ಗುರುವಾರ, ಮಾರ್ಚ್ 13, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಪತಿಯನ್ನು ಕೊಂದು ಪೀಸ್ ಪೀಸ್ ಮಾಡಿ ಸೂಟ್‍ಕೇಸ್‍ನಲ್ಲಿ ತುಂಬಿದ ಪತ್ನಿ

Twitter
Facebook
LinkedIn
WhatsApp
file7pkgjk3q1kjd3yrnkox1680270676 7
 

ಚೆನ್ನೈ: ಚೆನ್ನೈನ ಗ್ರೌಂಡ್ ಏರ್‌ಪೋರ್ಟ್ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದ ವ್ಯಕ್ತಿಯನ್ನು ಆತನ ಪತ್ನಿಯೇ (wife) ಕೊಲೆ ಮಾಡಿದ ಘಟನೆ ತಮಿಳುನಾಡಿನ ( Tamil Nadu) ಪುದುಕೊಟ್ಟೈನಲ್ಲಿ ನಡೆದಿದೆ.

ಆರೋಪಿ ಮಹಿಳೆಯನ್ನು ಭಾಗ್ಯಲಕ್ಷ್ಮಿ (39) ಎಂದು ಗುರುತಿಸಲಾಗಿದೆ. ವಿಲ್ಲುಪುರಂ ನಿವಾಸಿ ಜಯನಂದನ್ ಮೃತ ವ್ಯಕ್ತಿ. ಜಯನಂದನ್ ತನ್ನ ಸಹೋದರಿಯೊಂದಿಗೆ ನಂಗನಲ್ಲೂರಿನಲ್ಲಿ ವಾಸವಾಗಿದ್ದ. ಆದರೆ ಮಾ. 18ರಂದು ಆತ ತನ್ನ ಮನೆಗೆ ಹೋಗುವುದಾಗಿ ಸಹೋದರಿಗೆ ಹೇಳಿ ಮನೆಯಿಂದ ಹೋಗಿದ್ದಾನೆ.

ಅದಾದ ಬಳಿಕ ಜಯನಂದನ್‍ನ ಫೋನ್ ಸ್ವಿಚ್ ಆಫ್ ಆಗಿದ್ದು, ಆತನನ್ನು ಸಂಪರ್ಕಿಸಲು ಆಗುತ್ತಿರಲಿಲ್ಲ. ಈ ಹಿನ್ನೆಲೆಯಲ್ಲಿ ಜಯನಂದನ್ ಸಹೋದರಿ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಆಗಿರುವ ಬಗ್ಗೆ ದೂರು ದಾಖಲಿಸಿದ್ದಾಳೆ.

ಘಟನೆಗೆ ಸಂಬಂಧಿಸಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿದ್ದಾರೆ. ಈ ವೇಳೆ ಜಯನಂದನ್ ಸೆಮ್ಮಲಂಪಟ್ಟಿಯಲ್ಲಿರುವ ಭಾಗ್ಯಲಕ್ಷ್ಮಿಗೆ ಕೊನೆಯ ಕರೆ ಮಾಡಿರುವುದು ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಆಕೆಯನ್ನು ತನಿಖೆ ನಡೆಸಿದ್ದಾರೆ. ಈ ವೇಳೆ ಸ್ನೇಹಿತನ ಸಹಾಯದಿಂದ ಕೊಲೆ ಮಾಡಿ ಆತನ ದೇಹವನ್ನು ತುಂಡು ತುಂಡಾಗಿ ಕತ್ತರಿಸಿರುವುದಾಗಿ ಭಾಗ್ಯಲಕ್ಷ್ಮಿ ಒಪ್ಪಿಕೊಂಡಿದ್ದಾಳೆ.

ಘಟನೆಯೇನು?: ಜಯಂಧನ್ ಮತ್ತು ಭಾಗ್ಯಲಕ್ಷ್ಮಿ ಹಲವಾರು ವರ್ಷಗಳ ಹಿಂದೆ ತಾಂಬರಂನ ಹೋಟೆಲ್‍ನಲ್ಲಿ ಭೇಟಿಯಾಗಿದ್ದರು. ಅದಾದ ನಂತರ 2020ರಲ್ಲಿ ದೇವಸ್ಥಾನದಲ್ಲಿ ವಿವಾಹವಾದರು. ಆದರೆ ದಂಪತಿ 2021ರಲ್ಲಿ ಬೇರೆಯಾಗಿದ್ದರು. ಮಾ.19ರಂದು ಜಯಂಧನ್ ಭಾಗ್ಯಲಕ್ಷ್ಮಿ ಭೇಟಿ ಮಾಡಲು ಬಂದಿದ್ದ. ಈ ವೇಳೆ ಇಬ್ಬರ ನಡುವೆ ಜಗಳ ನಡೆದಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist