ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಪಟಾಕಿ ತಯಾರಿಕೆ ಘಟಕದಲ್ಲಿ ಸ್ಫೋಟ, 8 ಜನರ ಸಾವು

Twitter
Facebook
LinkedIn
WhatsApp
ಪಟಾಕಿ ತಯಾರಿಕೆ ಘಟಕದಲ್ಲಿ ಸ್ಫೋಟ, 8 ಜನರ ಸಾವು

ಪಟಾಕಿ ತಯಾರಿಕೆ ಘಟಕ ಕೃಷ್ಣಗಿರಿ: ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಪಟಾಕಿ ತಯಾರಿಕೆ ಘಟಕದಲ್ಲಿ ಶನಿವಾರ ಸಂಭವಿಸಿದ ಸ್ಫೋಟದಲ್ಲಿ ಮೂವರು ಮಹಿಳೆ ಸೇರಿದಂತೆ ಎಂಟು ಮಂದಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.  

ಜಿಲ್ಲೆಯ ಪಳಯಪೇಟೈ ಪಟಾಕಿ ತಯಾರಿಕಾ ಘಟಕದ ಗೋದಾಮಿನಲ್ಲಿ ಹಠಾತ್ ಸ್ಫೋಟ ಸಂಭವಿಸಿದ್ದು, ಸಮೀಪದ ಮನೆಗಳು ಹಾಗೂ ಅಂಗಡಿಗಳಿಗೆ ಹಾನಿಯಾಗಿದೆ. ಪೊಲೀಸರು, ಅಗ್ನಿಶಾಮಕ ಮತ್ತು ರಕ್ಷಣಾ ಪಡೆ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾ ನಡೆಸಿದ್ದಾರೆ. ಸ್ಫೋಟಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. 

ಇನ್ನೂ ಈ ಸ್ಫೋಟಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಕ್ಕೆ ತಲಾ 2 ಮತ್ತು ಗಾಯಗೊಂಡವರಿಗೆ ತಲಾ 50, 000 ರೂ. ಪರಿಹಾರ ಘೋಷಿಸಿದ್ದಾರೆ. ಈ ಕುರಿತು ಪ್ರಧಾನ ಮಂತ್ರಿ ಕಾರ್ಯಾಲಯ ಟ್ವೀಟ್ ಮಾಡಿದೆ.

ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್ ಮೃತರ ಕುಟುಂಬಕ್ಕೆ ತಲಾ 3 ಲಕ್ಷ ರೂಪಾಯಿ ಹಾಗೂ ಗಾಯಾಗಳುಗಳಿಗೆ 50,000 ರೂಪಾಯಿಯನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಒದಗಿಸುವಂತೆ ಅಧಿಕಾರಿಗಳಿಗೆ ನಿರ್ದೇಶಿಸಿದ್ದಾರೆ. 

ಗಡಿಯಲ್ಲಿ ಟ್ರಯಲ್ ಸ್ಫೋಟ ಪ್ರಕರಣ: ರಾಜ್ಯದ ಎಟಿಎಸ್ ನಿಂದ ಶಂಕಿತ ಉಗ್ರರ ವಿಚಾರಣೆ

ಬೆಳಗಾವಿ: ಕರ್ನಾಟಕ-ಮಹಾರಾಷ್ಟ್ರ ಗಡಿಯಲ್ಲಿ ಟ್ರಯಲ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯದ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಶಂಕಿತ ಉಗ್ರರನ್ನು ತೀವ್ರ ವಿಚಾರಣೆಗೆ ಒಳಪಡಿಸಿದೆ. 

ಕರ್ನಾಟಕ-ಮಹಾರಾಷ್ಟ್ರದ ಗಡಿಗೆ ಹತ್ತಿರವಿರುವ ಅಂಬೀಲಿ ಅರಣ್ಯ ಪ್ರದೇಶದಲ್ಲಿ ಇಬ್ಬರು ವ್ಯಕ್ತಿಗಳು ಬಾಂಬ್ ಸ್ಫೋಟ ನಡೆಸಿದ್ದರು. ಈ ಇಬ್ಬರು ಶಂಕಿತ ಉಗ್ರರನ್ನು ಪುಣೆಯ ಕೊಥ್​ರೂಡ್ ಪೊಲೀಸರು ಬಂಧಿಸಿದ್ದರು. 

ಬಂಧನಕ್ಕೊಳಗಾಗಿರುವ ಶಂಕಿತ ಉಗ್ರರು, ಬೆಳಗಾವಿಯ ನಿಪ್ಪಾಣಿ, ಸಂಕೇಶ್ವರ ಮಾರ್ಗವಾಗಿ ಮಹಾರಾಷ್ಟ್ರದ ಅಂಬೋಲಿ ಅರಣ್ಯಕ್ಕೆ ತಲುಪಿದ್ದಾರೆ ಎಂಬ ಮಾಹಿತಿ ಲಭ್ಯವಾಗಿರುವ ಹಿನ್ನೆಲೆಯಲ್ಲಿ ಶಂಕಿತರು ಪ್ರಯಾಣಿಸಿದ್ದ ಪ್ರದೇಶಗಳಲ್ಲಿ ಎಟಿಎಸ್ ಅಧಿಕಾರಿಗಳು ಆಗಮಿಸಿ ಮಾಹಿತಿ ಸಂಗ್ರಹಿಸುತ್ತಿದ್ದಾರೆ.

ಬೈಕ್ ಕಳ್ಳತನದ ಆರೋಪದಡಿ ಮೊಹಮ್ಮದ್ ಇಮ್ರಾನ್ ಅಲಿಯಾಸ್ ಅಮಿರ್ ಅಬ್ದುಲ್​​​ ಹಮೀದ್ ಖಾನ್ ಮತ್ತು ಮೊಹಮ್ಮದ್ ಯಾಕೂಬ್ ಸಾಕಿ ಎಂಬವರನ್ನು ಬಂಧಿಸಿದಾಗ ಅವರು ನೀಡಿದ ಮಾಹಿತಿ ಆಧಾರದಲ್ಲಿ ಐಸಿಸ್ ಜೊತೆ ನಂಟು ಹೊಂದಿರುವ ಶಂಕೆ ವ್ಯಕ್ತವಾಗಿದೆ. ಈ ವೇಳೆ ಅಂಬೋಲಿ ಪ್ರದೇಶದಲ್ಲಿ ಟ್ರಯಲ್ ಬಾಂಬ್ ಬ್ಲಾಸ್ಟ್ ನಡೆಸಿದ ಮಾಹಿತಿ ಬಹಿರಂಗವಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist