ಬುಧವಾರ, ಮೇ 15, 2024
ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?-ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್‌ ಎಕ್ಕೂರುರವರಿಂದ ದೂರು.!-8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ: ಖಾಸಗಿ ಶಾಲೆಯ ಮಾಲೀಕನ ಬಂಧನ!-Breaking NEWS: ಲಾರಿಗೆ ಡಿಕ್ಕಿ ಹೊಡೆದು ಬಸ್‌ಗೆ ಬೆಂಕಿ; 6 ಮಂದಿ ಸಾವು-Rakhi Sawant: ಹೃದಯಾ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾದ ರಾಖಿ ಸಾವಂತ್; ಫೋಟೋ ವೈರಲ್!-Gold Rate: ನಿಮ್ಮ ನಗರದಲ್ಲಿ ಆಭರಣದ ಬೆಲೆ ಹೇಗಿದೆ.!-ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!-ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪಕ್ಷವನ್ನು ಅಧಿಕಾರಕ್ಕೆ ತರುವುದು ಮಾತ್ರ ನನ್ನ ಗುರಿ: ಡಿಕೆ ಶಿವಕುಮಾರ್.

Twitter
Facebook
LinkedIn
WhatsApp
ಬಿಜೆಪಿ ಅಧಿಕಾರಕ್ಕೆ ಬಂದು ಜನರು ಎಲ್ಲದಕ್ಕೂ ಸರತಿ ಸಾಲಿನಲ್ಲಿ ನಿಲ್ಲುವಂತಾಗಿದೆ: ಡಿಕೆ ಶಿವಕುಮಾರ್.

ಬೆಂಗಳೂರು: ನನ್ನ ಗುರಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವುದಷ್ಟೇ. ವಿಧಾನಸೌಧದಲ್ಲಿ ಅಧಿಕಾರ ಹಿಡಿಯಲು ನನ್ನನ್ನು ಚಪ್ಪಡಿ ಕಲ್ಲಿನ ಮೆಟ್ಟಿಲು ಮಾಡಿಕೊಳ್ಳಿ ಅಂತಾ ನಾನೇ ಹೇಳಿದ್ದೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ.
ಸದಾಶಿವನಗರದ ತಮ್ಮ ನಿವಾಸದ ಬಳಿ ಬುಧವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಶಿವಕುಮಾರ್ ಅವರು, ಬಿಜೆಪಿ ಸಮಸ್ಯೆಗೂ, ಕಾಂಗ್ರೆಸ್ ವಿಚಾರಕ್ಕೂ ಬಹಳಷ್ಟು ವ್ಯತ್ಯಾಸವಿದೆ. ಈಗ ನಮ್ಮಲ್ಲಿ ಯಾವ ಕುರ್ಚಿಯೂ ಖಾಲಿ ಇಲ್ಲ. ಈಗ ನಮ್ಮ ರೇಸ್ ಏನಿದ್ದರೂ ಬಿಜೆಪಿಯನ್ನು ಅಧಿಕಾರದಿಂದ ಇಳಿಸಿ, ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವುದಾಗಿದೆ. ಅದಕ್ಕೆ ನಾವು ಸಮಯ ನೀಡಬೇಕು. ಅದನ್ನು ಬಿಟ್ಟು ಬೇರೆ ವಿಚಾರಕ್ಕೆ ಸಮಯ ನೀಡಿದರೆ ಅದು ವ್ಯರ್ಥವಾಗುತ್ತದೆ ಎಂದರು.

ನಾವೆಲ್ಲರೂ ಬಿಜೆಪಿ ಮಣಿಸಲು ಶ್ರಮಿಸೋಣ. ನಾವೆಲ್ಲ ಕಾರ್ಯಕರ್ತರು. ಜನ ರಾಜ್ಯದಲ್ಲಿ ಬದಲಾವಣೆ ತರಲು ಬಯಸುತ್ತಿದ್ದಾರೆ. ಆ ನಿಟ್ಟಿನಲ್ಲಿ ಕೆಲಸ ಮಾಡೋಣ ಎಂದು ಹೇಳಿದರು.
ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಚುನಾವಣೆಗೆ ಹೋದರೆ ಮಾತ್ರ ಗೆಲುವು ಸಾಧ್ಯ ಎಂದು ಅಖಂಡ ಶ್ರೀನಿವಾಸಮೂರ್ತಿ ಹೇಳಿದ್ದಾರಲ್ಲ ಎಂಬ ಪ್ರಶ್ನೆಗೆ ಬಹಳ ಸಂತೋಷ ಎಂದು ಪ್ರತಿಕ್ರಿಯಿಸಿದರು.

ಡಿ.ಕೆ. ಶಿವಕುಮಾರ್ ಅವರಿಗೆ ವಯಸ್ಸಿದೆ, ಸಿದ್ದರಾಮಯ್ಯನವರು 2023ಕ್ಕೆ ಸಿಎಂ ಆಗಲಿ, ನಂತರ ಡಿ.ಕೆ. ಶಿವಕುಮಾರ್ ಆಗಲಿ ಎಂಬ ಶಾಸಕ ರಾಮಪ್ಪ ಅವರ ಹೇಳಿಕೆ ಬಗ್ಗೆ ಮಾಧ್ಯಮದವರು ಗಮನ ಸೆಳೆದಾಗ, ಸಿಎಂ ಆಗಬೇಕೆಂಬ ಆತುರವಿದೆ ಎಂದು ನಾನು ಯಾವತ್ತಾದರೂ ಹೇಳಿದ್ದೀನಾ..? ನನ್ನ ಗುರಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವುದು.

ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು, ವಿಧಾನಸೌಧದ ಮೂರನೇ ಮಹಡಿ ಏರಲು ನನ್ನನ್ನು ಮೆಟ್ಟಿಲಾಗಿ ಬಳಸಿಕೊಳ್ಳಿ ಅಂತಾ ನಾನು ಹೇಳಿದ್ದೇನೆ. ಯಾರ್ಯಾರು ಏನೇನು ಸಲಹೆ ಕೊಡುತ್ತಾರೋ, ಕೊಡಲಿ ಅದನ್ನು ಸ್ವೀಕರಿಸೋಣ ಎಂದರು. ಶಾಸಕರ ಇಂತಹ ಹೇಳಿಕೆಗಳಿಂದ ಗೊಂದಲ ಸೃಷ್ಟಿಯಾಗುವುದಿಲ್ಲವೇ ಎಂಬ ಪ್ರಶ್ನೆಗೆ, ಈ ವಿಚಾರವಾಗಿ ನಮ್ ಪಕ್ಷದ ಹೈಕಮಾಂಡ್ ಏನು ಹೇಳಬೇಕೋ ಅದನ್ನು ಹೇಳಿದೆ. ಶಾಸಕರು ಹೇಳಿಕೆ ನೀಡುತ್ತಿದ್ದಾರೆ ಅಂತಾ ನೀವು ಹೇಳಿದ್ದೀರಿ, ನಾನೂ ಕೆಲವು ನೋಡಿದ್ದೇನೆ. ಶಾಸಕರ ಹೇಳಿಕೆಗಳನ್ನು ಶಾಸಕಾಂಗ ಪಕ್ಷದ ನಾಯಕರು ನೋಡಿಕೊಳ್ಳುತ್ತಾರೆ ಎಂದು ಅವರು ನುಡಿದರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು