ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಪಡುಬಿದ್ರಿ: ಗಂಡನಿಂದ ಮಾನಸಿಕ, ದೈಹಿಕ ಹಿಂಸೆ - ಗೃಹಿಣಿ ಆತ್ಮಹತ್ಯೆ

Twitter
Facebook
LinkedIn
WhatsApp
death16360330961653722657

ಪಡುಬಿದ್ರಿ, ಫೆ 24 : ಪತಿಯ ಮಾನಸಿಕ ಹಾಗೂ ದೈಹಿಕ ಹಿಂಸೆಯ ಕಾರಣದಿಂದ ಮನನೊಂದು ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಡುಬಿದ್ರಿ ನಡೆದಿದೆ.

ಮಮತಾ (42) ಅಡುಗೆ ಕೋಣೆಯಲ್ಲಿ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ.

ಮೀನು ಹಾಗೂ ಮೀನಿನ ಹೊಟೇಲ್‌ ವ್ಯವಹಾರ ಮಾಡಿಕೊಳ್ಳುತ್ತಿದ್ದ ಬೋಳಾರದ ಮಮತಾ ಅವರನ್ನು 2011ರಲ್ಲಿ ಪಡುಬಿದ್ರಿ ಬೀಡು ನಿವಾಸಿ ಚೇತನ್‌ ಮದುವೆಯಾಗಿದ್ದು, ಚೇತನ್‌ ಆಗಾಗ್ಗೆ ಪತ್ನಿಗೆ ದೈಹಿಕ, ಮಾನಸಿಕ ಹಿಂಸೆ ನೀಡುತ್ತಿದ್ದ. ಈ ಬಗ್ಗೆ ಮಮತಾ ಮಂಗಳೂರಿನಲ್ಲಿರುವ ಅಣ್ಣ ಗಿರೀಶ್‌ ಸುವರ್ಣ ಅವರಿಗೆ ಮೊಬೈಲ್‌ ಕರೆ ಮಾಡಿ ತಿಳಿಸಿದ್ದರು. ತಾನು ಹಣ ಕದ್ದಿರುವುದಾಗಿ ಆಪಾದನೆ ಹೊರಿಸಿ ತನಗೆ ಪತಿ ಚೇತನ್‌ ನೀಡಿದ್ದಾಗಿ ಆಕೆ ದೂರಿಕೊಂಡಿದ್ದಳು. ಆಕೆಯನ್ನು ತಾನು ಸಮಾಧಾನಪಡಿಸಿದ್ದೆ ಎಂದು ಗಿರೀಶ್‌ ಪೊಲೀಸರಿಗೆ ನೀಡಿದ ದೂರಿನ‌ಲ್ಲಿ ತಿಳಿಸಿದ್ದಾರೆ.

ಇನ್ನು ಮಮತಾ ತನ್ನ ತಾಯಿ, ಅಣ್ಣ ಹಾಗೂ ಅಕ್ಕ ಭಾರತಿಗೂ ಗಂಡನ ಮನೆಯಲ್ಲಿ ತಾನು ಅನುಭವಿಸುತ್ತಿದ್ದ ಹಿಂಸೆಯ ಬಗ್ಗೆ ದೂರವಾಣಿ ಮೂಲಕ ತಿಳಿಸುತ್ತಿದ್ದಳು.

ಚಿತ್ರಹಿಂಸೆಯಿಂದಲೇ ತನ್ನ ತಂಗಿ ಆತ್ಮಹತ್ಯೆ ಮಾಡಿಕೊಂಡಿದ್ದು, ಆತನ ವಿರುದ್ಧ ಕ್ರಮ ಜರಗಿಸುವಂತೆ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಪಡುಬಿದ್ರಿ ಪೊಲೀಸರು ಸಂಶಯಾಸ್ಪದ ಸಾವಿನ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ರವಾನಿಸಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist