದರು.
ಮೂಸೆವಾಲಾ ತಮ್ಮ ಹಾಡಿನಲ್ಲಿ ಹಿಂಸೆ ಮತ್ತು ಗನ್ ಸಂಸ್ಕೃತಿಯನ್ನು ಸೇರಿಸಿದ್ದರು ಎನ್ನುವ ಆರೋಪವನ್ನು ಎದುರಿಸುತ್ತಿದ್ದರು. ಅದೂ ಅಲ್ಲದೆ ಕಳೆದ ಡಿಸೆಂಬರ್ ನಲ್ಲಇಕಾಂಗ್ರೆಸ್ ಪಕ್ಷಕ್ಕೆ ಸೇರಿಕೊಂಡಿದ್ದರು.
ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ! Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಸರಿಯಾದ ಸಮಯಕ್ಕೆ ಸಬ್ ರಿಜಿಸ್ಟರ್ಗಳ ರಿಜಿಸ್ಟ್ರೇಷನ್
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?