ಗುರುವಾರ, ಫೆಬ್ರವರಿ 6, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಪಡಿತರ ಚೀಟಿ ಹೊಂದಿರುವವರಿಗೆ ಇಲ್ಲಿದೆ ಶುಭ ಸುದ್ದಿ!!

Twitter
Facebook
LinkedIn
WhatsApp
ಪಡಿತರ ಚೀಟಿ ಹೊಂದಿರುವವರಿಗೆ ಇಲ್ಲಿದೆ ಶುಭ ಸುದ್ದಿ!!

ಪಡಿತರ ಚೀಟಿ ಹೊಂದಿರುವ ಫಲಾನುಭವಿಗಳಿಗೆ ಸಮಾಧಾನಕರ ಸುದ್ದಿಯಿದೆ. ಆಧಾರ್‌ ಕಾರ್ಡ್‌ ನೊಂದಿಗೆ ಪಡಿತರ ಚೀಟಿಯನ್ನು ಲಿಂಕ್‌ ಮಾಡಲು ನೀಡಿದ್ದ ಕೊನೆಯ ದಿನಾಂಕವನ್ನು ಸರ್ಕಾರ ವಿಸ್ತರಿಸಿದೆ. ಹೊಸ ಗಡುವಿನ ಪ್ರಕಾರ ರೇಶನ್ ಕಾರ್ಡ್‌ ಹೊಂದಿರುವವರು 2022ರ ಜೂನ್ 30ರೊಳಗೆ ಅದನ್ನು ಆಧಾರ್‌ ಜೊತೆಗೆ ಲಿಂಕ್‌ ಮಾಡಬೇಕು.
ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆ ಈ ಕುರಿತು ಅಧಿಸೂಚನೆ ಹೊರಡಿಸಿದೆ. ಮೊದಲು ಆಧಾರ್‌ ಹಾಗೂ ಪಡಿತರ ಚೀಟಿ ಲಿಂಕ್‌ ಮಾಡುವ ಪ್ರಕ್ರಿಯೆಗೆ ಮಾರ್ಚ್‌ 31 ಕೊನೆಯ ದಿನಾಂಕವೆಂದು ಸರ್ಕಾರ ಹೇಳಿತ್ತು. ಕೇಂದ್ರ ಸರ್ಕಾರ ‘ಒನ್ ನೇಷನ್ ಒನ್ ರೇಶನ್‌ ಕಾರ್ಡ್‌ ‘ ಎಂಬ ಯೋಜನೆ ಆರಂಭಿಸಿದೆ. ಇದರ ಅಡಿಯಲ್ಲಿ ದೇಶದ ಲಕ್ಷಾಂತರ ಜನರು ಪ್ರಯೋಜನ ಪಡೆಯುತ್ತಿದ್ದಾರೆ.
ಪಡಿತರ ಚೀಟಿ ಹೊಂದಿರುವವರಿಗೆ ಆಹಾರ ಧಾನ್ಯಗಳ ವಿತರಣೆಯ ಜೊತೆಗೆ ಇನ್ನೂ ಅನೇಕ ಸವಲತ್ತುಗಳನ್ನು ನೀಡಲಾಗಿದೆ. ಆಧಾರ್ ಕಾರ್ಡ್ ಅನ್ನು ಪಡಿತರ ಚೀಟಿಯೊಂದಿಗೆ ಲಿಂಕ್ ಮಾಡುವ ಮೂಲಕ ನೀವು ‘ಒನ್ ನೇಷನ್ ಒನ್ ರೇಷನ್ ಕಾರ್ಡ್’ ಯೋಜನೆಯ ಲಾಭವನ್ನು ಪಡೆಯಬಹುದು. ದೇಶದ ಯಾವುದೇ ರಾಜ್ಯದ ಪಡಿತರ ಅಂಗಡಿಯಿಂದ ಪಡಿತರವನ್ನು ಪಡೆಯಬಹುದು.
1. ರೇಷನ್‌ ಕಾರ್ಡ್‌ ಹಾಗೂ ಆಧಾರ್‌ ಲಿಂಕ್‌ ಮಾಡಲು ಮೊದಲು ಅಧಿಕೃತ ವೆಬ್‌ಸೈಟ್ uidai.gov.in ಗೆ ಹೋಗಿ.
2. ‘Start Now’ ಮೇಲೆ ಕ್ಲಿಕ್ ಮಾಡಿ.
3. ಇಲ್ಲಿ ನಿಮ್ಮ ವಿಳಾಸವನ್ನು ಸರಿಯಾಗಿ ಭರ್ತಿ ಮಾಡಿ.
4. ಬಳಿಕ ‘ರೇಷನ್ ಕಾರ್ಡ್ ಬೆನಿಫಿಟ್’ ಆಯ್ಕೆಯ ಮೇಲೆ ಕ್ಲಿಕ್ ಮಾಡಿ.
5. ನಿಮ್ಮ ಆಧಾರ್ ಕಾರ್ಡ್ ಸಂಖ್ಯೆ, ರೇಷನ್ ಕಾರ್ಡ್ ಸಂಖ್ಯೆ, ಇ-ಮೇಲ್ ವಿಳಾಸ ಮತ್ತು ಮೊಬೈಲ್ ಸಂಖ್ಯೆ ಇತ್ಯಾದಿಗಳನ್ನು ಭರ್ತಿ ಮಾಡಿ.
6. ಅದನ್ನು ಭರ್ತಿ ಮಾಡಿದ ನಂತರ, ನಿಮ್ಮ ನೋಂದಾಯಿತ ಮೊಬೈಲ್ ಸಂಖ್ಯೆಗೆ OTP ಬರುತ್ತದೆ.
7. ಇಲ್ಲಿ OTP ಅನ್ನು ಭರ್ತಿ ಮಾಡಿದ ನಂತರ, ನಿಮ್ಮ ಪರದೆಯ ಮೇಲೆ ಪ್ರಕ್ರಿಯೆ ಪೂರ್ಣಗೊಂಡ ಸಂದೇಶ ಬರುತ್ತದೆ.
8. ಈ ಎಲ್ಲಾ ಪ್ರಕ್ರಿಯೆಗಳು ಪೂರ್ಣಗೊಂಡ ತಕ್ಷಣ, ನಿಮ್ಮ ಆಧಾರ್ ಅನ್ನು ಪರಿಶೀಲಿಸಲಾಗುತ್ತದೆ ಮತ್ತು ನಿಮ್ಮ ಆಧಾರ್ ಅನ್ನು ನಿಮ್ಮ ಪಡಿತರ ಚೀಟಿಯೊಂದಿಗೆ ಲಿಂಕ್ ಮಾಡಲಾಗುತ್ತದೆ.ಈ ಪ್ರಕ್ರಿಯೆಗಾಗಿ ನೀವು ಆಧಾರ್ ಕಾರ್ಡ್ ನಕಲು, ಪಡಿತರ ಚೀಟಿಯ ಪ್ರತಿ ಮತ್ತು ಪಡಿತರ ಚೀಟಿದಾರರ ಪಾಸ್‌ಪೋರ್ಟ್ ಅಳತೆಯ ಭಾವಚಿತ್ರವನ್ನು ಪಡಿತರ ಕೇಂದ್ರಕ್ಕೆ ಸಲ್ಲಿಸಬೇಕು. ಇದಲ್ಲದೆ, ನಿಮ್ಮ ಆಧಾರ್ ಕಾರ್ಡ್‌ನ ಬಯೋಮೆಟ್ರಿಕ್ ಡೇಟಾ ಪರಿಶೀಲನೆಯನ್ನು ಸಹ ಪಡಿತರ ಚೀಟಿ ಕೇಂದ್ರದಲ್ಲಿ ಮಾಡಬಹುದು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist