ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಹೈದರಾಬಾದ್: ದೀಪಾವಳಿ ಹಬ್ಬದ (Diwali Celebrations) ಮೊದಲ ದಿನವೇ ಪಟಾಕಿ ಸಿಡಿತದಿಂದ ಸುಮಾರು 24 ಮಂದಿ ಕಣ್ಣಿಗೆ ಗಾಯವಾಗಿರುವ ಘಟನೆ ಹೈದರಾಬಾದ್ನ (Hyderabad) ಮೆಹದಿಪಟ್ನಂನಲ್ಲಿ (Mehdipatnam) ನಡೆದಿದೆ.
ಮೆಹದಿಪಟ್ಟಣಂನಲ್ಲಿರುವ ಸರ್ಕಾರಿ ಸರೋಜಿನಿ ದೇವಿ ಕಣ್ಣಿನ ಆಸ್ಪತ್ರೆಯಲ್ಲಿ (Sarojini Devi Eye Hospital) ಮಕ್ಕಳು ಸೇರಿದಂತೆ ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿದ್ದಾರೆ. ದೀಪಾವಳಿ ಸಮಯದಲ್ಲಿ ನಿಷೇಧಿತ ಪಟಾಕಿಗಳನ್ನು ಮಾರಾಟ ಮಾಡುವ ವ್ಯಾಪಾರಿಗಳು ಮತ್ತು ಅಂಗಡಿಗಳ ಮೇಲೆ ತೆಲಂಗಾಣ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಟಿಎಸ್ಪಿಸಿಬಿ) ಇತ್ತೀಚೆಗಷ್ಟೇ ಕಠಿಣ ಕ್ರಮ ಕೈಗೊಂಡಿದೆ.
ನಾಗರಿಕ ಮತ್ತು ಮಾಲಿನ್ಯ ಮಂಡಳಿ ನಿಯಮಗಳನ್ನು ಅನುಸಿಸದೇ ಇರುವವರನ್ನು ಗುರುತಿಸಲು ವಿಶೇಷ ತಂಡವನ್ನು ರಚಿಸಲಾಗಿದೆ. ಭಾರತ ಮತ್ತು ಪ್ರಪಂಚದಾದ್ಯಂತ ಅಕ್ಟೋಬರ್ 24 ರವರೆಗೂ ದೀಪಾವಳಿ ಹಬ್ಬವನ್ನು ಹಿಂದೂಗಳು ಸಂಪ್ರದಾಯಿಕವಾಗಿ ಆಚರಿಸುತ್ತಾರೆ.
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?